Featured

30-06-2022 : ಇಂದಿನ ದಿನ ಭವಿಷ್ಯ # ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313 -Vishwanews24

30-06-2022 : ಇಂದಿನ ದಿನ ಭವಿಷ್ಯ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313

ಮೇಷ: ಆರ್ಥಿಕವಾಗಿ ಅನುಕೂಲ, ತಂದೆಯಿಂದ ಸಹಾಯ, ಪ್ರಯಾಣದಲ್ಲಿ ಅನುಕೂಲ,

ವೃಷಭ: ಸಾಲ ಮಾಡುವ ಪರಿಸ್ಥಿತಿ, ಸ್ತ್ರೀಯರಿಂದ ನೋವು, ಅನಾರೋಗ್ಯ ಸಮಸ್ಯೆ, ಅಧಿಕ ನಷ್ಟ,

ಮಿಥುನ: ಶುಭ ಕಾರ್ಯಗಳ ಯೋಚನೆ, ಮಕ್ಕಳ ಭವಿಷ್ಯದ ಚಿಂತೆ, ವ್ಯಾಪಾರ ವ್ಯವಹಾರ ತಯಾರಿ ಮುನ್ಸೂಚನೆ,

ಕಟಕ: ಆರೋಗ್ಯದಲ್ಲಿ ಏರುಪೇರು, ಸಾಲ ಪಡೆಯುವ ಚಿಂತನೆ, ತಾಯಿಂದ ಅನುಕೂಲ, ಆಸ್ತಿ ಸಮಸ್ಯೆಗಳು ಬಗೆಹರಿಯುವುದು,

ಸಿಂಹ: ಮಕ್ಕಳಲ್ಲಿ ಪ್ರಗತಿ, ಬಂಧು ಬಾಂಧವರಿಂದ ಸಹಕಾರ, ಪ್ರಯಾಣದಲ್ಲಿ ಅಡೆತಡೆ, ಸ್ನೇಹಿತರಿಂದ ಅನುಕೂಲ,

ಕನ್ಯಾ: ಮಾತಿನಿಂದ ನೋವು ಮತ್ತು ಭಾದೆ, ಉದ್ಯೋಗ ಸಮಸ್ಯೆಗಳಿಗೆ ಮುಕ್ತಿ, ಶುಭಕಾರ್ಯ ತಯಾರಿಗೆ ಆಲೋಚನೆ,

ತುಲಾ: ಆರೋಗ್ಯ ಸಮಸ್ಯೆ, ಶತ್ರು ಕಾಟ ಮತ್ತು ಸಾಲಬಾಧೆ, ಸ್ವಯಂಕೃತಾಪರಾಧದಿಂದ ನಷ್ಟ, .

ವೃಶ್ಚಿಕ: ಧನ ನಷ್ಟ, ಬಂದಂತಹ ಅದೃಷ್ಟ ಕೈ ತಪ್ಪುವುದು, ದೂರ ಪ್ರದೇಶದಿಂದ ಧನಾಗಮನ, ಅಧಿಕ ಖರ್ಚು

ಧನಸು: ಮಿತ್ರರಿಂದ ಅನುಕೂಲ, ಪಾಲುದಾರಿಕೆಯಲ್ಲಿ ಅನುಕೂಲ, ಸ್ನೇಹಿತರಿಂದ ನೋವು, ಉದ್ಯೋಗ ಬದಲಾವಣೆಯಿಂದ ತೊಂದರೆ,

ಮಕರ: ಪ್ರೀತಿ ಪ್ರೇಮ ವಿಷಯದಲ್ಲಿ ತಪ್ಪು ನಿರ್ಧಾರ, ದೈವ ಚಿಂತನೆ ಸಂಗಾತಿಯಿಂದ ನಷ್ಟ,

ಕುಂಭ: ತಂದೆಯಿಂದ ಆರ್ಥಿಕ ಸಹಾಯ ಮತ್ತು ಲಾಭ, ಉದ್ಯೋಗ ಮತ್ತು ಸ್ಥಳ ಬದಲಾವಣೆಯಿಂದ ಅನುಕೂಲ, ಮಿತ್ರರಿಂದ ಉತ್ತಮ ಅವಕಾಶ, .

ಮೀನ: ಬಂದಂತ ಅವಕಾಶ ಕೈ ತಪ್ಪುವುದು, ಉದ್ಯೋಗ ಒತ್ತಡ ಸಂಗಾತಿಯಿಂದ ಕಿರಿಕಿರಿ- ಬೇಸರ,

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 hour ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

4 hours ago