Featured

29-06-2022 : ಇಂದಿನ ದಿನ ಭವಿಷ್ಯ # ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313 -Vishwanews24

29-06-2022 : ಇಂದಿನ ದಿನ ಭವಿಷ್ಯ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313

ಮೇಷ: ವಿದ್ಯಾರ್ಥಿಗಳಲ್ಲಿ ಪ್ರಗತಿ, ಅಧಿಕ ತಿರುಗಾಟ, ರೇಷ್ಮೆ ವ್ಯಾಪಾರಿಗಳಿಗೆ ಲಾಭ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ.

ವೃಷಭ: ಯಾರನ್ನು ಹೆಚ್ಚಾಗಿ ನಂಬಬೇಡಿ, ಭೂಲಾಭ, ಕೀರ್ತಿ ವೃದ್ಧಿ, ಆರೋಗ್ಯ ವೃದ್ಧಿ, ಸುಖ ಭೋಜನ, ಹಿತ ಶತ್ರು ಬಾದೆ.

ಮಿಥುನ: ಕಾರ್ಯಕ್ಷೇತ್ರದಲ್ಲಿ ಮುನ್ನಡೆ, ವಾದ-ವಿವಾದಗಳಿಗೆ ಆಸ್ಪದ ಕೊಡಬೇಡಿ, ಶ್ರಮಕ್ಕೆ ತಕ್ಕ ಫಲ, ದೂರ ಪ್ರಯಾಣ.

ಕಟಕ: ಪರರಿಗೆ ಸಹಾನುಭೂತಿ ತೋರುವಿರಿ, ಪಿತ್ರಾರ್ಜಿತ ಆಸ್ತಿ ಲಭ್ಯ, ಕೆಟ್ಟ ಆಲೋಚನೆಯಿಂದ ಮೈಗಳ್ಳತನ.

ಸಿಂಹ: ಅನಾವಶ್ಯಕ ಖರ್ಚಿಗೆ ನೂರಾರು ದಾರಿ, ಮನಃಶಾಂತಿ, ಸ್ತ್ರೀಯರಿಗೆ ಸಾಲಬಾಧೆ, ಅನ್ಯರಿಂದ ಸಹಾಯ.

ಕನ್ಯಾ: ಅವಾಚ್ಯ ಶಬ್ದಗಳಿಂದ ನಿಂದನೆ, ದಂಡ ಕಟ್ಟುವಿರಿ, ಸಾಧಾರಣ ಪ್ರಗತಿ,ಪರರ ಧನ ಪ್ರಾಪ್ತಿ, ದೃಷ್ಟಿ ದೋಷದಿಂದ ತೊಂದರೆ.

ತುಲಾ: ದುಶ್ಚಟಗಳಿಗೆ ಹಣ ವ್ಯಯ, ಮೋಸದ ತಂತ್ರಕ್ಕೆ ಬೀಳುವಿರಿ ಎಚ್ಚರ, ಮನೋವ್ಯಥೆ, ಆಕಸ್ಮಿಕ ಧನಲಾಭ.

ವೃಶ್ಚಿಕ: ಉದ್ಯೋಗದಲ್ಲಿ ಬದಲಾವಣೆ, ವ್ಯಾಪಾರದಲ್ಲಿ ಉತ್ತಮ ವಹಿವಾಟು, ವ್ಯಾಸಂಗದಲ್ಲಿ ತೊಂದರೆ.

ಧನಸು: ಖರ್ಚಿನ ಮೇಲೆ ನಿಗಾ ಇಡಿ, ಅತಿಯಾದ ಕೋಪ, ದೂರ ಪ್ರಯಾಣ, ವೈರಿಗಳಿಂದ ತೊಂದರೆ, ಶ್ರಮಕ್ಕೆ ತಕ್ಕ ಪ್ರತಿಫಲ.

ಮಕರ: ಬಿಡುವಿಲ್ಲದ ಕೆಲಸಗಳಿಂದ ಮಾನಸಿಕ ಕಿರಿಕಿರಿ, ಮತ್ತೊಬ್ಬರ ವಿಷಯದಲ್ಲಿ ಮೂಗು ತೂರಿಸಬೇಡಿ, ಅನಾರೋಗ್ಯ.

ಕುಂಭ: ವಿದ್ಯಾರ್ಥಿಗಳಲ್ಲಿ ಶ್ರದ್ಧೆ, ವಿವೇಚನೆಯಿಲ್ಲದೆ ಮಾತನಾಡಬೇಡಿ, ಮನಕ್ಲೇಷ, ಯತ್ನ ಕಾರ್ಯ ಅನುಕೂಲ, ಸಲ್ಲದ ಅಪವಾದ.

ಮೀನ: ಅತಿಯಾದ ಮುಂಗೋಪ ದ್ವೇಷಕ್ಕೆ ಕಾರಣ, ನಿರೀಕ್ಷಿತ ಮೂಲಗಳಿಂದ ಧನಾಗಮನ, ಮಾಡುವ ಕೆಲಸದಲ್ಲಿ ಏಕಾಗ್ರತೆ ಇರಲಿ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

5 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

6 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

6 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

21 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

21 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

21 hours ago