Featured

29-12-2021 : ಇಂದಿನ ದಿನ ಭವಿಷ್ಯ -Vishwanews24

29-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಸಣ್ಣಪುಟ್ಟ ವಿಷಯಗಳಿಂದ ಕಲಹ, ಮಕ್ಕಳಿಂದ ಶುಭಸುದ್ದಿ ಕೇಳುವಿರಿ, ಉತ್ತಮ ಬುದ್ಧಿಶಕ್ತಿ, ಕೆಲಸ ಕಾರ್ಯಗಳಲ್ಲಿ ಜಯ, ಅಧಿಕ ಖರ್ಚು, ಸಾಲಭಾದೆ.

ವೃಷಭ : ಭೂಮಿ ಕೊಳ್ಳುವಿಕೆ, ನಂಬಿಕೆ ದ್ರೋಹಕ್ಕೆ ಒಳಗಾಗುವಿರಿ, ಮನಕ್ಲೇಷ, ಸ್ತ್ರೀ ಲಾಭ, ಮಾತೃವಿನಿಂದ ನೆರವು.

ಮಿಥುನ : ಆತ್ಮೀಯರ ಆಗಮನದಿಂದ ಮನಶಾಂತಿ, ಪ್ರತಿಭೆಗೆ ತಕ್ಕ ಫಲ, ಮಾನಸಿಕ ನೆಮ್ಮದಿ, ಬಾಕಿ ಹಣ ವಸೂಲಿ.

ಕಟಕ : ಆಧ್ಯಾತ್ಮದ ವಿಚಾರದಲ್ಲಿ ಹಿರಿಯರ ಬೆಂಬಲ, ಸ್ಥಳ ಬದಲಾವಣೆ, ಅಪಕೀರ್ತಿ, ವಾಹನ ಸಂಚಾರದಿಂದ ತೊಂದರೆ.

ಸಿಂಹ : ಅನ್ಯ ಜನರಲ್ಲಿ ಪ್ರೀತಿ ವಿಶ್ವಾಸ, ಶತ್ರು ಭಾದೆ, ಆರ್ಥಿಕ ಪರಿಸ್ಥಿತಿ ಏರು ಪೇರು, ಉದ್ಯೋಗದಲ್ಲಿ ಪ್ರಗತಿ, ಮನಃಶಾಂತಿ.

ಕನ್ಯಾ : ಗೃಹದಲ್ಲಿ ಹಾನಿ, ಸಲ್ಲದ ಅಪವಾದ, ಉದ್ಯೋಗದಲ್ಲಿ ಕಿರಿ-ಕಿರಿ, ಅನಾರೋಗ್ಯ, ವಾಹನ ಅಪಘಾತ ಎಚ್ಚರದಿಂದಿರಿ.

ತುಲಾ : ಅಮೂಲ್ಯ ವಸ್ತುಗಳನ್ನ ಕಳೆದುಕೊಳ್ಳುವಿರಿ, ಅಧಿಕ ಧನವ್ಯಯ, ದ್ರವ್ಯ ನಷ್ಟ, ಪತಿ-ಪತ್ನಿಯರಲ್ಲಿ ವಿರಸ, ಪಾಪಬುದ್ಧಿ.

ವೃಶ್ಚಿಕ : ಸಾಲಗಾರರಿಂದ ತೊಂದರೆ, ಮಾನಸಿಕ ಒತ್ತಡ, ಕೋಪ ಜಾಸ್ತಿ, ಅಶಾಂತಿ, ಕಾರ್ಯ ವಿಕಲ್ಪ, ಅತಿಯಾದ ನೋವು.

ಧನಸ್ಸು : ಗುರು ಹಿರಿಯರಲ್ಲಿ ಭಕ್ತಿ, ಉನ್ನತ ಸ್ಥಾನಮಾನ, ಮನಸ್ಸಿನಲ್ಲಿ ಭಯ ಬೀತಿ ನಿವಾರಣೆ.

ಮಕರ : ಸ್ತ್ರೀ ಸಂಬಂಧ ವ್ಯವಹಾರಗಳಿಂದ ಚಿಂತೆ, ವಿದ್ಯಾಭಿವೃದ್ಧಿ, ಅಕಾಲ ಭೋಜನ.

ಕುಂಭ : ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ಆಲಸ್ಯ ಮನೋಭಾವ, ತಿರುಗಾಟ, ಭೂಲಾಭ, ದಾಯಾದಿಗಳಲ್ಲಿ ಕಲಹ.

ಮೀನ : ಕೆಲಸ ಕಾರ್ಯಗಳಲ್ಲಿ ಜಯ, ವಿದ್ಯಾರ್ಥಿಗಳಲ್ಲಿ ಹಿನ್ನಡೆ, ನೀಚ ಜನರ ಸಹವಾಸ, ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಸ್ಥಳ ಬದಲಾವಣೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

1 day ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

1 day ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago