Featured

30-06-2022 : ಇಂದಿನ ದಿನ ಭವಿಷ್ಯ # ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313 -Vishwanews24

30-06-2022 : ಇಂದಿನ ದಿನ ಭವಿಷ್ಯ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313

ಮೇಷ: ಆರ್ಥಿಕವಾಗಿ ಅನುಕೂಲ, ತಂದೆಯಿಂದ ಸಹಾಯ, ಪ್ರಯಾಣದಲ್ಲಿ ಅನುಕೂಲ,

ವೃಷಭ: ಸಾಲ ಮಾಡುವ ಪರಿಸ್ಥಿತಿ, ಸ್ತ್ರೀಯರಿಂದ ನೋವು, ಅನಾರೋಗ್ಯ ಸಮಸ್ಯೆ, ಅಧಿಕ ನಷ್ಟ,

ಮಿಥುನ: ಶುಭ ಕಾರ್ಯಗಳ ಯೋಚನೆ, ಮಕ್ಕಳ ಭವಿಷ್ಯದ ಚಿಂತೆ, ವ್ಯಾಪಾರ ವ್ಯವಹಾರ ತಯಾರಿ ಮುನ್ಸೂಚನೆ,

ಕಟಕ: ಆರೋಗ್ಯದಲ್ಲಿ ಏರುಪೇರು, ಸಾಲ ಪಡೆಯುವ ಚಿಂತನೆ, ತಾಯಿಂದ ಅನುಕೂಲ, ಆಸ್ತಿ ಸಮಸ್ಯೆಗಳು ಬಗೆಹರಿಯುವುದು,

ಸಿಂಹ: ಮಕ್ಕಳಲ್ಲಿ ಪ್ರಗತಿ, ಬಂಧು ಬಾಂಧವರಿಂದ ಸಹಕಾರ, ಪ್ರಯಾಣದಲ್ಲಿ ಅಡೆತಡೆ, ಸ್ನೇಹಿತರಿಂದ ಅನುಕೂಲ,

ಕನ್ಯಾ: ಮಾತಿನಿಂದ ನೋವು ಮತ್ತು ಭಾದೆ, ಉದ್ಯೋಗ ಸಮಸ್ಯೆಗಳಿಗೆ ಮುಕ್ತಿ, ಶುಭಕಾರ್ಯ ತಯಾರಿಗೆ ಆಲೋಚನೆ,

ತುಲಾ: ಆರೋಗ್ಯ ಸಮಸ್ಯೆ, ಶತ್ರು ಕಾಟ ಮತ್ತು ಸಾಲಬಾಧೆ, ಸ್ವಯಂಕೃತಾಪರಾಧದಿಂದ ನಷ್ಟ, .

ವೃಶ್ಚಿಕ: ಧನ ನಷ್ಟ, ಬಂದಂತಹ ಅದೃಷ್ಟ ಕೈ ತಪ್ಪುವುದು, ದೂರ ಪ್ರದೇಶದಿಂದ ಧನಾಗಮನ, ಅಧಿಕ ಖರ್ಚು

ಧನಸು: ಮಿತ್ರರಿಂದ ಅನುಕೂಲ, ಪಾಲುದಾರಿಕೆಯಲ್ಲಿ ಅನುಕೂಲ, ಸ್ನೇಹಿತರಿಂದ ನೋವು, ಉದ್ಯೋಗ ಬದಲಾವಣೆಯಿಂದ ತೊಂದರೆ,

ಮಕರ: ಪ್ರೀತಿ ಪ್ರೇಮ ವಿಷಯದಲ್ಲಿ ತಪ್ಪು ನಿರ್ಧಾರ, ದೈವ ಚಿಂತನೆ ಸಂಗಾತಿಯಿಂದ ನಷ್ಟ,

ಕುಂಭ: ತಂದೆಯಿಂದ ಆರ್ಥಿಕ ಸಹಾಯ ಮತ್ತು ಲಾಭ, ಉದ್ಯೋಗ ಮತ್ತು ಸ್ಥಳ ಬದಲಾವಣೆಯಿಂದ ಅನುಕೂಲ, ಮಿತ್ರರಿಂದ ಉತ್ತಮ ಅವಕಾಶ, .

ಮೀನ: ಬಂದಂತ ಅವಕಾಶ ಕೈ ತಪ್ಪುವುದು, ಉದ್ಯೋಗ ಒತ್ತಡ ಸಂಗಾತಿಯಿಂದ ಕಿರಿಕಿರಿ- ಬೇಸರ,

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

19 minutes ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

25 minutes ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

37 minutes ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

16 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

16 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

16 hours ago