Featured

29-12-2021 : ಇಂದಿನ ದಿನ ಭವಿಷ್ಯ -Vishwanews24

29-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಸಣ್ಣಪುಟ್ಟ ವಿಷಯಗಳಿಂದ ಕಲಹ, ಮಕ್ಕಳಿಂದ ಶುಭಸುದ್ದಿ ಕೇಳುವಿರಿ, ಉತ್ತಮ ಬುದ್ಧಿಶಕ್ತಿ, ಕೆಲಸ ಕಾರ್ಯಗಳಲ್ಲಿ ಜಯ, ಅಧಿಕ ಖರ್ಚು, ಸಾಲಭಾದೆ.

ವೃಷಭ : ಭೂಮಿ ಕೊಳ್ಳುವಿಕೆ, ನಂಬಿಕೆ ದ್ರೋಹಕ್ಕೆ ಒಳಗಾಗುವಿರಿ, ಮನಕ್ಲೇಷ, ಸ್ತ್ರೀ ಲಾಭ, ಮಾತೃವಿನಿಂದ ನೆರವು.

ಮಿಥುನ : ಆತ್ಮೀಯರ ಆಗಮನದಿಂದ ಮನಶಾಂತಿ, ಪ್ರತಿಭೆಗೆ ತಕ್ಕ ಫಲ, ಮಾನಸಿಕ ನೆಮ್ಮದಿ, ಬಾಕಿ ಹಣ ವಸೂಲಿ.

ಕಟಕ : ಆಧ್ಯಾತ್ಮದ ವಿಚಾರದಲ್ಲಿ ಹಿರಿಯರ ಬೆಂಬಲ, ಸ್ಥಳ ಬದಲಾವಣೆ, ಅಪಕೀರ್ತಿ, ವಾಹನ ಸಂಚಾರದಿಂದ ತೊಂದರೆ.

ಸಿಂಹ : ಅನ್ಯ ಜನರಲ್ಲಿ ಪ್ರೀತಿ ವಿಶ್ವಾಸ, ಶತ್ರು ಭಾದೆ, ಆರ್ಥಿಕ ಪರಿಸ್ಥಿತಿ ಏರು ಪೇರು, ಉದ್ಯೋಗದಲ್ಲಿ ಪ್ರಗತಿ, ಮನಃಶಾಂತಿ.

ಕನ್ಯಾ : ಗೃಹದಲ್ಲಿ ಹಾನಿ, ಸಲ್ಲದ ಅಪವಾದ, ಉದ್ಯೋಗದಲ್ಲಿ ಕಿರಿ-ಕಿರಿ, ಅನಾರೋಗ್ಯ, ವಾಹನ ಅಪಘಾತ ಎಚ್ಚರದಿಂದಿರಿ.

ತುಲಾ : ಅಮೂಲ್ಯ ವಸ್ತುಗಳನ್ನ ಕಳೆದುಕೊಳ್ಳುವಿರಿ, ಅಧಿಕ ಧನವ್ಯಯ, ದ್ರವ್ಯ ನಷ್ಟ, ಪತಿ-ಪತ್ನಿಯರಲ್ಲಿ ವಿರಸ, ಪಾಪಬುದ್ಧಿ.

ವೃಶ್ಚಿಕ : ಸಾಲಗಾರರಿಂದ ತೊಂದರೆ, ಮಾನಸಿಕ ಒತ್ತಡ, ಕೋಪ ಜಾಸ್ತಿ, ಅಶಾಂತಿ, ಕಾರ್ಯ ವಿಕಲ್ಪ, ಅತಿಯಾದ ನೋವು.

ಧನಸ್ಸು : ಗುರು ಹಿರಿಯರಲ್ಲಿ ಭಕ್ತಿ, ಉನ್ನತ ಸ್ಥಾನಮಾನ, ಮನಸ್ಸಿನಲ್ಲಿ ಭಯ ಬೀತಿ ನಿವಾರಣೆ.

ಮಕರ : ಸ್ತ್ರೀ ಸಂಬಂಧ ವ್ಯವಹಾರಗಳಿಂದ ಚಿಂತೆ, ವಿದ್ಯಾಭಿವೃದ್ಧಿ, ಅಕಾಲ ಭೋಜನ.

ಕುಂಭ : ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ಆಲಸ್ಯ ಮನೋಭಾವ, ತಿರುಗಾಟ, ಭೂಲಾಭ, ದಾಯಾದಿಗಳಲ್ಲಿ ಕಲಹ.

ಮೀನ : ಕೆಲಸ ಕಾರ್ಯಗಳಲ್ಲಿ ಜಯ, ವಿದ್ಯಾರ್ಥಿಗಳಲ್ಲಿ ಹಿನ್ನಡೆ, ನೀಚ ಜನರ ಸಹವಾಸ, ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಸ್ಥಳ ಬದಲಾವಣೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

3 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

4 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

4 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

5 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

6 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

6 hours ago