Featured

29-12-2021 : ಇಂದಿನ ದಿನ ಭವಿಷ್ಯ -Vishwanews24

29-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಸಣ್ಣಪುಟ್ಟ ವಿಷಯಗಳಿಂದ ಕಲಹ, ಮಕ್ಕಳಿಂದ ಶುಭಸುದ್ದಿ ಕೇಳುವಿರಿ, ಉತ್ತಮ ಬುದ್ಧಿಶಕ್ತಿ, ಕೆಲಸ ಕಾರ್ಯಗಳಲ್ಲಿ ಜಯ, ಅಧಿಕ ಖರ್ಚು, ಸಾಲಭಾದೆ.

ವೃಷಭ : ಭೂಮಿ ಕೊಳ್ಳುವಿಕೆ, ನಂಬಿಕೆ ದ್ರೋಹಕ್ಕೆ ಒಳಗಾಗುವಿರಿ, ಮನಕ್ಲೇಷ, ಸ್ತ್ರೀ ಲಾಭ, ಮಾತೃವಿನಿಂದ ನೆರವು.

ಮಿಥುನ : ಆತ್ಮೀಯರ ಆಗಮನದಿಂದ ಮನಶಾಂತಿ, ಪ್ರತಿಭೆಗೆ ತಕ್ಕ ಫಲ, ಮಾನಸಿಕ ನೆಮ್ಮದಿ, ಬಾಕಿ ಹಣ ವಸೂಲಿ.

ಕಟಕ : ಆಧ್ಯಾತ್ಮದ ವಿಚಾರದಲ್ಲಿ ಹಿರಿಯರ ಬೆಂಬಲ, ಸ್ಥಳ ಬದಲಾವಣೆ, ಅಪಕೀರ್ತಿ, ವಾಹನ ಸಂಚಾರದಿಂದ ತೊಂದರೆ.

ಸಿಂಹ : ಅನ್ಯ ಜನರಲ್ಲಿ ಪ್ರೀತಿ ವಿಶ್ವಾಸ, ಶತ್ರು ಭಾದೆ, ಆರ್ಥಿಕ ಪರಿಸ್ಥಿತಿ ಏರು ಪೇರು, ಉದ್ಯೋಗದಲ್ಲಿ ಪ್ರಗತಿ, ಮನಃಶಾಂತಿ.

ಕನ್ಯಾ : ಗೃಹದಲ್ಲಿ ಹಾನಿ, ಸಲ್ಲದ ಅಪವಾದ, ಉದ್ಯೋಗದಲ್ಲಿ ಕಿರಿ-ಕಿರಿ, ಅನಾರೋಗ್ಯ, ವಾಹನ ಅಪಘಾತ ಎಚ್ಚರದಿಂದಿರಿ.

ತುಲಾ : ಅಮೂಲ್ಯ ವಸ್ತುಗಳನ್ನ ಕಳೆದುಕೊಳ್ಳುವಿರಿ, ಅಧಿಕ ಧನವ್ಯಯ, ದ್ರವ್ಯ ನಷ್ಟ, ಪತಿ-ಪತ್ನಿಯರಲ್ಲಿ ವಿರಸ, ಪಾಪಬುದ್ಧಿ.

ವೃಶ್ಚಿಕ : ಸಾಲಗಾರರಿಂದ ತೊಂದರೆ, ಮಾನಸಿಕ ಒತ್ತಡ, ಕೋಪ ಜಾಸ್ತಿ, ಅಶಾಂತಿ, ಕಾರ್ಯ ವಿಕಲ್ಪ, ಅತಿಯಾದ ನೋವು.

ಧನಸ್ಸು : ಗುರು ಹಿರಿಯರಲ್ಲಿ ಭಕ್ತಿ, ಉನ್ನತ ಸ್ಥಾನಮಾನ, ಮನಸ್ಸಿನಲ್ಲಿ ಭಯ ಬೀತಿ ನಿವಾರಣೆ.

ಮಕರ : ಸ್ತ್ರೀ ಸಂಬಂಧ ವ್ಯವಹಾರಗಳಿಂದ ಚಿಂತೆ, ವಿದ್ಯಾಭಿವೃದ್ಧಿ, ಅಕಾಲ ಭೋಜನ.

ಕುಂಭ : ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ಆಲಸ್ಯ ಮನೋಭಾವ, ತಿರುಗಾಟ, ಭೂಲಾಭ, ದಾಯಾದಿಗಳಲ್ಲಿ ಕಲಹ.

ಮೀನ : ಕೆಲಸ ಕಾರ್ಯಗಳಲ್ಲಿ ಜಯ, ವಿದ್ಯಾರ್ಥಿಗಳಲ್ಲಿ ಹಿನ್ನಡೆ, ನೀಚ ಜನರ ಸಹವಾಸ, ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಸ್ಥಳ ಬದಲಾವಣೆ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

5 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

11 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

13 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

13 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

14 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

14 hours ago