ಮೇಷ: ಅಲ್ಪ ಮಟ್ಟಿನ ಆರ್ಥಿಕ ಸುಧಾರಣೆ, ಶುಭಕಾರ್ಯದಲ್ಲಿ ಆಸಕ್ತಿ, ಆರೋಗ್ಯ ಸುಧಾರಣೆ, ಬಂಧು ಮಿತ್ರರಲ್ಲಿ ವಿರಸ, ದುಷ್ಟ ಕಾರ್ಯ, ಯತ್ನ ಕಾರ್ಯ ವಿಘ್ನ, ಅಧಿಕ ಖರ್ಚು ಮಾನಸಿಕ ಅಸಮತೋಲನ
ವೃಷಭ: ಆರೋಗ್ಯ ಸುಧಾರಣೆ, ಯತ್ನ ಕಾರ್ಯ ಅನುಕೂಲ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಸರ್ಕಾರಿ ಕೆಲಸಗಳಲ್ಲಿ ತೊಂದರೆ, ಮಾನಸಿಕ ಚಿಂತೆ, ಪರಸ್ಥಳ ವಾಸ, ಅನಗತ್ಯ ತಿರುಗಾಟ
ಮಿಥುನ: ಬಂಧು ಮಿತ್ರರ ಸಹಾಯ, ಆರೋಗ್ಯ ಸುಧಾರಣೆ, ಕುಟುಂಬ ಸೌಖ್ಯ, ಮಾನಸಿಕ ನೆಮ್ಮದಿ, ಧನಹಾನಿ, ಸರ್ಕಾರಿ ಕಾರ್ಯ ವಿಘ್ನ
ಕಟಕ: ವಸ್ತ್ರಾಭರಣ ಪ್ರಾಪ್ತಿ, ಸಜ್ಜನರ ಸಹವಾಸ ವ್ಯವಹಾರದಲ್ಲಿ ಧನಲಾಭ, ಶುಭಕಾರ್ಯ, ಆರೋಗ್ಯ ಸುಧಾರಣೆ, ಬಂಧು ಮಿತ್ರರ ಸಹಾಯ, ಉತ್ತಮ ಹೆಸರು, ಕುಟುಂಬ ಕಲಹ
ಸಿಂಹ: ಕೆಲಸದಲ್ಲಿ ಅಡಚಣೆ, ಮಿತ್ರರ ವಿರೋಧ, ಅಧಿಕ ಖರ್ಚು, ಆರೋಗ್ಯ ಸುಧಾರಣೆ, ವ್ಯಾಪಾರದಲ್ಲಿ ಅಲ್ಪ ಪ್ರಗತಿ, ಶತ್ರು ಕಾಟ, ಸಾಲದ ಚಿಂತೆ
ಕನ್ಯಾ: ಸ್ಥಳ ಬದಲಾವಣೆ, ಪ್ರಯಾಣದಲ್ಲಿ ಅಡೆತಡೆ, ಬಂಧುಗಳಿಂದ ತೊಂದರೆ, ಆರೋಗ್ಯದಲ್ಲಿ ನಷ್ಟ, ಸೇವಕರಿಂದ ತೊಂದರೆ, ಪ್ರೀತಿ-ಪ್ರೇಮದಲ್ಲಿ ತೊಂದರೆ
ತುಲಾ: ವ್ಯವಹಾರದಲ್ಲಿ ಧನಲಾಭ, ಆರೋಗ್ಯ ಸುಧಾರಣೆ, ಬಂಧುಗಳಿಂದ ಸಹಾಯ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಉದ್ಯೋಗ ಪ್ರಗತಿ, ಸ್ಥಳ ಬದಲಾವಣೆ, ಸೋಮಾರಿತನ
ವೃಶ್ಚಿಕ : ಅಧಿಕ ತಿರುಗಾಟ, ಸರ್ಕಾರಿ ಕೆಲಸಗಳಲ್ಲಿ ವಿಘ್ನ, ವ್ಯಾಪಾರದಲ್ಲಿ ಲಾಭ, ಮಿತ್ರರಿಂದ ವಂಚನೆ, ದಾಯಾದಿ ಕಲಹ, ಆರೋಗ್ಯದಲ್ಲಿ ಚೇತರಿಕೆ
ಧನಸ್ಸು: ವ್ಯಾಪಾರದಲ್ಲಿ ಅಲ್ಪ ಲಾಭ, ಕೌಟುಂಬಿಕ ನೆಮ್ಮದಿ, ಸೇವಕರಿಂದ ಸಮಸ್ಯೆ, ಆರೋಗ್ಯದಲ್ಲಿ ಏರುಪೇರು, ಮಕ್ಕಳಿಂದ ಅನುಕೂಲ
ಮಕರ: ಕುಟುಂಬದಲ್ಲಿ ನೆಮ್ಮದಿ, ಬಂಧು-ಮಿತ್ರರಿಂದ ಸಹಾಯ, ಸ್ಥಿರಾಸ್ತಿಯಿಂದ ಸಮಸ್ಯೆ, ಸಜ್ಜನರ ಸಂಗ, ಕಾರ್ಯಾನುಕೂಲ, ವ್ಯಾಪಾರದಲ್ಲಿ ಅನುಕೂಲ, ಆರ್ಥಿಕ ಚಿಂತೆಗಳು
ಕುಂಭ: ಪುಣ್ಯಕ್ಷೇತ್ರ ದರ್ಶನ, ಕೃಷಿಯಲ್ಲಿ ಅನುಕೂಲ, ಆರೋಗ್ಯ ಸುಧಾರಣೆ, ಸ್ಥಿರಾಸ್ತಿ ಪ್ರಾಪ್ತಿ, ಆರ್ಥಿಕ ಸುಧಾರಣೆ, ಮಾನಸಿಕ ಚಿಂತೆ, ಸರ್ಕಾರಿ ಕೆಲಸಗಳಲ್ಲಿ ವಿಳಂಬ
ಮೀನ: ಮಂಗಳ ಕಾರ್ಯಗಳು, ಆರ್ಥಿಕ ಪರಿಸ್ಥಿತಿ ಉತ್ತಮ, ವ್ಯಾಪಾರದಲ್ಲಿ ಪ್ರಗತಿ, ದಾಯಾದಿ ಕಲಹ, ಅಪವಾದ ನಿಂದನೆ, ಮಕ್ಕಳಿಂದ ನೋವು
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…