ಮೇಷ: ಆರ್ಥಿಕವಾಗಿ ಅನುಕೂಲ, ತಂದೆಯಿಂದ ಸಹಾಯ, ಪ್ರಯಾಣದಲ್ಲಿ ಅನುಕೂಲ,
ವೃಷಭ: ಸಾಲ ಮಾಡುವ ಪರಿಸ್ಥಿತಿ, ಸ್ತ್ರೀಯರಿಂದ ನೋವು, ಅನಾರೋಗ್ಯ ಸಮಸ್ಯೆ, ಅಧಿಕ ನಷ್ಟ,
ಮಿಥುನ: ಶುಭ ಕಾರ್ಯಗಳ ಯೋಚನೆ, ಮಕ್ಕಳ ಭವಿಷ್ಯದ ಚಿಂತೆ, ವ್ಯಾಪಾರ ವ್ಯವಹಾರ ತಯಾರಿ ಮುನ್ಸೂಚನೆ,
ಕಟಕ: ಆರೋಗ್ಯದಲ್ಲಿ ಏರುಪೇರು, ಸಾಲ ಪಡೆಯುವ ಚಿಂತನೆ, ತಾಯಿಂದ ಅನುಕೂಲ, ಆಸ್ತಿ ಸಮಸ್ಯೆಗಳು ಬಗೆಹರಿಯುವುದು,
ಸಿಂಹ: ಮಕ್ಕಳಲ್ಲಿ ಪ್ರಗತಿ, ಬಂಧು ಬಾಂಧವರಿಂದ ಸಹಕಾರ, ಪ್ರಯಾಣದಲ್ಲಿ ಅಡೆತಡೆ, ಸ್ನೇಹಿತರಿಂದ ಅನುಕೂಲ,
ಕನ್ಯಾ: ಮಾತಿನಿಂದ ನೋವು ಮತ್ತು ಭಾದೆ, ಉದ್ಯೋಗ ಸಮಸ್ಯೆಗಳಿಗೆ ಮುಕ್ತಿ, ಶುಭಕಾರ್ಯ ತಯಾರಿಗೆ ಆಲೋಚನೆ,
ತುಲಾ: ಆರೋಗ್ಯ ಸಮಸ್ಯೆ, ಶತ್ರು ಕಾಟ ಮತ್ತು ಸಾಲಬಾಧೆ, ಸ್ವಯಂಕೃತಾಪರಾಧದಿಂದ ನಷ್ಟ, .
ವೃಶ್ಚಿಕ: ಧನ ನಷ್ಟ, ಬಂದಂತಹ ಅದೃಷ್ಟ ಕೈ ತಪ್ಪುವುದು, ದೂರ ಪ್ರದೇಶದಿಂದ ಧನಾಗಮನ, ಅಧಿಕ ಖರ್ಚು
ಧನಸು: ಮಿತ್ರರಿಂದ ಅನುಕೂಲ, ಪಾಲುದಾರಿಕೆಯಲ್ಲಿ ಅನುಕೂಲ, ಸ್ನೇಹಿತರಿಂದ ನೋವು, ಉದ್ಯೋಗ ಬದಲಾವಣೆಯಿಂದ ತೊಂದರೆ,
ಮಕರ: ಪ್ರೀತಿ ಪ್ರೇಮ ವಿಷಯದಲ್ಲಿ ತಪ್ಪು ನಿರ್ಧಾರ, ದೈವ ಚಿಂತನೆ ಸಂಗಾತಿಯಿಂದ ನಷ್ಟ,
ಕುಂಭ: ತಂದೆಯಿಂದ ಆರ್ಥಿಕ ಸಹಾಯ ಮತ್ತು ಲಾಭ, ಉದ್ಯೋಗ ಮತ್ತು ಸ್ಥಳ ಬದಲಾವಣೆಯಿಂದ ಅನುಕೂಲ, ಮಿತ್ರರಿಂದ ಉತ್ತಮ ಅವಕಾಶ, .
ಮೀನ: ಬಂದಂತ ಅವಕಾಶ ಕೈ ತಪ್ಪುವುದು, ಉದ್ಯೋಗ ಒತ್ತಡ ಸಂಗಾತಿಯಿಂದ ಕಿರಿಕಿರಿ- ಬೇಸರ,
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…