ಹಾಸನ(Vishwanews24): 3ನೇ ಬಾರಿಯೂ ನರೇಂದ್ರ ಮೋದಿ ಪ್ರಧಾನಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವೇ ಇಲ್ಲ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿಯವರು ಹೇಳಿದ್ದಾರೆ.
ಹಾಸನಚನ್ನಂಗಿಹಳ್ಳಿ ಗ್ರಾಮದಲ್ಲಿ ದೇವಾಲಯ ಪ್ರತಿಷ್ಠಾಪನೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲೂ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕು. ಇಲ್ಲಿಯವರೆಗೆ ಬಿಜೆಪಿ – ಜೆಡಿಎಸ್ ಮೈತ್ರಿ ಸೀಟು ಹಂಚಿಕೆಯ ಬಗ್ಗೆ ಸಮಸ್ಯೆ ಇಲ್ಲ ಎಂದು ಹೇಳಿದರು.
ಹಾಸನದಲ್ಲಿ ಕೂಡ ಜನತಾದಳ ಅಭ್ಯರ್ಥಿ ಗೆಲ್ಲಬೇಕು ಎನ್ನುವ ಮೂಲಕ ಅಲ್ಲಿಯೂ ಜೆಡಿಎಸ್ ಅಭ್ಯರ್ಥಿಯೇ ಕಣಕ್ಕಿಳಿಯಲಿದ್ದಾರೆ ಎಂಬುದನ್ನು ಕುಮಾರಸ್ವಾಮಿ ಅಭ್ಯರ್ಥಿ ಅಂತಿಮ ಆಗಿಲ್ಲ ಎಂಬ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಯಾಗಿ ಪ್ರೀತಂಗೌಡ ಸ್ಪರ್ಧಿಸುವಂತಹ ಮಾತುಗಳಿಗೆ ಉತ್ತರ ನೀಡಿದ ಕುಮಾರ ಸ್ವಾಮಿ ನಾವು ಅಣ್ಣತಮ್ಮರ ರೀತಿ ಹೋಗಬೇಕು ಅಲ್ಲವೇ? ಪಾಪ ಮಾತಿನ ಬಿರುಸಿನಲ್ಲಿ ಮಾತನಾಡುತ್ತಾರೆ, ಸರಿಮಾಡೋಣ ಎಂದು ಹೇಳಿದರು.
ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು : ಆಗಸ್ಟ್ 15ರ…
ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ ಮಂಗಳೂರು: ʼಸಾವಿನ ನಂತರವೂ ಬದುಕಬಹುದು, ಸಮಾಜಕ್ಕೆ ಉಪಕಾರವಾಗುವ ಮೂಲಕʼ…
ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ…
ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು…
ವಂಚನೆ ಪ್ರಕರಣ : ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ…
ಉಡುಪಿ: ನೇರ ಸಂದರ್ಶನ ಉಡುಪಿ: ಉಡುಪಿಯ ಆಕ್ಸಿಸ್ ಮ್ಯಾಕ್ಸ್ ಲೈಫ್ 2ನೇ ಮಹಡಿ ಪ್ರಗತಿ ಬಿಸಿನೆಸ್ ಪಾರ್ಕ್ ಕ್ರೋಮಾ ಬಿಲ್ಡಿಂಗ್…