ಮೇಷ : ಸಣ್ಣಪುಟ್ಟ ವಿಷಯಗಳಿಂದ ಕಲಹ, ಮಕ್ಕಳಿಂದ ಶುಭಸುದ್ದಿ ಕೇಳುವಿರಿ, ಉತ್ತಮ ಬುದ್ಧಿಶಕ್ತಿ, ಕೆಲಸ ಕಾರ್ಯಗಳಲ್ಲಿ ಜಯ, ಅಧಿಕ ಖರ್ಚು, ಸಾಲಭಾದೆ.
ವೃಷಭ : ಭೂಮಿ ಕೊಳ್ಳುವಿಕೆ, ನಂಬಿಕೆ ದ್ರೋಹಕ್ಕೆ ಒಳಗಾಗುವಿರಿ, ಮನಕ್ಲೇಷ, ಸ್ತ್ರೀ ಲಾಭ, ಮಾತೃವಿನಿಂದ ನೆರವು.
ಮಿಥುನ : ಆತ್ಮೀಯರ ಆಗಮನದಿಂದ ಮನಶಾಂತಿ, ಪ್ರತಿಭೆಗೆ ತಕ್ಕ ಫಲ, ಮಾನಸಿಕ ನೆಮ್ಮದಿ, ಬಾಕಿ ಹಣ ವಸೂಲಿ.
ಕಟಕ : ಆಧ್ಯಾತ್ಮದ ವಿಚಾರದಲ್ಲಿ ಹಿರಿಯರ ಬೆಂಬಲ, ಸ್ಥಳ ಬದಲಾವಣೆ, ಅಪಕೀರ್ತಿ, ವಾಹನ ಸಂಚಾರದಿಂದ ತೊಂದರೆ.
ಸಿಂಹ : ಅನ್ಯ ಜನರಲ್ಲಿ ಪ್ರೀತಿ ವಿಶ್ವಾಸ, ಶತ್ರು ಭಾದೆ, ಆರ್ಥಿಕ ಪರಿಸ್ಥಿತಿ ಏರು ಪೇರು, ಉದ್ಯೋಗದಲ್ಲಿ ಪ್ರಗತಿ, ಮನಃಶಾಂತಿ.
ಕನ್ಯಾ : ಗೃಹದಲ್ಲಿ ಹಾನಿ, ಸಲ್ಲದ ಅಪವಾದ, ಉದ್ಯೋಗದಲ್ಲಿ ಕಿರಿ-ಕಿರಿ, ಅನಾರೋಗ್ಯ, ವಾಹನ ಅಪಘಾತ ಎಚ್ಚರದಿಂದಿರಿ.
ತುಲಾ : ಅಮೂಲ್ಯ ವಸ್ತುಗಳನ್ನ ಕಳೆದುಕೊಳ್ಳುವಿರಿ, ಅಧಿಕ ಧನವ್ಯಯ, ದ್ರವ್ಯ ನಷ್ಟ, ಪತಿ-ಪತ್ನಿಯರಲ್ಲಿ ವಿರಸ, ಪಾಪಬುದ್ಧಿ.
ವೃಶ್ಚಿಕ : ಸಾಲಗಾರರಿಂದ ತೊಂದರೆ, ಮಾನಸಿಕ ಒತ್ತಡ, ಕೋಪ ಜಾಸ್ತಿ, ಅಶಾಂತಿ, ಕಾರ್ಯ ವಿಕಲ್ಪ, ಅತಿಯಾದ ನೋವು.
ಧನಸ್ಸು : ಗುರು ಹಿರಿಯರಲ್ಲಿ ಭಕ್ತಿ, ಉನ್ನತ ಸ್ಥಾನಮಾನ, ಮನಸ್ಸಿನಲ್ಲಿ ಭಯ ಬೀತಿ ನಿವಾರಣೆ.
ಮಕರ : ಸ್ತ್ರೀ ಸಂಬಂಧ ವ್ಯವಹಾರಗಳಿಂದ ಚಿಂತೆ, ವಿದ್ಯಾಭಿವೃದ್ಧಿ, ಅಕಾಲ ಭೋಜನ.
ಕುಂಭ : ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ಆಲಸ್ಯ ಮನೋಭಾವ, ತಿರುಗಾಟ, ಭೂಲಾಭ, ದಾಯಾದಿಗಳಲ್ಲಿ ಕಲಹ.
ಮೀನ : ಕೆಲಸ ಕಾರ್ಯಗಳಲ್ಲಿ ಜಯ, ವಿದ್ಯಾರ್ಥಿಗಳಲ್ಲಿ ಹಿನ್ನಡೆ, ನೀಚ ಜನರ ಸಹವಾಸ, ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಸ್ಥಳ ಬದಲಾವಣೆ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…