Featured

29-06-2022 : ಇಂದಿನ ದಿನ ಭವಿಷ್ಯ # ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313 -Vishwanews24

29-06-2022 : ಇಂದಿನ ದಿನ ಭವಿಷ್ಯ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313

ಮೇಷ: ವಿದ್ಯಾರ್ಥಿಗಳಲ್ಲಿ ಪ್ರಗತಿ, ಅಧಿಕ ತಿರುಗಾಟ, ರೇಷ್ಮೆ ವ್ಯಾಪಾರಿಗಳಿಗೆ ಲಾಭ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ.

ವೃಷಭ: ಯಾರನ್ನು ಹೆಚ್ಚಾಗಿ ನಂಬಬೇಡಿ, ಭೂಲಾಭ, ಕೀರ್ತಿ ವೃದ್ಧಿ, ಆರೋಗ್ಯ ವೃದ್ಧಿ, ಸುಖ ಭೋಜನ, ಹಿತ ಶತ್ರು ಬಾದೆ.

ಮಿಥುನ: ಕಾರ್ಯಕ್ಷೇತ್ರದಲ್ಲಿ ಮುನ್ನಡೆ, ವಾದ-ವಿವಾದಗಳಿಗೆ ಆಸ್ಪದ ಕೊಡಬೇಡಿ, ಶ್ರಮಕ್ಕೆ ತಕ್ಕ ಫಲ, ದೂರ ಪ್ರಯಾಣ.

ಕಟಕ: ಪರರಿಗೆ ಸಹಾನುಭೂತಿ ತೋರುವಿರಿ, ಪಿತ್ರಾರ್ಜಿತ ಆಸ್ತಿ ಲಭ್ಯ, ಕೆಟ್ಟ ಆಲೋಚನೆಯಿಂದ ಮೈಗಳ್ಳತನ.

ಸಿಂಹ: ಅನಾವಶ್ಯಕ ಖರ್ಚಿಗೆ ನೂರಾರು ದಾರಿ, ಮನಃಶಾಂತಿ, ಸ್ತ್ರೀಯರಿಗೆ ಸಾಲಬಾಧೆ, ಅನ್ಯರಿಂದ ಸಹಾಯ.

ಕನ್ಯಾ: ಅವಾಚ್ಯ ಶಬ್ದಗಳಿಂದ ನಿಂದನೆ, ದಂಡ ಕಟ್ಟುವಿರಿ, ಸಾಧಾರಣ ಪ್ರಗತಿ,ಪರರ ಧನ ಪ್ರಾಪ್ತಿ, ದೃಷ್ಟಿ ದೋಷದಿಂದ ತೊಂದರೆ.

ತುಲಾ: ದುಶ್ಚಟಗಳಿಗೆ ಹಣ ವ್ಯಯ, ಮೋಸದ ತಂತ್ರಕ್ಕೆ ಬೀಳುವಿರಿ ಎಚ್ಚರ, ಮನೋವ್ಯಥೆ, ಆಕಸ್ಮಿಕ ಧನಲಾಭ.

ವೃಶ್ಚಿಕ: ಉದ್ಯೋಗದಲ್ಲಿ ಬದಲಾವಣೆ, ವ್ಯಾಪಾರದಲ್ಲಿ ಉತ್ತಮ ವಹಿವಾಟು, ವ್ಯಾಸಂಗದಲ್ಲಿ ತೊಂದರೆ.

ಧನಸು: ಖರ್ಚಿನ ಮೇಲೆ ನಿಗಾ ಇಡಿ, ಅತಿಯಾದ ಕೋಪ, ದೂರ ಪ್ರಯಾಣ, ವೈರಿಗಳಿಂದ ತೊಂದರೆ, ಶ್ರಮಕ್ಕೆ ತಕ್ಕ ಪ್ರತಿಫಲ.

ಮಕರ: ಬಿಡುವಿಲ್ಲದ ಕೆಲಸಗಳಿಂದ ಮಾನಸಿಕ ಕಿರಿಕಿರಿ, ಮತ್ತೊಬ್ಬರ ವಿಷಯದಲ್ಲಿ ಮೂಗು ತೂರಿಸಬೇಡಿ, ಅನಾರೋಗ್ಯ.

ಕುಂಭ: ವಿದ್ಯಾರ್ಥಿಗಳಲ್ಲಿ ಶ್ರದ್ಧೆ, ವಿವೇಚನೆಯಿಲ್ಲದೆ ಮಾತನಾಡಬೇಡಿ, ಮನಕ್ಲೇಷ, ಯತ್ನ ಕಾರ್ಯ ಅನುಕೂಲ, ಸಲ್ಲದ ಅಪವಾದ.

ಮೀನ: ಅತಿಯಾದ ಮುಂಗೋಪ ದ್ವೇಷಕ್ಕೆ ಕಾರಣ, ನಿರೀಕ್ಷಿತ ಮೂಲಗಳಿಂದ ಧನಾಗಮನ, ಮಾಡುವ ಕೆಲಸದಲ್ಲಿ ಏಕಾಗ್ರತೆ ಇರಲಿ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago