ಬೆಂಗಳೂರು: ರಾಜ್ಯದಲ್ಲಿ 3.30 ಲಕ್ಷ ಅಕ್ರಮ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ರದ್ದುಪಡಿಸಿದ ಅಕ್ರಮ ಬಿಪಿಎಲ್ ಕಾರ್ಡ್ಗಳಲ್ಲಿ 85 ಸಾವಿರ ಆದಾಯ ತೆರಿಗೆ ಪಾವತಿದಾರರದು ಮತ್ತು 22 ಸಾವಿರ ಸರಕಾರಿ ನೌಕರರದು ಎಂದು ಸುದ್ದಿಗಾರ ರಿಗೆ ಅವರು ತಿಳಿಸಿದ್ದಾರೆ.
ರದ್ದುಪಡಿಸಿದ ಅಕ್ರಮ ಬಿಪಿಎಲ್ ಕಾರ್ಡ್ಗಳಲ್ಲಿ 85 ಸಾವಿರ ಆದಾಯ ತೆರಿಗೆ ಪಾವತಿದಾರರದು ಮತ್ತು 22 ಸಾವಿರ ಸರಕಾರಿ ನೌಕರರದು ಎಂದು ಸುದ್ದಿಗಾರ ರಿಗೆ ಅವರು ತಿಳಿಸಿದ್ದಾರೆ. 2.70 ಲಕ್ಷ ಕಾರ್ಡ್ ಹೊಸದಾಗಿ ನೀಡುತ್ತಿದ್ದೇವೆ. ಇನ್ನೂ 1.50 ಲಕ್ಷ ಮಂದಿ ಹೊಸ ಕಾರ್ಡ್ಗೆ ಅರ್ಜಿ ಸಲ್ಲಿಸಿದ್ದಾರೆ ಎಂದರು.
ಕೊರೊನಾ ಸಂದರ್ಭ ಆರಂಭಿಸಲಾದ ಕೇಂದ್ರದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ 5 ಕೆ.ಜಿ. ಅಕ್ಕಿ ಉಚಿತ ವಿತರಣೆ ಸಪ್ಟೆಂಬರ್ನಿಂದ ಸ್ಥಗಿತ ಗೊಳ್ಳಲಿದೆ. ಸಬ್ಸಿಡಿ ಕಡಿತ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಅಭಿ ಪ್ರಾಯವನ್ನು ಕೇಂದ್ರ ಸರಕಾರ ಒಪ್ಪಿ ರಾಜ್ಯಗಳಿಗೆ ನಿರ್ದೇಶನ ನೀಡಿದರೆ ಅನ್ನಭಾಗ್ಯ, ಉಚಿತ ವಿದ್ಯುತ್ ಮತ್ತಿತರ ಯೋಜನೆಗಳ ಮೇಲೆ ಪರಿಣಾಮ ಉಂಟಾಗಬಹುದು ಎಂದು ಸಚಿವರು ತಿಳಿಸಿದ್ದಾರೆ.
ಮುಲ್ಕಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಆ.28ರಂದು ಬೃಹತ್ ಬೈಕ್ ಜಾಥಾ : ಮಿಥುನ್ ರೈ – Vishwanews24
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…