Featured

30-07-2021 : ಇಂದಿನ ದಿನ ಭವಿಷ್ಯ -Vishwanews24

30-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಅಲ್ಪ ಮಟ್ಟಿನ ಆರ್ಥಿಕ ಸುಧಾರಣೆ, ಶುಭಕಾರ್ಯದಲ್ಲಿ ಆಸಕ್ತಿ, ಆರೋಗ್ಯ ಸುಧಾರಣೆ, ಬಂಧು ಮಿತ್ರರಲ್ಲಿ ವಿರಸ, ದುಷ್ಟ ಕಾರ್ಯ, ಯತ್ನ ಕಾರ್ಯ ವಿಘ್ನ, ಅಧಿಕ ಖರ್ಚು ಮಾನಸಿಕ ಅಸಮತೋಲನ

ವೃಷಭ: ಆರೋಗ್ಯ ಸುಧಾರಣೆ, ಯತ್ನ ಕಾರ್ಯ ಅನುಕೂಲ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಸರ್ಕಾರಿ ಕೆಲಸಗಳಲ್ಲಿ ತೊಂದರೆ, ಮಾನಸಿಕ ಚಿಂತೆ, ಪರಸ್ಥಳ ವಾಸ, ಅನಗತ್ಯ ತಿರುಗಾಟ

ಮಿಥುನ: ಬಂಧು ಮಿತ್ರರ ಸಹಾಯ, ಆರೋಗ್ಯ ಸುಧಾರಣೆ, ಕುಟುಂಬ ಸೌಖ್ಯ, ಮಾನಸಿಕ ನೆಮ್ಮದಿ, ಧನಹಾನಿ, ಸರ್ಕಾರಿ ಕಾರ್ಯ ವಿಘ್ನ

ಕಟಕ: ವಸ್ತ್ರಾಭರಣ ಪ್ರಾಪ್ತಿ, ಸಜ್ಜನರ ಸಹವಾಸ ವ್ಯವಹಾರದಲ್ಲಿ ಧನಲಾಭ, ಶುಭಕಾರ್ಯ, ಆರೋಗ್ಯ ಸುಧಾರಣೆ, ಬಂಧು ಮಿತ್ರರ ಸಹಾಯ, ಉತ್ತಮ ಹೆಸರು, ಕುಟುಂಬ ಕಲಹ

ಸಿಂಹ: ಕೆಲಸದಲ್ಲಿ ಅಡಚಣೆ, ಮಿತ್ರರ ವಿರೋಧ, ಅಧಿಕ ಖರ್ಚು, ಆರೋಗ್ಯ ಸುಧಾರಣೆ, ವ್ಯಾಪಾರದಲ್ಲಿ ಅಲ್ಪ ಪ್ರಗತಿ, ಶತ್ರು ಕಾಟ, ಸಾಲದ ಚಿಂತೆ

ಕನ್ಯಾ: ಸ್ಥಳ ಬದಲಾವಣೆ, ಪ್ರಯಾಣದಲ್ಲಿ ಅಡೆತಡೆ, ಬಂಧುಗಳಿಂದ ತೊಂದರೆ, ಆರೋಗ್ಯದಲ್ಲಿ ನಷ್ಟ, ಸೇವಕರಿಂದ ತೊಂದರೆ, ಪ್ರೀತಿ-ಪ್ರೇಮದಲ್ಲಿ ತೊಂದರೆ

ತುಲಾ: ವ್ಯವಹಾರದಲ್ಲಿ ಧನಲಾಭ, ಆರೋಗ್ಯ ಸುಧಾರಣೆ, ಬಂಧುಗಳಿಂದ ಸಹಾಯ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಉದ್ಯೋಗ ಪ್ರಗತಿ, ಸ್ಥಳ ಬದಲಾವಣೆ, ಸೋಮಾರಿತನ

ವೃಶ್ಚಿಕ : ಅಧಿಕ ತಿರುಗಾಟ, ಸರ್ಕಾರಿ ಕೆಲಸಗಳಲ್ಲಿ ವಿಘ್ನ, ವ್ಯಾಪಾರದಲ್ಲಿ ಲಾಭ, ಮಿತ್ರರಿಂದ ವಂಚನೆ, ದಾಯಾದಿ ಕಲಹ, ಆರೋಗ್ಯದಲ್ಲಿ ಚೇತರಿಕೆ

ಧನಸ್ಸು: ವ್ಯಾಪಾರದಲ್ಲಿ ಅಲ್ಪ ಲಾಭ, ಕೌಟುಂಬಿಕ ನೆಮ್ಮದಿ, ಸೇವಕರಿಂದ ಸಮಸ್ಯೆ, ಆರೋಗ್ಯದಲ್ಲಿ ಏರುಪೇರು, ಮಕ್ಕಳಿಂದ ಅನುಕೂಲ

ಮಕರ: ಕುಟುಂಬದಲ್ಲಿ ನೆಮ್ಮದಿ, ಬಂಧು-ಮಿತ್ರರಿಂದ ಸಹಾಯ, ಸ್ಥಿರಾಸ್ತಿಯಿಂದ ಸಮಸ್ಯೆ, ಸಜ್ಜನರ ಸಂಗ, ಕಾರ್ಯಾನುಕೂಲ, ವ್ಯಾಪಾರದಲ್ಲಿ ಅನುಕೂಲ, ಆರ್ಥಿಕ ಚಿಂತೆಗಳು

ಕುಂಭ: ಪುಣ್ಯಕ್ಷೇತ್ರ ದರ್ಶನ, ಕೃಷಿಯಲ್ಲಿ ಅನುಕೂಲ, ಆರೋಗ್ಯ ಸುಧಾರಣೆ, ಸ್ಥಿರಾಸ್ತಿ ಪ್ರಾಪ್ತಿ, ಆರ್ಥಿಕ ಸುಧಾರಣೆ, ಮಾನಸಿಕ ಚಿಂತೆ, ಸರ್ಕಾರಿ ಕೆಲಸಗಳಲ್ಲಿ ವಿಳಂಬ

ಮೀನ: ಮಂಗಳ ಕಾರ್ಯಗಳು, ಆರ್ಥಿಕ ಪರಿಸ್ಥಿತಿ ಉತ್ತಮ, ವ್ಯಾಪಾರದಲ್ಲಿ ಪ್ರಗತಿ, ದಾಯಾದಿ ಕಲಹ, ಅಪವಾದ ನಿಂದನೆ, ಮಕ್ಕಳಿಂದ ನೋವು

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

1 day ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

1 day ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

1 day ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

1 day ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

1 day ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

1 day ago