Featured

30-07-2021 : ಇಂದಿನ ದಿನ ಭವಿಷ್ಯ -Vishwanews24

30-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಅಲ್ಪ ಮಟ್ಟಿನ ಆರ್ಥಿಕ ಸುಧಾರಣೆ, ಶುಭಕಾರ್ಯದಲ್ಲಿ ಆಸಕ್ತಿ, ಆರೋಗ್ಯ ಸುಧಾರಣೆ, ಬಂಧು ಮಿತ್ರರಲ್ಲಿ ವಿರಸ, ದುಷ್ಟ ಕಾರ್ಯ, ಯತ್ನ ಕಾರ್ಯ ವಿಘ್ನ, ಅಧಿಕ ಖರ್ಚು ಮಾನಸಿಕ ಅಸಮತೋಲನ

ವೃಷಭ: ಆರೋಗ್ಯ ಸುಧಾರಣೆ, ಯತ್ನ ಕಾರ್ಯ ಅನುಕೂಲ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಸರ್ಕಾರಿ ಕೆಲಸಗಳಲ್ಲಿ ತೊಂದರೆ, ಮಾನಸಿಕ ಚಿಂತೆ, ಪರಸ್ಥಳ ವಾಸ, ಅನಗತ್ಯ ತಿರುಗಾಟ

ಮಿಥುನ: ಬಂಧು ಮಿತ್ರರ ಸಹಾಯ, ಆರೋಗ್ಯ ಸುಧಾರಣೆ, ಕುಟುಂಬ ಸೌಖ್ಯ, ಮಾನಸಿಕ ನೆಮ್ಮದಿ, ಧನಹಾನಿ, ಸರ್ಕಾರಿ ಕಾರ್ಯ ವಿಘ್ನ

ಕಟಕ: ವಸ್ತ್ರಾಭರಣ ಪ್ರಾಪ್ತಿ, ಸಜ್ಜನರ ಸಹವಾಸ ವ್ಯವಹಾರದಲ್ಲಿ ಧನಲಾಭ, ಶುಭಕಾರ್ಯ, ಆರೋಗ್ಯ ಸುಧಾರಣೆ, ಬಂಧು ಮಿತ್ರರ ಸಹಾಯ, ಉತ್ತಮ ಹೆಸರು, ಕುಟುಂಬ ಕಲಹ

ಸಿಂಹ: ಕೆಲಸದಲ್ಲಿ ಅಡಚಣೆ, ಮಿತ್ರರ ವಿರೋಧ, ಅಧಿಕ ಖರ್ಚು, ಆರೋಗ್ಯ ಸುಧಾರಣೆ, ವ್ಯಾಪಾರದಲ್ಲಿ ಅಲ್ಪ ಪ್ರಗತಿ, ಶತ್ರು ಕಾಟ, ಸಾಲದ ಚಿಂತೆ

ಕನ್ಯಾ: ಸ್ಥಳ ಬದಲಾವಣೆ, ಪ್ರಯಾಣದಲ್ಲಿ ಅಡೆತಡೆ, ಬಂಧುಗಳಿಂದ ತೊಂದರೆ, ಆರೋಗ್ಯದಲ್ಲಿ ನಷ್ಟ, ಸೇವಕರಿಂದ ತೊಂದರೆ, ಪ್ರೀತಿ-ಪ್ರೇಮದಲ್ಲಿ ತೊಂದರೆ

ತುಲಾ: ವ್ಯವಹಾರದಲ್ಲಿ ಧನಲಾಭ, ಆರೋಗ್ಯ ಸುಧಾರಣೆ, ಬಂಧುಗಳಿಂದ ಸಹಾಯ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಉದ್ಯೋಗ ಪ್ರಗತಿ, ಸ್ಥಳ ಬದಲಾವಣೆ, ಸೋಮಾರಿತನ

ವೃಶ್ಚಿಕ : ಅಧಿಕ ತಿರುಗಾಟ, ಸರ್ಕಾರಿ ಕೆಲಸಗಳಲ್ಲಿ ವಿಘ್ನ, ವ್ಯಾಪಾರದಲ್ಲಿ ಲಾಭ, ಮಿತ್ರರಿಂದ ವಂಚನೆ, ದಾಯಾದಿ ಕಲಹ, ಆರೋಗ್ಯದಲ್ಲಿ ಚೇತರಿಕೆ

ಧನಸ್ಸು: ವ್ಯಾಪಾರದಲ್ಲಿ ಅಲ್ಪ ಲಾಭ, ಕೌಟುಂಬಿಕ ನೆಮ್ಮದಿ, ಸೇವಕರಿಂದ ಸಮಸ್ಯೆ, ಆರೋಗ್ಯದಲ್ಲಿ ಏರುಪೇರು, ಮಕ್ಕಳಿಂದ ಅನುಕೂಲ

ಮಕರ: ಕುಟುಂಬದಲ್ಲಿ ನೆಮ್ಮದಿ, ಬಂಧು-ಮಿತ್ರರಿಂದ ಸಹಾಯ, ಸ್ಥಿರಾಸ್ತಿಯಿಂದ ಸಮಸ್ಯೆ, ಸಜ್ಜನರ ಸಂಗ, ಕಾರ್ಯಾನುಕೂಲ, ವ್ಯಾಪಾರದಲ್ಲಿ ಅನುಕೂಲ, ಆರ್ಥಿಕ ಚಿಂತೆಗಳು

ಕುಂಭ: ಪುಣ್ಯಕ್ಷೇತ್ರ ದರ್ಶನ, ಕೃಷಿಯಲ್ಲಿ ಅನುಕೂಲ, ಆರೋಗ್ಯ ಸುಧಾರಣೆ, ಸ್ಥಿರಾಸ್ತಿ ಪ್ರಾಪ್ತಿ, ಆರ್ಥಿಕ ಸುಧಾರಣೆ, ಮಾನಸಿಕ ಚಿಂತೆ, ಸರ್ಕಾರಿ ಕೆಲಸಗಳಲ್ಲಿ ವಿಳಂಬ

ಮೀನ: ಮಂಗಳ ಕಾರ್ಯಗಳು, ಆರ್ಥಿಕ ಪರಿಸ್ಥಿತಿ ಉತ್ತಮ, ವ್ಯಾಪಾರದಲ್ಲಿ ಪ್ರಗತಿ, ದಾಯಾದಿ ಕಲಹ, ಅಪವಾದ ನಿಂದನೆ, ಮಕ್ಕಳಿಂದ ನೋವು

Vishwa News 24

Recent Posts

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

5 hours ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

5 hours ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

5 hours ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

5 hours ago

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು – vishwanews24

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…

7 hours ago

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ – vishwanews24

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ…

7 hours ago