Featured

2nd ಪಿಯುಸಿ ಪೂರಕ ಪರೀಕ್ಷೆ’ ಫಲಿತಾಂಶ ಪ್ರಕಟ, ರಿಸಲ್ಟ್‌ ನೋಡಲು ಹೀಗೆ ಮಾಡಿ – Vishwanews24

2nd ಪಿಯುಸಿ ಪೂರಕ ಪರೀಕ್ಷೆ’ ಫಲಿತಾಂಶ ಪ್ರಕಟ, ರಿಸಲ್ಟ್‌ ನೋಡಲು ಹೀಗೆ ಮಾಡಿ

ಬೆಂಗಳೂರು : ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮೂಲಕ ಮಾಹಿತಿ ನೀಡಿದ ಸಚಿವರು, ‘ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ಪ್ರಕಟಿಸಲಾಗುತ್ತದೆ ಅಂತ ತಿಳಿಸಿದ್ದಾರೆ.

ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಫಲಿತಾಂಶ 2022: ಪರಿಶೀಲಿಸುವುದು ಹೇಗೆ?

karresults.nic.in ರಂದು ಕರ್ರೆಸಲ್ಟ್ಸ್ ನ ಅಧಿಕೃತ ಸ್ಥಳಕ್ಕೆ ಭೇಟಿ ನೀಡಿ.
ಫಲಿತಾಂಶದ ಲಿಂಕ್ ಅನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
ಫಲಿತಾಂಶದ ಲಿಂಕ್ ಅನ್ನು ಪರಿಶೀಲಿಸಿ ಮತ್ತು ಲಾಗಿನ್ ವಿವರಗಳನ್ನು ನಮೂದಿಸಿ.
ಒಮ್ಮೆ ಮಾಡಿದ ನಂತರ, ಸಬ್ಮಿಟ್ ಮೇಲೆ .
ನಿಮ್ಮ ಫಲಿತಾಂಶವು ಪರದೆಯ ಮೇಲೆ ಪ್ರದರ್ಶಿತವಾಗುತ್ತದೆ.
ಫಲಿತಾಂಶವನ್ನು ಪರಿಶೀಲಿಸಿ ಮತ್ತು ಪುಟವನ್ನು ಡೌನ್ ಲೋಡ್ ಮಾಡಿ.
ಹೆಚ್ಚಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಇರಿಸಿಕೊಳ್ಳಿ.

ಈ ನಡುವೆ ಎಕ್ಸಾಂಗೆ ನೋದಾಯಿಸಿದ,ಹಾಜರಾದ ಮತ್ತು ಗೈರು ಹಾಜರಾದ ಮತ್ತು ಉತ್ತೀರ್ಣರಾದ ವಿದ್ಯಾರ್ಥಿಗಳ ವಿವರ ಹೀಗಿದೆ
ನೋದಾಯಿಸಿದವರು : 185415
ಹಾಜರಾದವರು : 175905
ಉತ್ತೀರ್ಣರಾದವರು: 65233
ಗೈರು ಹಾಜರಾದವರು : 9510
ಶೇಕಡವಾರು ಫಲಿತಾಂಶ: 37.08

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅನ್ನೋ ಭಯ ಬಿಜೆಪಿ ನಾಯಕರಿಗೆ ಉಂಟಾಗಿದೆ..

Vishwa News 24

Recent Posts

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

5 minutes ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

16 minutes ago

ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು – vishwanews24

ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…

23 minutes ago

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – vishwanews24

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ…

39 minutes ago

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

1 hour ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

22 hours ago