Featured

30 ವರ್ಷಗಳ ಚುನಾವಣೆ ಫಲಿತಾಂಶದಲ್ಲಿನ ಎಲ್ಲ ದಾಖಲೆಗಳನ್ನು ಮುರಿದ ಬಿಜೆಪಿ -Vishwanews24

ಬೆಂಗಳೂರು, : ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್‍ ಹೀನಾಯ ಸೋಲು ಕಾಣುತ್ತಿದೆ. ಕಳೆದ 30 ವರ್ಷಗಳ ಚುನಾವಣೆ ಫಲಿತಾಂಶದಲ್ಲಿನ ಎಲ್ಲ ದಾಖಲೆಗಳನ್ನು ಬಿಜೆಪಿ ಮುರಿದಿದೆ.

ದೇಶದಲ್ಲಿ ಶೇ. 59 ಕ್ಕಿಂತ ಹೆಚ್ಚು ಮತಗಳನ್ನು ಬಿಜೆಪಿ ಪಡೆದಿದ್ದು, ನಾಗಲೋಟ ಮುಂದುವರಿಸಿದೆ. 542 ರಲ್ಲಿ 347 ಕ್ಷೇತ್ರಗಳಲ್ಲಿ ಎನ್ ಡಿಎ, ಯುಪಿಎ 91 ಮತ್ತು ಇತರರು 104 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಇನ್ನು ಕರ್ನಾಟಕದಲ್ಲಿ ಇದೇ ಪರಿಸ್ಥಿತಿ ನಿರ್ಮಾಣವಾಗಿದೆ.

2004ರಲ್ಲಿ ಬಿಜೆಪಿ 18, ಕಾಂಗ್ರೆಸ್ 8,  ಜೆಡಿಎಸ್ 2 ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ವು.2009ರ ಚುನಾವಣೆಯಲ್ಲಿ ಬಿಜೆಪಿ 19, ಕಾಂಗ್ರೆಸ್ 6, ಜೆಡಿಎಸ್ 3ಸ್ಥಾನಗಳನ್ನು ಗೆದ್ದಿತ್ತು. 2009ರಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಪ್ರತಿಪಕ್ಷವಾಗಿದ್ದ ಕಾಂಗ್ರೆಸ್ 6 ಸ್ಥಾನಗಳನ್ನು ಗೆದ್ದು ಮರ್ಯಾದೆ ಉಳಿಸಿಕೊಂಡಿತ್ತು. 2014ರ ಚುನಾವಣೆಯಲ್ಲಿ ಬಿಜೆಪಿ 17, ಕಾಂಗ್ರೆಸ್ 9  ಜೆಡಿಎಸ್ 2 ಸ್ಥಾ ನಗಳನ್ನು ಪಡೆದಿತ್ತು.  ಕ

2019 ರಲ್ಲಿ

ಜೆಡಿಎಸ್ ಜತೆಗಿನ ಮೈತ್ರಿಯಿಂದ ಕಾಂಗ್ರೆಸ್‍ಗೆ ಲಾಭಕ್ಕಿಂತ ನಷ್ಟವೇ ಹೆಚ್ಚು ಅನ್ನೋದು ಸಿದ್ದರಾಮಯ್ಯ ಸೇರಿದಂತೆ ಹಿರಿಯರಿಗೆ ಗೊತ್ತಿತ್ತು. ಆದ್ರೆ ಅದ್ಯಾವುದನ್ನೂ ಲೆಕ್ಕಿಸದೇ ಅದನ್ನು ಕಿವಿಯ ಮೇಲೆ ಹಾಕಿಕೊಳ್ಳದೆ. ರಾಹುಲ್ ಗಾಂಧಿ ರಾಷ್ಟ್ರ ರಾಜಕಾರಣದಲ್ಲಿ ಮೈತ್ರಿಗೆ ರಾಜ್ಯ ನಾಯಕರ ಮೇಲೆ ಒತ್ತಡ ಹಾಕಿದ್ದರು. ಜೆಡಿಎಸ್ ಜೊತೆ ಮೈತ್ರಿಯೇ ಕಾಂಗ್ರೆಸ್‍ ಮುಕ್ತ ಭಾರತಕ್ಕೆ ಮುನ್ನುಡಿ ಬರೆದಿದೆ.

 

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

14 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

14 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

14 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

15 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

18 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

18 hours ago