Featured

30 ವರ್ಷಗಳ ಚುನಾವಣೆ ಫಲಿತಾಂಶದಲ್ಲಿನ ಎಲ್ಲ ದಾಖಲೆಗಳನ್ನು ಮುರಿದ ಬಿಜೆಪಿ -Vishwanews24

ಬೆಂಗಳೂರು, : ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್‍ ಹೀನಾಯ ಸೋಲು ಕಾಣುತ್ತಿದೆ. ಕಳೆದ 30 ವರ್ಷಗಳ ಚುನಾವಣೆ ಫಲಿತಾಂಶದಲ್ಲಿನ ಎಲ್ಲ ದಾಖಲೆಗಳನ್ನು ಬಿಜೆಪಿ ಮುರಿದಿದೆ.

ದೇಶದಲ್ಲಿ ಶೇ. 59 ಕ್ಕಿಂತ ಹೆಚ್ಚು ಮತಗಳನ್ನು ಬಿಜೆಪಿ ಪಡೆದಿದ್ದು, ನಾಗಲೋಟ ಮುಂದುವರಿಸಿದೆ. 542 ರಲ್ಲಿ 347 ಕ್ಷೇತ್ರಗಳಲ್ಲಿ ಎನ್ ಡಿಎ, ಯುಪಿಎ 91 ಮತ್ತು ಇತರರು 104 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಇನ್ನು ಕರ್ನಾಟಕದಲ್ಲಿ ಇದೇ ಪರಿಸ್ಥಿತಿ ನಿರ್ಮಾಣವಾಗಿದೆ.

2004ರಲ್ಲಿ ಬಿಜೆಪಿ 18, ಕಾಂಗ್ರೆಸ್ 8,  ಜೆಡಿಎಸ್ 2 ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ವು.2009ರ ಚುನಾವಣೆಯಲ್ಲಿ ಬಿಜೆಪಿ 19, ಕಾಂಗ್ರೆಸ್ 6, ಜೆಡಿಎಸ್ 3ಸ್ಥಾನಗಳನ್ನು ಗೆದ್ದಿತ್ತು. 2009ರಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಪ್ರತಿಪಕ್ಷವಾಗಿದ್ದ ಕಾಂಗ್ರೆಸ್ 6 ಸ್ಥಾನಗಳನ್ನು ಗೆದ್ದು ಮರ್ಯಾದೆ ಉಳಿಸಿಕೊಂಡಿತ್ತು. 2014ರ ಚುನಾವಣೆಯಲ್ಲಿ ಬಿಜೆಪಿ 17, ಕಾಂಗ್ರೆಸ್ 9  ಜೆಡಿಎಸ್ 2 ಸ್ಥಾ ನಗಳನ್ನು ಪಡೆದಿತ್ತು.  ಕ

2019 ರಲ್ಲಿ

ಜೆಡಿಎಸ್ ಜತೆಗಿನ ಮೈತ್ರಿಯಿಂದ ಕಾಂಗ್ರೆಸ್‍ಗೆ ಲಾಭಕ್ಕಿಂತ ನಷ್ಟವೇ ಹೆಚ್ಚು ಅನ್ನೋದು ಸಿದ್ದರಾಮಯ್ಯ ಸೇರಿದಂತೆ ಹಿರಿಯರಿಗೆ ಗೊತ್ತಿತ್ತು. ಆದ್ರೆ ಅದ್ಯಾವುದನ್ನೂ ಲೆಕ್ಕಿಸದೇ ಅದನ್ನು ಕಿವಿಯ ಮೇಲೆ ಹಾಕಿಕೊಳ್ಳದೆ. ರಾಹುಲ್ ಗಾಂಧಿ ರಾಷ್ಟ್ರ ರಾಜಕಾರಣದಲ್ಲಿ ಮೈತ್ರಿಗೆ ರಾಜ್ಯ ನಾಯಕರ ಮೇಲೆ ಒತ್ತಡ ಹಾಕಿದ್ದರು. ಜೆಡಿಎಸ್ ಜೊತೆ ಮೈತ್ರಿಯೇ ಕಾಂಗ್ರೆಸ್‍ ಮುಕ್ತ ಭಾರತಕ್ಕೆ ಮುನ್ನುಡಿ ಬರೆದಿದೆ.

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago