Featured

30 ವರ್ಷಗಳ ಚುನಾವಣೆ ಫಲಿತಾಂಶದಲ್ಲಿನ ಎಲ್ಲ ದಾಖಲೆಗಳನ್ನು ಮುರಿದ ಬಿಜೆಪಿ -Vishwanews24

ಬೆಂಗಳೂರು, : ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್‍ ಹೀನಾಯ ಸೋಲು ಕಾಣುತ್ತಿದೆ. ಕಳೆದ 30 ವರ್ಷಗಳ ಚುನಾವಣೆ ಫಲಿತಾಂಶದಲ್ಲಿನ ಎಲ್ಲ ದಾಖಲೆಗಳನ್ನು ಬಿಜೆಪಿ ಮುರಿದಿದೆ.

ದೇಶದಲ್ಲಿ ಶೇ. 59 ಕ್ಕಿಂತ ಹೆಚ್ಚು ಮತಗಳನ್ನು ಬಿಜೆಪಿ ಪಡೆದಿದ್ದು, ನಾಗಲೋಟ ಮುಂದುವರಿಸಿದೆ. 542 ರಲ್ಲಿ 347 ಕ್ಷೇತ್ರಗಳಲ್ಲಿ ಎನ್ ಡಿಎ, ಯುಪಿಎ 91 ಮತ್ತು ಇತರರು 104 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಇನ್ನು ಕರ್ನಾಟಕದಲ್ಲಿ ಇದೇ ಪರಿಸ್ಥಿತಿ ನಿರ್ಮಾಣವಾಗಿದೆ.

2004ರಲ್ಲಿ ಬಿಜೆಪಿ 18, ಕಾಂಗ್ರೆಸ್ 8,  ಜೆಡಿಎಸ್ 2 ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ವು.2009ರ ಚುನಾವಣೆಯಲ್ಲಿ ಬಿಜೆಪಿ 19, ಕಾಂಗ್ರೆಸ್ 6, ಜೆಡಿಎಸ್ 3ಸ್ಥಾನಗಳನ್ನು ಗೆದ್ದಿತ್ತು. 2009ರಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಪ್ರತಿಪಕ್ಷವಾಗಿದ್ದ ಕಾಂಗ್ರೆಸ್ 6 ಸ್ಥಾನಗಳನ್ನು ಗೆದ್ದು ಮರ್ಯಾದೆ ಉಳಿಸಿಕೊಂಡಿತ್ತು. 2014ರ ಚುನಾವಣೆಯಲ್ಲಿ ಬಿಜೆಪಿ 17, ಕಾಂಗ್ರೆಸ್ 9  ಜೆಡಿಎಸ್ 2 ಸ್ಥಾ ನಗಳನ್ನು ಪಡೆದಿತ್ತು.  ಕ

2019 ರಲ್ಲಿ

ಜೆಡಿಎಸ್ ಜತೆಗಿನ ಮೈತ್ರಿಯಿಂದ ಕಾಂಗ್ರೆಸ್‍ಗೆ ಲಾಭಕ್ಕಿಂತ ನಷ್ಟವೇ ಹೆಚ್ಚು ಅನ್ನೋದು ಸಿದ್ದರಾಮಯ್ಯ ಸೇರಿದಂತೆ ಹಿರಿಯರಿಗೆ ಗೊತ್ತಿತ್ತು. ಆದ್ರೆ ಅದ್ಯಾವುದನ್ನೂ ಲೆಕ್ಕಿಸದೇ ಅದನ್ನು ಕಿವಿಯ ಮೇಲೆ ಹಾಕಿಕೊಳ್ಳದೆ. ರಾಹುಲ್ ಗಾಂಧಿ ರಾಷ್ಟ್ರ ರಾಜಕಾರಣದಲ್ಲಿ ಮೈತ್ರಿಗೆ ರಾಜ್ಯ ನಾಯಕರ ಮೇಲೆ ಒತ್ತಡ ಹಾಕಿದ್ದರು. ಜೆಡಿಎಸ್ ಜೊತೆ ಮೈತ್ರಿಯೇ ಕಾಂಗ್ರೆಸ್‍ ಮುಕ್ತ ಭಾರತಕ್ಕೆ ಮುನ್ನುಡಿ ಬರೆದಿದೆ.

 

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

2 minutes ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

48 minutes ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

60 minutes ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

2 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

3 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

3 hours ago