ಮೇಷ: ಅಲ್ಪ ಮಟ್ಟಿನ ಆರ್ಥಿಕ ಸುಧಾರಣೆ, ಶುಭಕಾರ್ಯದಲ್ಲಿ ಆಸಕ್ತಿ, ಆರೋಗ್ಯ ಸುಧಾರಣೆ, ಬಂಧು ಮಿತ್ರರಲ್ಲಿ ವಿರಸ, ದುಷ್ಟ ಕಾರ್ಯ, ಯತ್ನ ಕಾರ್ಯ ವಿಘ್ನ, ಅಧಿಕ ಖರ್ಚು ಮಾನಸಿಕ ಅಸಮತೋಲನ
ವೃಷಭ: ಆರೋಗ್ಯ ಸುಧಾರಣೆ, ಯತ್ನ ಕಾರ್ಯ ಅನುಕೂಲ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಸರ್ಕಾರಿ ಕೆಲಸಗಳಲ್ಲಿ ತೊಂದರೆ, ಮಾನಸಿಕ ಚಿಂತೆ, ಪರಸ್ಥಳ ವಾಸ, ಅನಗತ್ಯ ತಿರುಗಾಟ
ಮಿಥುನ: ಬಂಧು ಮಿತ್ರರ ಸಹಾಯ, ಆರೋಗ್ಯ ಸುಧಾರಣೆ, ಕುಟುಂಬ ಸೌಖ್ಯ, ಮಾನಸಿಕ ನೆಮ್ಮದಿ, ಧನಹಾನಿ, ಸರ್ಕಾರಿ ಕಾರ್ಯ ವಿಘ್ನ
ಕಟಕ: ವಸ್ತ್ರಾಭರಣ ಪ್ರಾಪ್ತಿ, ಸಜ್ಜನರ ಸಹವಾಸ ವ್ಯವಹಾರದಲ್ಲಿ ಧನಲಾಭ, ಶುಭಕಾರ್ಯ, ಆರೋಗ್ಯ ಸುಧಾರಣೆ, ಬಂಧು ಮಿತ್ರರ ಸಹಾಯ, ಉತ್ತಮ ಹೆಸರು, ಕುಟುಂಬ ಕಲಹ
ಸಿಂಹ: ಕೆಲಸದಲ್ಲಿ ಅಡಚಣೆ, ಮಿತ್ರರ ವಿರೋಧ, ಅಧಿಕ ಖರ್ಚು, ಆರೋಗ್ಯ ಸುಧಾರಣೆ, ವ್ಯಾಪಾರದಲ್ಲಿ ಅಲ್ಪ ಪ್ರಗತಿ, ಶತ್ರು ಕಾಟ, ಸಾಲದ ಚಿಂತೆ
ಕನ್ಯಾ: ಸ್ಥಳ ಬದಲಾವಣೆ, ಪ್ರಯಾಣದಲ್ಲಿ ಅಡೆತಡೆ, ಬಂಧುಗಳಿಂದ ತೊಂದರೆ, ಆರೋಗ್ಯದಲ್ಲಿ ನಷ್ಟ, ಸೇವಕರಿಂದ ತೊಂದರೆ, ಪ್ರೀತಿ-ಪ್ರೇಮದಲ್ಲಿ ತೊಂದರೆ
ತುಲಾ: ವ್ಯವಹಾರದಲ್ಲಿ ಧನಲಾಭ, ಆರೋಗ್ಯ ಸುಧಾರಣೆ, ಬಂಧುಗಳಿಂದ ಸಹಾಯ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಉದ್ಯೋಗ ಪ್ರಗತಿ, ಸ್ಥಳ ಬದಲಾವಣೆ, ಸೋಮಾರಿತನ
ವೃಶ್ಚಿಕ : ಅಧಿಕ ತಿರುಗಾಟ, ಸರ್ಕಾರಿ ಕೆಲಸಗಳಲ್ಲಿ ವಿಘ್ನ, ವ್ಯಾಪಾರದಲ್ಲಿ ಲಾಭ, ಮಿತ್ರರಿಂದ ವಂಚನೆ, ದಾಯಾದಿ ಕಲಹ, ಆರೋಗ್ಯದಲ್ಲಿ ಚೇತರಿಕೆ
ಧನಸ್ಸು: ವ್ಯಾಪಾರದಲ್ಲಿ ಅಲ್ಪ ಲಾಭ, ಕೌಟುಂಬಿಕ ನೆಮ್ಮದಿ, ಸೇವಕರಿಂದ ಸಮಸ್ಯೆ, ಆರೋಗ್ಯದಲ್ಲಿ ಏರುಪೇರು, ಮಕ್ಕಳಿಂದ ಅನುಕೂಲ
ಮಕರ: ಕುಟುಂಬದಲ್ಲಿ ನೆಮ್ಮದಿ, ಬಂಧು-ಮಿತ್ರರಿಂದ ಸಹಾಯ, ಸ್ಥಿರಾಸ್ತಿಯಿಂದ ಸಮಸ್ಯೆ, ಸಜ್ಜನರ ಸಂಗ, ಕಾರ್ಯಾನುಕೂಲ, ವ್ಯಾಪಾರದಲ್ಲಿ ಅನುಕೂಲ, ಆರ್ಥಿಕ ಚಿಂತೆಗಳು
ಕುಂಭ: ಪುಣ್ಯಕ್ಷೇತ್ರ ದರ್ಶನ, ಕೃಷಿಯಲ್ಲಿ ಅನುಕೂಲ, ಆರೋಗ್ಯ ಸುಧಾರಣೆ, ಸ್ಥಿರಾಸ್ತಿ ಪ್ರಾಪ್ತಿ, ಆರ್ಥಿಕ ಸುಧಾರಣೆ, ಮಾನಸಿಕ ಚಿಂತೆ, ಸರ್ಕಾರಿ ಕೆಲಸಗಳಲ್ಲಿ ವಿಳಂಬ
ಮೀನ: ಮಂಗಳ ಕಾರ್ಯಗಳು, ಆರ್ಥಿಕ ಪರಿಸ್ಥಿತಿ ಉತ್ತಮ, ವ್ಯಾಪಾರದಲ್ಲಿ ಪ್ರಗತಿ, ದಾಯಾದಿ ಕಲಹ, ಅಪವಾದ ನಿಂದನೆ, ಮಕ್ಕಳಿಂದ ನೋವು
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…