Featured

30-05-2022 : ಇಂದಿನ ದಿನ ಭವಿಷ್ಯ -Vishwanews24

30-05-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸಾಧಾರಣ ಲಾಭ, ವಿರೋಧಿಗಳಿಂದ ತೊಂದರೆ, ಆರೋಗ್ಯದಲ್ಲಿ ಚೇತರಿಕೆ, ಪುಣ್ಯಕ್ಷೇತ್ರ ದರ್ಶನ, ಋಣ ಬಾಧೆ,ವ್ಯರ್ಥ ಧನಹಾನಿ, ಮಾನಸಿಕ ಚಿಂತೆ.

ವೃಷಭ: ಪ್ರೀತಿ ಸಮಾಗಮ, ಆಕಸ್ಮಿಕ ಧನಾಗಮನ, ಟ್ರಾವೆಲ್ಸ್‍ನವರಿಗೆ ಅಧಿಕ ಲಾಭ, ಮಾನಸಿಕ ನೆಮ್ಮದಿ, ಹಿರಿಯರಿಂದ ಹಿತನುಡಿ.

ಮಿಥುನ: ವಾಹನ ಖರೀದಿ, ಭೋಗ ವಸ್ತುಗಳ ಪ್ರಾಪ್ತಿ, ಸ್ತ್ರೀಯರಿಗೆ ಶುಭ, ಶೀತ ಸಂಬಂಧಿತ ರೋಗ, ಸಾಲ ಮಾಡುವ ಸಾಧ್ಯತೆ.

ಕಟಕ: ಆತ್ಮೀಯರಲ್ಲಿ ಕಲಹ, ರಾಜಭಯ, ಮಾತಿನ ಚಕಮುಕಿ, ಶರೀರದಲ್ಲಿ ಆಯಾಸ, ಉದರ ಭಾದೆ,ಮಾತಿನ ಮೇಲೆ ಹಿಡಿತ ಅಗತ್ಯ.

ಸಿಂಹ: ದೃಷ್ಟಿ ದೋಷದಿಂದ ತೊಂದರೆ, ಸರ್ಪ ಭಯ,ದೂರ ಪ್ರಯಾಣ, ಬಾಕಿ ವಸೂಲಿ, ಕೀಲುಗಳಲ್ಲಿ ನೋವು.

ಕನ್ಯಾ: ಮನಸ್ಸಿನಲ್ಲಿ ಗೊಂದಲ,ದಂಡ ಕಟ್ಟುವ ಸಾಧ್ಯತೆ, ಸರ್ಕಾರಿ ಅಧಿಕಾರಿಗಳಿಂದ ತೊಂದರೆ, ಅತಿಯಾದ ನಷ್ಟ, ವಿಪರೀತ ದುಶ್ಚಟ, ವಾದ ವಿವಾದಗಳಿಂದ ದೂರವಿರಿ.

ತುಲಾ: ಇಷ್ಟ ವಸ್ತುಗಳ ಖರೀದಿ, ಭೂಲಾಭ, ವಿದ್ಯೆಯಲ್ಲಿ ಅಭಿವೃದ್ಧಿ, ವಿದೇಶ ಪ್ರಯಾಣ, ತಾಳ್ಮೆ ಅತ್ಯಗತ್ಯ, ಮಹಿಳೆಯರಿಗೆ ಅನುಕೂಲಕರ ದಿನ.

ವೃಶ್ಚಿಕ: ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ, ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಕುಲದೇವರ ದರ್ಶನದಿಂದ ಅನುಕೂಲ.

ಧನಸ್ಸು: ಮಿತ್ರರ ಭೇಟಿ, ತೀರ್ಥ ಕ್ಷೇತ್ರ ದರ್ಶನ, ಪ್ರಭಾವಿ ವ್ಯಕ್ತಿಗಳ ಭೇಟಿ, ಕೆಲಸದಲ್ಲಿ ಜಯ, ದುಷ್ಟರಿಂದ ತೊಂದರೆ.

ಮಕರ: ಶುಭ ಸುದ್ದಿ ಕೇಳುವಿರಿ, ಮಾನಸಿಕ ನೆಮ್ಮದಿ, ಸಕಾಲದಲ್ಲಿ ಕೆಲಸ ಆಗುವುದಿಲ್ಲ, ಕೃಷಿಯಲ್ಲಿ ಲಾಭ, ಆಲಸ್ಯ ಮನೋಭಾವ, ಕೋಪ ಜಾಸ್ತಿ.

ಕುಂಭ: ಮಹಿಳೆಯರಿಗೆ ವಿಶೇಷ ಲಾಭ, ಮಾತಿನಲ್ಲಿ ಹಿಡಿತವಿರಲಿ, ಅಪರಿಚಿತರಿಂದ ತೊಂದರೆ, ಉದ್ಯೋಗದಲ್ಲಿ ಪ್ರಗತಿ, ಶ್ರಮಕ್ಕೆ ತಕ್ಕ ಪ್ರತಿ ಫಲವಿಲ್ಲ.

ಮೀನ: ಸಂಕಷ್ಟಗಳು ಹೆಚ್ಚಾಗುವುದು, ತಾಳ್ಮೆ ಕಳೆದುಕೊಳ್ಳಬೇಡಿ, ಸ್ತ್ರೀಯರಿಗೆ ನೆಮ್ಮದಿ, ರೋಗಬಾಧೆ, ಅನ್ಯರಲ್ಲಿ ಮನಸ್ತಾಪ, ಅನಗತ್ಯ ಹಸ್ತಕ್ಷೇಪ ಮಾಡುವಿರಿ, ಉದ್ಯೋಗ ಪ್ರಾಪ್ತಿ.

Vishwa News 24

Recent Posts

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

4 minutes ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

2 hours ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

2 hours ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

2 hours ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

2 hours ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

3 hours ago