Featured

30-06-2022 : ಇಂದಿನ ದಿನ ಭವಿಷ್ಯ # ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313 -Vishwanews24

30-06-2022 : ಇಂದಿನ ದಿನ ಭವಿಷ್ಯ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313

ಮೇಷ: ಆರ್ಥಿಕವಾಗಿ ಅನುಕೂಲ, ತಂದೆಯಿಂದ ಸಹಾಯ, ಪ್ರಯಾಣದಲ್ಲಿ ಅನುಕೂಲ,

ವೃಷಭ: ಸಾಲ ಮಾಡುವ ಪರಿಸ್ಥಿತಿ, ಸ್ತ್ರೀಯರಿಂದ ನೋವು, ಅನಾರೋಗ್ಯ ಸಮಸ್ಯೆ, ಅಧಿಕ ನಷ್ಟ,

ಮಿಥುನ: ಶುಭ ಕಾರ್ಯಗಳ ಯೋಚನೆ, ಮಕ್ಕಳ ಭವಿಷ್ಯದ ಚಿಂತೆ, ವ್ಯಾಪಾರ ವ್ಯವಹಾರ ತಯಾರಿ ಮುನ್ಸೂಚನೆ,

ಕಟಕ: ಆರೋಗ್ಯದಲ್ಲಿ ಏರುಪೇರು, ಸಾಲ ಪಡೆಯುವ ಚಿಂತನೆ, ತಾಯಿಂದ ಅನುಕೂಲ, ಆಸ್ತಿ ಸಮಸ್ಯೆಗಳು ಬಗೆಹರಿಯುವುದು,

ಸಿಂಹ: ಮಕ್ಕಳಲ್ಲಿ ಪ್ರಗತಿ, ಬಂಧು ಬಾಂಧವರಿಂದ ಸಹಕಾರ, ಪ್ರಯಾಣದಲ್ಲಿ ಅಡೆತಡೆ, ಸ್ನೇಹಿತರಿಂದ ಅನುಕೂಲ,

ಕನ್ಯಾ: ಮಾತಿನಿಂದ ನೋವು ಮತ್ತು ಭಾದೆ, ಉದ್ಯೋಗ ಸಮಸ್ಯೆಗಳಿಗೆ ಮುಕ್ತಿ, ಶುಭಕಾರ್ಯ ತಯಾರಿಗೆ ಆಲೋಚನೆ,

ತುಲಾ: ಆರೋಗ್ಯ ಸಮಸ್ಯೆ, ಶತ್ರು ಕಾಟ ಮತ್ತು ಸಾಲಬಾಧೆ, ಸ್ವಯಂಕೃತಾಪರಾಧದಿಂದ ನಷ್ಟ, .

ವೃಶ್ಚಿಕ: ಧನ ನಷ್ಟ, ಬಂದಂತಹ ಅದೃಷ್ಟ ಕೈ ತಪ್ಪುವುದು, ದೂರ ಪ್ರದೇಶದಿಂದ ಧನಾಗಮನ, ಅಧಿಕ ಖರ್ಚು

ಧನಸು: ಮಿತ್ರರಿಂದ ಅನುಕೂಲ, ಪಾಲುದಾರಿಕೆಯಲ್ಲಿ ಅನುಕೂಲ, ಸ್ನೇಹಿತರಿಂದ ನೋವು, ಉದ್ಯೋಗ ಬದಲಾವಣೆಯಿಂದ ತೊಂದರೆ,

ಮಕರ: ಪ್ರೀತಿ ಪ್ರೇಮ ವಿಷಯದಲ್ಲಿ ತಪ್ಪು ನಿರ್ಧಾರ, ದೈವ ಚಿಂತನೆ ಸಂಗಾತಿಯಿಂದ ನಷ್ಟ,

ಕುಂಭ: ತಂದೆಯಿಂದ ಆರ್ಥಿಕ ಸಹಾಯ ಮತ್ತು ಲಾಭ, ಉದ್ಯೋಗ ಮತ್ತು ಸ್ಥಳ ಬದಲಾವಣೆಯಿಂದ ಅನುಕೂಲ, ಮಿತ್ರರಿಂದ ಉತ್ತಮ ಅವಕಾಶ, .

ಮೀನ: ಬಂದಂತ ಅವಕಾಶ ಕೈ ತಪ್ಪುವುದು, ಉದ್ಯೋಗ ಒತ್ತಡ ಸಂಗಾತಿಯಿಂದ ಕಿರಿಕಿರಿ- ಬೇಸರ,

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

9 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

9 hours ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

15 hours ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

15 hours ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

16 hours ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

16 hours ago