Featured

30-08-2021 : ಇಂದಿನ ದಿನ ಭವಿಷ್ಯ – Vishwanews24

30-08-2021 : ಇಂದಿನ ದಿನ ಭವಿಷ್ಯ – Vishwanews24

ಮೇಷ: ದಾಂಪತ್ಯ ಜೀವನ ಸುಖಮಯ, ತಾಳ್ಮೆ ಕಳೆದುಕೊಳ್ಳದೆ ಕೆಲಸ ಮಾಡುವಿರಿ, ಆದಾಯದ ಮೂಲ ಗೋಚರಿಸಲಿದೆ.

ವೃಷಭ: ಹಳೆಯ ಒಪ್ಪಂದ ಇತ್ಯರ್ಥ, ಗುರಿ ಸಾಧನೆಗೆ ಒಳ್ಳೆಯ ಕಾಲ, ವಿದ್ಯಾರ್ಥಿಗಳಿಗೆ ಯಶಸ್ಸು, ಚಿತ್ರಕಲೆಯಲ್ಲಿ ಪಾಲ್ಗೊಳ್ಳುವಿರಿ.

ಮಿಥುನ: ಷೇರು ಪೇಟೆಯಿಂದ ಲಾಭ, ಹೆಚ್ಚು ಶ್ರಮ ಅಲ್ಪ ಗಳಿಕೆ, ದೂರ ಪ್ರಯಾಣ, ರೈತರಿಗೆ ಕೃಷಿಯಿಂದ ಲಾಭ

ಕಟಕ: ಮನೆಗೆ ಹಿರಿಯರ ಆಗಮನ, ಉದ್ಯೋಗದಲ್ಲಿ ಬಡ್ತಿ, ಸ್ನೇಹಿತರ ಭೇಟಿ, ಭೂಲಾಭ, ಮೃಷ್ಟಾನ್ನ ಭೋಜನ

ಸಿಂಹ: ಸ್ವಾಭಿಮಾನದಿಂದ ಸ್ವಲ್ಪ ವಿರಸ, ಮನೆಯಲ್ಲಿ ಸಣ್ಣ ಪುಟ್ಟ ಬದಲಾವಣೆ, ವಾಹನ ಅಪಘಾತ.

ಕನ್ಯಾ: ಮಾನಸಿಕ ಅಸ್ಥಿರತೆಯಿಂದ ಹಿನ್ನಡೆ, ಸ್ವಂತ ಉದ್ಯಮಿಗಳಿಗೆ ಪ್ರಗತಿ, ಸ್ತ್ರೀಯರಿಂದ ತೀವ್ರ ಬೇಸರ

ತುಲಾ: ನಿರುದ್ಯೋಗಿಗಳಿಗೆ ಉದ್ಯೋಗ ಲಭ್ಯ, ಹಿರಿಯರ ಆಕ್ರೋಶದಿಂದ ಕಿರಿಕಿರಿ, ಮಕ್ಕಳೊಂದಿಗೆ ಸಂತೋಷದಿಂದ ಇರುವಿರಿ.

ವೃಶ್ಚಿಕ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಶಿಕ್ಷಕರಿಗೆ ಕಿರಿಕಿರಿ ಉಂಟಾಗಲಿದೆ, ದುಡುಕು ಕಾರ್ಯಗಳಿಂದ ನಷ್ಟ .

ಧನಸು: ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ, ಆದಾಯದ ಮೂಲವನ್ನು ಕಾಪಾಡಿ, ಹಳೆಯ ಸ್ನೇಹಿತರ ಆಗಮನ

ಮಕರ: ಅಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವಿರಿ, ಶತ್ರುಗಳ ಜಾಲದಲ್ಲಿ ಸಿಲುಕುವಿರಿ ಎಚ್ಚರ

ಕುಂಭ: ಆರೋಗ್ಯದಲ್ಲಿ ಏರುಪೇರು, ಸ್ಥಿರಾಸ್ತಿ ಮಾರಾಟ, ಮಹಿಳೆಯರಿಗೆ ಅನುಕೂಲಕರ ದಿನ, ಎಲ್ಲರಿಂದ ಸಹಾಯ ಪಡೆಯುವಿರಿ.

ಮೀನ: ಹಿತೈಷಿಗಳ ಆಗಮನ, ಪುಣ್ಯಕ್ಷೇತ್ರ ದರ್ಶನ, ತಾಳ್ಮೆ ಅಗತ್ಯ, ಒಡಹುಟ್ಟಿದವರಿಂದ ಕೆಲಸಗಳಿಗೆ ತೊಂದರೆ

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

56 minutes ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

1 hour ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

1 hour ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

19 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago