Featured

29-07-2021 : ಇಂದಿನ ದಿನ ಭವಿಷ್ಯ -Vishwanews24

29-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಶುಭಸುದ್ದಿ ಮತ್ತು ಪ್ರಯಾಣ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಸಂಗಾತಿಯಿಂದ ನೋವು ಮತ್ತು ನಿರಾಸೆ, ಆರ್ಥಿಕ ಮುಗ್ಗಟ್ಟು, ಕೌಟುಂಬಿಕ ನೋವು, ಸಾಲ ದೊರೆಯುವುದು, ಸಮಸ್ಯೆಗಳು ಹೆಚ್ಚು, ಬಂಧುಗಳಿಂದ ಕಿರಿಕಿರಿ, ಅಧಿಕ ನಷ್ಟ, ನರ ದೌರ್ಬಲ್ಯ ಮತ್ತು ಸುಸ್ತು.

ವೃಷಭ: ಒತ್ತಡ ಮತ್ತು ಕಿರಿಕಿರಿ, ಕುಟುಂಬದಲ್ಲಿ ಶತ್ರುತ್ವ, ಮಕ್ಕಳು ಬಿದ್ದು ಪೆಟ್ಟು ಮಾಡಿಕೊಳ್ಳುವರು, ವಿದ್ಯಾಭ್ಯಾಸದಲ್ಲಿ ತೊಡಕು, ಅದೃಷ್ಟದ ಯೋಗ ಫಲ, ಉದ್ಯೋಗ ಲಾಭ, ಉದ್ಯೋಗದಲ್ಲಿ ಒತ್ತಡ, ತಂದೆಯಿಂದ ನಷ್ಟ, ಮಹಿಳೆಯರಿಂದ ನೋವು, ಪತ್ರವ್ಯವಹಾರದಲ್ಲಿ ಅನುಕೂಲ, ಸ್ವಂತ ಉದ್ಯಮದಲ್ಲಿ ಪ್ರಗತಿ.

ಮಿಥುನ: ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಕೋರ್ಟ್ ಕೇಸುಗಳಲ್ಲಿ ಹಿನ್ನಡೆ, ಪಾಲುದಾರಿಕೆಯಲ್ಲಿ ಒತ್ತಡ, ವಿಶ್ರಾಂತಿ ವೇತನ, ಕೊಟ್ಟ ಹಣ ಪಾವತಿಯಲ್ಲಿ ಹಿನ್ನಡೆ, ಅಧಿಕ ಖರ್ಚು, ಆರೋಗ್ಯದಲ್ಲಿ ವ್ಯತ್ಯಾಸ, ಸ್ವಂತ ಉದ್ಯಮದಲ್ಲಿ ಅನುಕೂಲ, ಆಸ್ತಿ ಯೋಗ.

ಕಟಕ: ಮಕ್ಕಳಿಂದ ಯೋಗ, ಸಾಲ ಮಾಡುವ ಆಲೋಚನೆ, ಸಂಗಾತಿಯಿಂದ ಲಾಭ, ಅನಿರೀಕ್ಷಿತ ಪ್ರಗತಿ, ಶತ್ರು ಕಾಟ, ಪ್ರೀತಿ ಪ್ರೇಮ ಭಾವನೆಗಳಿಂದ ನೋವು, ಅನಿರೀಕ್ಷಿತ ಆಘಾತಗಳಿಂದ ಸಮಸ್ಯೆ, ಅಪವಾದಗಳು, ಸಂಶಯಾತ್ಮಕ ಮಾತು.

ಸಿಂಹ: ಬಂಧು ವಿರೋಧ, ಗೃಹ ಬದಲಾವಣೆಯಿಂದ ತೊಂದರೆ, ಸೇವಕರಿಂದ ಸಮಸ್ಯೆ, ಸಂಗಾತಿಯಿಂದ ಬೇಸರ, ಉದ್ಯೋಗದಲ್ಲಿ ಅನುಕೂಲ, ನೆರೆಹೊರೆಯವರಿಂದ ಅನುಕೂಲ, ಪತ್ರ ವ್ಯವಹಾರಗಳಲ್ಲಿ ಸಮಸ್ಯೆ, ಕೋರ್ಟ್ , ಸ್ಟೇಷನ್ ಅಲೆದಾಟ.

ಕನ್ಯಾ: ತಂದೆಯಿಂದ ಸಹಕಾರ, ರತ್ನಾಭರಣ ಖರೀದಿಯ ಮನಸ್ಸು, ಕುಟುಂಬದಲ್ಲಿ ಪ್ರಗತಿ, ಭಾಗ್ಯೋದಯಗಳು, ಪ್ರಯಾಣದ ಯೋಜನೆ, ಉನ್ನತ ವಿದ್ಯಾಭ್ಯಾಸದ ಯೋಗ, ಹಿರಿಯರಿಂದ ಉಪದೇಶ, ಮಹಿಳೆಯರಿಂದ ಅನುಕೂಲ, ಒಳ್ಳೆಯತನದಿಂದ ಸಮಸ್ಯೆ, ಉದ್ಯೋಗದಲ್ಲಿ ಅನಾನುಕೂಲ.

ತುಲಾ: ಉತ್ತಮ ಧನಾಗಮನ, ಮಕ್ಕಳ ಭವಿಷ್ಯದ ಯೋಜನೆ, ಗೃಹ ನಿರ್ಮಾಣದ ಆಸೆ, ಹಲ್ಲು ಮತ್ತು ನಾಲಿಗೆಗೆ ಪೆಟ್ಟು, ದುಶ್ಚಟಗಳು ಕಾಡುವವು, ಉತ್ತಮ ಹೆಸರು ಮಾಡುವ ಹಂಬಲ, ಶಕ್ತಿ ದೇವತಾ ದರ್ಶನ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕ ಖರ್ಚು.

ವೃಶ್ಚಿಕ: ಯತ್ನ ಕಾರ್ಯಗಳಲ್ಲಿ ವಿಘ್ನ, ಸಂಗಾತಿಯಿಂದ ಧನಾಗಮನ, ಅಧಿಕ ಖರ್ಚು, ಬೇಸರ, ಮನೆಯ ವಾತಾವರಣದಲ್ಲಿ ಗೊಂದಲ, ಗುಪ್ತ ಇಚ್ಛೆಗಳು, ಕೋರ್ಟ್ ಕೇಸುಗಳಿಂದ ಸಮಸ್ಯೆ, ಲಾಭದ ಪ್ರಮಾಣ ಕುಂಠಿತ, ಪತ್ರ ವ್ಯವಹಾರಗಳಲ್ಲಿ ಮೋಸ, ಉದ್ಯೋಗ ಬದಲಾವಣೆಯಿಂದ ತೊಂದರೆ.

ಧನಸು: ಸಾಲ ಮತ್ತು ಶತ್ರುಗಳ ಚಿಂತೆ, ಲಾಭ ಪ್ರಮಾಣದಲ್ಲಿ ಕುಂಠಿತ, ಬಂಧುಗಳಿಂದ ನೋವು, ಬಾಡಿಗೆದಾರರು ಮತ್ತು ಸೇವಕರಿಂದ ನಿಂದನೆ, ಕೆಲಸ ಕಾರ್ಯಗಳು ನಿಧಾನ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಅವಕಾಶ ಕೈತಪ್ಪುವ ಸಂಭವ.

ಮಕರ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಉನ್ನತಾಧಿಕಾರ ಯೋಗ, ಪ್ರೀತಿ ಪ್ರೇಮ ಭಾವನೆಗಳಿಗೆ ಮನ್ನಣೆ, ಶುಭಕಾರ್ಯ ಪ್ರಾಪ್ತಿ, ಉದ್ಯೋಗ ಸ್ಥಳದಲ್ಲಿ ಬಾಧೆ, ಆರೋಗ್ಯ ವ್ಯತ್ಯಾಸ, ಪ್ರಯಾಣದಲ್ಲಿ ವಿಘ್ನ.

ಕುಂಭ: ಅದೃಷ್ಟದ ದಿವಸ, ಗುಪ್ತ ಇಚ್ಛೆಗಳ ಈಡೇರಿಕೆ, ಕಾನೂನಿನ ವ್ಯವಹಾರಗಳಿಂದ ವಿಚಲಿತ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಬಾಲಗ್ರಹ ದೋಷ, ಮಕ್ಕಳಿಂದ ಲಾಭ, ನಂಬಿಕೆ ದ್ರೋಹ.

ಮೀನ: ಉದ್ಯೋಗ ಒತ್ತಡ, ಸಂಗಾತಿಯಿಂದ ನೋವು, ಸ್ಥಿರಾಸ್ತಿ ವ್ಯವಹಾರಗಳಲ್ಲಿ ತೊಂದರೆ, ವಾಹನಗಳಿಂದ ಪೆಟ್ಟು, ನಷ್ಟ ಮತ್ತು ಮೋಸ, ಅನಿರೀಕ್ಷಿತ ಲಾಭ, ಪತ್ರ ವ್ಯವಹಾರಗಳಲ್ಲಿ ತೊಡಗುವಿರಿ, ಬರವಣಿಗೆಯಲ್ಲಿ ವ್ಯತ್ಯಾಸ, ಅನಾರೋಗ್ಯ,ವಿದ್ಯಾಭ್ಯಾಸದಲ್ಲಿ ಹಿನ್ನಡೆ

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

12 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

12 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

12 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

13 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago