Featured

30-06-2021 :. ಇಂದಿನ ದಿನ ಭವಿಷ್ಯ -Vishwanews24

30-06-2021 :. ಇಂದಿನ ದಿನ ಭವಿಷ್ಯ -Vishwanews24

ಮೇಷ: ಉದ್ಯೋಗದಲ್ಲಿ ಬಡ್ತಿ, ಇಷ್ಟಾರ್ಥ ಸಿದ್ಧಿ, ಪ್ರಿಯಜನರ ಸಂದರ್ಶನ, ಮನಶಾಂತಿ, ಸಂತಾನ ಪ್ರಾಪ್ತಿ.

ವೃಷಭ: ಬಂಧು ಮಿತ್ರರಲ್ಲಿ ಮನಸ್ತಾಪ, ಅಲ್ಪ ಲಾಭ ಅಧಿಕ ಖರ್ಚು, ವಾಹನದಿಂದ ತೊಂದರೆ, ಅಪಘಾತ.

ಮಿಥುನ: ದುಷ್ಟಬುದ್ಧಿ, ಕೆಲಸಕಾರ್ಯಗಳಲ್ಲಿ ವಿಘ್ನ, ಮಾತೃವಿನಿಂದ ಸಹಾಯ, ಅಧಿಕ ತಿರುಗಾಟ, ತಾಳ್ಮೆ ಅಗತ್ಯ, ಋಣ ವಿಮೋಚನ.

ಕಟಕ: ದಾಯಾದಿ ಕಲಹ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ, ವ್ಯಾಪಾರ ವ್ಯವಹಾರಗಳಲ್ಲಿ ಲಾಭ.

ಸಿಂಹ: ಅನಾರೋಗ್ಯ, ಆಹಾರ ಸೇವನೆಯಲ್ಲಿ ವ್ಯತ್ಯಾಸ, ಕೆಲಸ ಕಾರ್ಯಗಳಲ್ಲಿ ಮುನ್ನುಗ್ಗುವಿರಿ, ಅಕಾಲ ಭೋಜನ.

ಕನ್ಯಾ: ಆಕಸ್ಮಿಕ ಖರ್ಚು, ಸಲ್ಲದ ಅಪವಾದ, ಸ್ತ್ರೀಯರಿಗೆ ಅನುಕೂಲಕರ, ವಸ್ತ್ರ ಖರೀದಿ, ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ.

ತುಲಾ: ಹಿತ ಶತ್ರುಗಳಿಂದ ತೊಂದರೆ, ಕುಟುಂಬ ಸೌಖ್ಯ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಆರೋಗ್ಯಪ್ರಾಪ್ತಿ, ಚಂಚಲ ಮನಸ್ಸು.

ವೃಶ್ಚಿಕ: ನಂಬಿದ ಜನರಿಂದ ಮೋಸ ಎಚ್ಚರದಿಂದಿರಿ, ಸ್ತ್ರೀಯರಿಗೆ ತೊಂದರೆ, ಮನಸ್ತಾಪ, ಆರೋಗ್ಯದಲ್ಲಿ ಏರುಪೇರು.

ಧನಸ್ಸು: ಗುರು ಹಿರಿಯರಲ್ಲಿ ಭಕ್ತಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ವಿದ್ಯಾಭ್ಯಾಸದಲ್ಲಿ ಉತ್ತಮ ಪ್ರಗತಿ, ಸ್ತ್ರೀ ಲಾಭ.

ಮಕರ: ಯತ್ನ ಕಾರ್ಯಗಳಲ್ಲಿ ವಿಳಂಬ, ನೌಕರಿಯಲ್ಲಿ ಕಿರಿಕಿರಿ, ಧನವ್ಯಯ, ಸ್ಥಳ ಬದಲಾವಣೆ, ಯಾರನ್ನು ಹೆಚ್ಚಾಗಿ ನಂಬಬೇಡಿ.

ಕುಂಭ: ಕ್ರಯ ವಿಕ್ರಯಗಳಿಂದ ಲಾಭ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ, ಸಮಾಜದಲ್ಲಿ ಗೌರವ, ನಂಬಿದ ಜನರಿಂದ ಅಶಾಂತಿ.

ಮೀನ: ಭೂಮಿ ಕೊಳ್ಳುವಿಕೆ, ಪತಿ ಪತ್ನಿಯರಲ್ಲಿ ಸಂತೋಷ, ಪರರಿಂದ ಸಹಾಯ, ಸಾಲದಿಂದ ಮುಕ್ತಿ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago