ಬೆಂಗಳೂರು: ರಾಜ್ಯದಲ್ಲಿ 3.30 ಲಕ್ಷ ಅಕ್ರಮ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ರದ್ದುಪಡಿಸಿದ ಅಕ್ರಮ ಬಿಪಿಎಲ್ ಕಾರ್ಡ್ಗಳಲ್ಲಿ 85 ಸಾವಿರ ಆದಾಯ ತೆರಿಗೆ ಪಾವತಿದಾರರದು ಮತ್ತು 22 ಸಾವಿರ ಸರಕಾರಿ ನೌಕರರದು ಎಂದು ಸುದ್ದಿಗಾರ ರಿಗೆ ಅವರು ತಿಳಿಸಿದ್ದಾರೆ.
ರದ್ದುಪಡಿಸಿದ ಅಕ್ರಮ ಬಿಪಿಎಲ್ ಕಾರ್ಡ್ಗಳಲ್ಲಿ 85 ಸಾವಿರ ಆದಾಯ ತೆರಿಗೆ ಪಾವತಿದಾರರದು ಮತ್ತು 22 ಸಾವಿರ ಸರಕಾರಿ ನೌಕರರದು ಎಂದು ಸುದ್ದಿಗಾರ ರಿಗೆ ಅವರು ತಿಳಿಸಿದ್ದಾರೆ. 2.70 ಲಕ್ಷ ಕಾರ್ಡ್ ಹೊಸದಾಗಿ ನೀಡುತ್ತಿದ್ದೇವೆ. ಇನ್ನೂ 1.50 ಲಕ್ಷ ಮಂದಿ ಹೊಸ ಕಾರ್ಡ್ಗೆ ಅರ್ಜಿ ಸಲ್ಲಿಸಿದ್ದಾರೆ ಎಂದರು.
ಕೊರೊನಾ ಸಂದರ್ಭ ಆರಂಭಿಸಲಾದ ಕೇಂದ್ರದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ 5 ಕೆ.ಜಿ. ಅಕ್ಕಿ ಉಚಿತ ವಿತರಣೆ ಸಪ್ಟೆಂಬರ್ನಿಂದ ಸ್ಥಗಿತ ಗೊಳ್ಳಲಿದೆ. ಸಬ್ಸಿಡಿ ಕಡಿತ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಅಭಿ ಪ್ರಾಯವನ್ನು ಕೇಂದ್ರ ಸರಕಾರ ಒಪ್ಪಿ ರಾಜ್ಯಗಳಿಗೆ ನಿರ್ದೇಶನ ನೀಡಿದರೆ ಅನ್ನಭಾಗ್ಯ, ಉಚಿತ ವಿದ್ಯುತ್ ಮತ್ತಿತರ ಯೋಜನೆಗಳ ಮೇಲೆ ಪರಿಣಾಮ ಉಂಟಾಗಬಹುದು ಎಂದು ಸಚಿವರು ತಿಳಿಸಿದ್ದಾರೆ.
ಮುಲ್ಕಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಆ.28ರಂದು ಬೃಹತ್ ಬೈಕ್ ಜಾಥಾ : ಮಿಥುನ್ ರೈ – Vishwanews24
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…