Featured

29-12-2021 : ಇಂದಿನ ದಿನ ಭವಿಷ್ಯ -Vishwanews24

29-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಸಣ್ಣಪುಟ್ಟ ವಿಷಯಗಳಿಂದ ಕಲಹ, ಮಕ್ಕಳಿಂದ ಶುಭಸುದ್ದಿ ಕೇಳುವಿರಿ, ಉತ್ತಮ ಬುದ್ಧಿಶಕ್ತಿ, ಕೆಲಸ ಕಾರ್ಯಗಳಲ್ಲಿ ಜಯ, ಅಧಿಕ ಖರ್ಚು, ಸಾಲಭಾದೆ.

ವೃಷಭ : ಭೂಮಿ ಕೊಳ್ಳುವಿಕೆ, ನಂಬಿಕೆ ದ್ರೋಹಕ್ಕೆ ಒಳಗಾಗುವಿರಿ, ಮನಕ್ಲೇಷ, ಸ್ತ್ರೀ ಲಾಭ, ಮಾತೃವಿನಿಂದ ನೆರವು.

ಮಿಥುನ : ಆತ್ಮೀಯರ ಆಗಮನದಿಂದ ಮನಶಾಂತಿ, ಪ್ರತಿಭೆಗೆ ತಕ್ಕ ಫಲ, ಮಾನಸಿಕ ನೆಮ್ಮದಿ, ಬಾಕಿ ಹಣ ವಸೂಲಿ.

ಕಟಕ : ಆಧ್ಯಾತ್ಮದ ವಿಚಾರದಲ್ಲಿ ಹಿರಿಯರ ಬೆಂಬಲ, ಸ್ಥಳ ಬದಲಾವಣೆ, ಅಪಕೀರ್ತಿ, ವಾಹನ ಸಂಚಾರದಿಂದ ತೊಂದರೆ.

ಸಿಂಹ : ಅನ್ಯ ಜನರಲ್ಲಿ ಪ್ರೀತಿ ವಿಶ್ವಾಸ, ಶತ್ರು ಭಾದೆ, ಆರ್ಥಿಕ ಪರಿಸ್ಥಿತಿ ಏರು ಪೇರು, ಉದ್ಯೋಗದಲ್ಲಿ ಪ್ರಗತಿ, ಮನಃಶಾಂತಿ.

ಕನ್ಯಾ : ಗೃಹದಲ್ಲಿ ಹಾನಿ, ಸಲ್ಲದ ಅಪವಾದ, ಉದ್ಯೋಗದಲ್ಲಿ ಕಿರಿ-ಕಿರಿ, ಅನಾರೋಗ್ಯ, ವಾಹನ ಅಪಘಾತ ಎಚ್ಚರದಿಂದಿರಿ.

ತುಲಾ : ಅಮೂಲ್ಯ ವಸ್ತುಗಳನ್ನ ಕಳೆದುಕೊಳ್ಳುವಿರಿ, ಅಧಿಕ ಧನವ್ಯಯ, ದ್ರವ್ಯ ನಷ್ಟ, ಪತಿ-ಪತ್ನಿಯರಲ್ಲಿ ವಿರಸ, ಪಾಪಬುದ್ಧಿ.

ವೃಶ್ಚಿಕ : ಸಾಲಗಾರರಿಂದ ತೊಂದರೆ, ಮಾನಸಿಕ ಒತ್ತಡ, ಕೋಪ ಜಾಸ್ತಿ, ಅಶಾಂತಿ, ಕಾರ್ಯ ವಿಕಲ್ಪ, ಅತಿಯಾದ ನೋವು.

ಧನಸ್ಸು : ಗುರು ಹಿರಿಯರಲ್ಲಿ ಭಕ್ತಿ, ಉನ್ನತ ಸ್ಥಾನಮಾನ, ಮನಸ್ಸಿನಲ್ಲಿ ಭಯ ಬೀತಿ ನಿವಾರಣೆ.

ಮಕರ : ಸ್ತ್ರೀ ಸಂಬಂಧ ವ್ಯವಹಾರಗಳಿಂದ ಚಿಂತೆ, ವಿದ್ಯಾಭಿವೃದ್ಧಿ, ಅಕಾಲ ಭೋಜನ.

ಕುಂಭ : ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ಆಲಸ್ಯ ಮನೋಭಾವ, ತಿರುಗಾಟ, ಭೂಲಾಭ, ದಾಯಾದಿಗಳಲ್ಲಿ ಕಲಹ.

ಮೀನ : ಕೆಲಸ ಕಾರ್ಯಗಳಲ್ಲಿ ಜಯ, ವಿದ್ಯಾರ್ಥಿಗಳಲ್ಲಿ ಹಿನ್ನಡೆ, ನೀಚ ಜನರ ಸಹವಾಸ, ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಸ್ಥಳ ಬದಲಾವಣೆ.

Vishwa News 24

Recent Posts

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

41 minutes ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

44 minutes ago

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ – vishwanews24

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…

59 minutes ago

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ – vishwanews24

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ…

1 hour ago

ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ – vishwanews24

ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ,…

1 hour ago

ನಮ್ಮ ಧರ್ಮದ ಬಗ್ಗೆ ನಾವೇ ತೀರ್ಮಾನಿಸುತ್ತೇವೆ : ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿಗೆ ಓವೈಸಿ ಆಕ್ರೋಶ – vishwanews24

ಅಲಹಾಬಾದ್ ಹೈಕೋರ್ಟ್ ತೀರ್ಪು ಇಸ್ಲಾಂ ಧರ್ಮದ ಮೇಲಿನ ದಾಳಿ ನಮ್ಮ ಧರ್ಮ, ನಾವೇ ನಿರ್ಧರಿಸುತ್ತೇವೆ : ಓವೈಸಿ ಆಕ್ರೋಶ ಹೈದರಾಬಾದ್:…

2 hours ago