Featured

29-07-2021 : ಇಂದಿನ ದಿನ ಭವಿಷ್ಯ -Vishwanews24

29-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಶುಭಸುದ್ದಿ ಮತ್ತು ಪ್ರಯಾಣ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಸಂಗಾತಿಯಿಂದ ನೋವು ಮತ್ತು ನಿರಾಸೆ, ಆರ್ಥಿಕ ಮುಗ್ಗಟ್ಟು, ಕೌಟುಂಬಿಕ ನೋವು, ಸಾಲ ದೊರೆಯುವುದು, ಸಮಸ್ಯೆಗಳು ಹೆಚ್ಚು, ಬಂಧುಗಳಿಂದ ಕಿರಿಕಿರಿ, ಅಧಿಕ ನಷ್ಟ, ನರ ದೌರ್ಬಲ್ಯ ಮತ್ತು ಸುಸ್ತು.

ವೃಷಭ: ಒತ್ತಡ ಮತ್ತು ಕಿರಿಕಿರಿ, ಕುಟುಂಬದಲ್ಲಿ ಶತ್ರುತ್ವ, ಮಕ್ಕಳು ಬಿದ್ದು ಪೆಟ್ಟು ಮಾಡಿಕೊಳ್ಳುವರು, ವಿದ್ಯಾಭ್ಯಾಸದಲ್ಲಿ ತೊಡಕು, ಅದೃಷ್ಟದ ಯೋಗ ಫಲ, ಉದ್ಯೋಗ ಲಾಭ, ಉದ್ಯೋಗದಲ್ಲಿ ಒತ್ತಡ, ತಂದೆಯಿಂದ ನಷ್ಟ, ಮಹಿಳೆಯರಿಂದ ನೋವು, ಪತ್ರವ್ಯವಹಾರದಲ್ಲಿ ಅನುಕೂಲ, ಸ್ವಂತ ಉದ್ಯಮದಲ್ಲಿ ಪ್ರಗತಿ.

ಮಿಥುನ: ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಕೋರ್ಟ್ ಕೇಸುಗಳಲ್ಲಿ ಹಿನ್ನಡೆ, ಪಾಲುದಾರಿಕೆಯಲ್ಲಿ ಒತ್ತಡ, ವಿಶ್ರಾಂತಿ ವೇತನ, ಕೊಟ್ಟ ಹಣ ಪಾವತಿಯಲ್ಲಿ ಹಿನ್ನಡೆ, ಅಧಿಕ ಖರ್ಚು, ಆರೋಗ್ಯದಲ್ಲಿ ವ್ಯತ್ಯಾಸ, ಸ್ವಂತ ಉದ್ಯಮದಲ್ಲಿ ಅನುಕೂಲ, ಆಸ್ತಿ ಯೋಗ.

ಕಟಕ: ಮಕ್ಕಳಿಂದ ಯೋಗ, ಸಾಲ ಮಾಡುವ ಆಲೋಚನೆ, ಸಂಗಾತಿಯಿಂದ ಲಾಭ, ಅನಿರೀಕ್ಷಿತ ಪ್ರಗತಿ, ಶತ್ರು ಕಾಟ, ಪ್ರೀತಿ ಪ್ರೇಮ ಭಾವನೆಗಳಿಂದ ನೋವು, ಅನಿರೀಕ್ಷಿತ ಆಘಾತಗಳಿಂದ ಸಮಸ್ಯೆ, ಅಪವಾದಗಳು, ಸಂಶಯಾತ್ಮಕ ಮಾತು.

ಸಿಂಹ: ಬಂಧು ವಿರೋಧ, ಗೃಹ ಬದಲಾವಣೆಯಿಂದ ತೊಂದರೆ, ಸೇವಕರಿಂದ ಸಮಸ್ಯೆ, ಸಂಗಾತಿಯಿಂದ ಬೇಸರ, ಉದ್ಯೋಗದಲ್ಲಿ ಅನುಕೂಲ, ನೆರೆಹೊರೆಯವರಿಂದ ಅನುಕೂಲ, ಪತ್ರ ವ್ಯವಹಾರಗಳಲ್ಲಿ ಸಮಸ್ಯೆ, ಕೋರ್ಟ್ , ಸ್ಟೇಷನ್ ಅಲೆದಾಟ.

ಕನ್ಯಾ: ತಂದೆಯಿಂದ ಸಹಕಾರ, ರತ್ನಾಭರಣ ಖರೀದಿಯ ಮನಸ್ಸು, ಕುಟುಂಬದಲ್ಲಿ ಪ್ರಗತಿ, ಭಾಗ್ಯೋದಯಗಳು, ಪ್ರಯಾಣದ ಯೋಜನೆ, ಉನ್ನತ ವಿದ್ಯಾಭ್ಯಾಸದ ಯೋಗ, ಹಿರಿಯರಿಂದ ಉಪದೇಶ, ಮಹಿಳೆಯರಿಂದ ಅನುಕೂಲ, ಒಳ್ಳೆಯತನದಿಂದ ಸಮಸ್ಯೆ, ಉದ್ಯೋಗದಲ್ಲಿ ಅನಾನುಕೂಲ.

ತುಲಾ: ಉತ್ತಮ ಧನಾಗಮನ, ಮಕ್ಕಳ ಭವಿಷ್ಯದ ಯೋಜನೆ, ಗೃಹ ನಿರ್ಮಾಣದ ಆಸೆ, ಹಲ್ಲು ಮತ್ತು ನಾಲಿಗೆಗೆ ಪೆಟ್ಟು, ದುಶ್ಚಟಗಳು ಕಾಡುವವು, ಉತ್ತಮ ಹೆಸರು ಮಾಡುವ ಹಂಬಲ, ಶಕ್ತಿ ದೇವತಾ ದರ್ಶನ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕ ಖರ್ಚು.

ವೃಶ್ಚಿಕ: ಯತ್ನ ಕಾರ್ಯಗಳಲ್ಲಿ ವಿಘ್ನ, ಸಂಗಾತಿಯಿಂದ ಧನಾಗಮನ, ಅಧಿಕ ಖರ್ಚು, ಬೇಸರ, ಮನೆಯ ವಾತಾವರಣದಲ್ಲಿ ಗೊಂದಲ, ಗುಪ್ತ ಇಚ್ಛೆಗಳು, ಕೋರ್ಟ್ ಕೇಸುಗಳಿಂದ ಸಮಸ್ಯೆ, ಲಾಭದ ಪ್ರಮಾಣ ಕುಂಠಿತ, ಪತ್ರ ವ್ಯವಹಾರಗಳಲ್ಲಿ ಮೋಸ, ಉದ್ಯೋಗ ಬದಲಾವಣೆಯಿಂದ ತೊಂದರೆ.

ಧನಸು: ಸಾಲ ಮತ್ತು ಶತ್ರುಗಳ ಚಿಂತೆ, ಲಾಭ ಪ್ರಮಾಣದಲ್ಲಿ ಕುಂಠಿತ, ಬಂಧುಗಳಿಂದ ನೋವು, ಬಾಡಿಗೆದಾರರು ಮತ್ತು ಸೇವಕರಿಂದ ನಿಂದನೆ, ಕೆಲಸ ಕಾರ್ಯಗಳು ನಿಧಾನ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಅವಕಾಶ ಕೈತಪ್ಪುವ ಸಂಭವ.

ಮಕರ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಉನ್ನತಾಧಿಕಾರ ಯೋಗ, ಪ್ರೀತಿ ಪ್ರೇಮ ಭಾವನೆಗಳಿಗೆ ಮನ್ನಣೆ, ಶುಭಕಾರ್ಯ ಪ್ರಾಪ್ತಿ, ಉದ್ಯೋಗ ಸ್ಥಳದಲ್ಲಿ ಬಾಧೆ, ಆರೋಗ್ಯ ವ್ಯತ್ಯಾಸ, ಪ್ರಯಾಣದಲ್ಲಿ ವಿಘ್ನ.

ಕುಂಭ: ಅದೃಷ್ಟದ ದಿವಸ, ಗುಪ್ತ ಇಚ್ಛೆಗಳ ಈಡೇರಿಕೆ, ಕಾನೂನಿನ ವ್ಯವಹಾರಗಳಿಂದ ವಿಚಲಿತ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಬಾಲಗ್ರಹ ದೋಷ, ಮಕ್ಕಳಿಂದ ಲಾಭ, ನಂಬಿಕೆ ದ್ರೋಹ.

ಮೀನ: ಉದ್ಯೋಗ ಒತ್ತಡ, ಸಂಗಾತಿಯಿಂದ ನೋವು, ಸ್ಥಿರಾಸ್ತಿ ವ್ಯವಹಾರಗಳಲ್ಲಿ ತೊಂದರೆ, ವಾಹನಗಳಿಂದ ಪೆಟ್ಟು, ನಷ್ಟ ಮತ್ತು ಮೋಸ, ಅನಿರೀಕ್ಷಿತ ಲಾಭ, ಪತ್ರ ವ್ಯವಹಾರಗಳಲ್ಲಿ ತೊಡಗುವಿರಿ, ಬರವಣಿಗೆಯಲ್ಲಿ ವ್ಯತ್ಯಾಸ, ಅನಾರೋಗ್ಯ,ವಿದ್ಯಾಭ್ಯಾಸದಲ್ಲಿ ಹಿನ್ನಡೆ

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

1 day ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

1 day ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

1 day ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

1 day ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

1 day ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

1 day ago