Featured

30-08-2021 : ಇಂದಿನ ದಿನ ಭವಿಷ್ಯ – Vishwanews24

30-08-2021 : ಇಂದಿನ ದಿನ ಭವಿಷ್ಯ – Vishwanews24

ಮೇಷ: ದಾಂಪತ್ಯ ಜೀವನ ಸುಖಮಯ, ತಾಳ್ಮೆ ಕಳೆದುಕೊಳ್ಳದೆ ಕೆಲಸ ಮಾಡುವಿರಿ, ಆದಾಯದ ಮೂಲ ಗೋಚರಿಸಲಿದೆ.

ವೃಷಭ: ಹಳೆಯ ಒಪ್ಪಂದ ಇತ್ಯರ್ಥ, ಗುರಿ ಸಾಧನೆಗೆ ಒಳ್ಳೆಯ ಕಾಲ, ವಿದ್ಯಾರ್ಥಿಗಳಿಗೆ ಯಶಸ್ಸು, ಚಿತ್ರಕಲೆಯಲ್ಲಿ ಪಾಲ್ಗೊಳ್ಳುವಿರಿ.

ಮಿಥುನ: ಷೇರು ಪೇಟೆಯಿಂದ ಲಾಭ, ಹೆಚ್ಚು ಶ್ರಮ ಅಲ್ಪ ಗಳಿಕೆ, ದೂರ ಪ್ರಯಾಣ, ರೈತರಿಗೆ ಕೃಷಿಯಿಂದ ಲಾಭ

ಕಟಕ: ಮನೆಗೆ ಹಿರಿಯರ ಆಗಮನ, ಉದ್ಯೋಗದಲ್ಲಿ ಬಡ್ತಿ, ಸ್ನೇಹಿತರ ಭೇಟಿ, ಭೂಲಾಭ, ಮೃಷ್ಟಾನ್ನ ಭೋಜನ

ಸಿಂಹ: ಸ್ವಾಭಿಮಾನದಿಂದ ಸ್ವಲ್ಪ ವಿರಸ, ಮನೆಯಲ್ಲಿ ಸಣ್ಣ ಪುಟ್ಟ ಬದಲಾವಣೆ, ವಾಹನ ಅಪಘಾತ.

ಕನ್ಯಾ: ಮಾನಸಿಕ ಅಸ್ಥಿರತೆಯಿಂದ ಹಿನ್ನಡೆ, ಸ್ವಂತ ಉದ್ಯಮಿಗಳಿಗೆ ಪ್ರಗತಿ, ಸ್ತ್ರೀಯರಿಂದ ತೀವ್ರ ಬೇಸರ

ತುಲಾ: ನಿರುದ್ಯೋಗಿಗಳಿಗೆ ಉದ್ಯೋಗ ಲಭ್ಯ, ಹಿರಿಯರ ಆಕ್ರೋಶದಿಂದ ಕಿರಿಕಿರಿ, ಮಕ್ಕಳೊಂದಿಗೆ ಸಂತೋಷದಿಂದ ಇರುವಿರಿ.

ವೃಶ್ಚಿಕ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಶಿಕ್ಷಕರಿಗೆ ಕಿರಿಕಿರಿ ಉಂಟಾಗಲಿದೆ, ದುಡುಕು ಕಾರ್ಯಗಳಿಂದ ನಷ್ಟ .

ಧನಸು: ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ, ಆದಾಯದ ಮೂಲವನ್ನು ಕಾಪಾಡಿ, ಹಳೆಯ ಸ್ನೇಹಿತರ ಆಗಮನ

ಮಕರ: ಅಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವಿರಿ, ಶತ್ರುಗಳ ಜಾಲದಲ್ಲಿ ಸಿಲುಕುವಿರಿ ಎಚ್ಚರ

ಕುಂಭ: ಆರೋಗ್ಯದಲ್ಲಿ ಏರುಪೇರು, ಸ್ಥಿರಾಸ್ತಿ ಮಾರಾಟ, ಮಹಿಳೆಯರಿಗೆ ಅನುಕೂಲಕರ ದಿನ, ಎಲ್ಲರಿಂದ ಸಹಾಯ ಪಡೆಯುವಿರಿ.

ಮೀನ: ಹಿತೈಷಿಗಳ ಆಗಮನ, ಪುಣ್ಯಕ್ಷೇತ್ರ ದರ್ಶನ, ತಾಳ್ಮೆ ಅಗತ್ಯ, ಒಡಹುಟ್ಟಿದವರಿಂದ ಕೆಲಸಗಳಿಗೆ ತೊಂದರೆ

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

9 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

9 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

10 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

12 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

12 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

12 hours ago