Featured

30-08-2021 : ಇಂದಿನ ದಿನ ಭವಿಷ್ಯ – Vishwanews24

30-08-2021 : ಇಂದಿನ ದಿನ ಭವಿಷ್ಯ – Vishwanews24

ಮೇಷ: ದಾಂಪತ್ಯ ಜೀವನ ಸುಖಮಯ, ತಾಳ್ಮೆ ಕಳೆದುಕೊಳ್ಳದೆ ಕೆಲಸ ಮಾಡುವಿರಿ, ಆದಾಯದ ಮೂಲ ಗೋಚರಿಸಲಿದೆ.

ವೃಷಭ: ಹಳೆಯ ಒಪ್ಪಂದ ಇತ್ಯರ್ಥ, ಗುರಿ ಸಾಧನೆಗೆ ಒಳ್ಳೆಯ ಕಾಲ, ವಿದ್ಯಾರ್ಥಿಗಳಿಗೆ ಯಶಸ್ಸು, ಚಿತ್ರಕಲೆಯಲ್ಲಿ ಪಾಲ್ಗೊಳ್ಳುವಿರಿ.

ಮಿಥುನ: ಷೇರು ಪೇಟೆಯಿಂದ ಲಾಭ, ಹೆಚ್ಚು ಶ್ರಮ ಅಲ್ಪ ಗಳಿಕೆ, ದೂರ ಪ್ರಯಾಣ, ರೈತರಿಗೆ ಕೃಷಿಯಿಂದ ಲಾಭ

ಕಟಕ: ಮನೆಗೆ ಹಿರಿಯರ ಆಗಮನ, ಉದ್ಯೋಗದಲ್ಲಿ ಬಡ್ತಿ, ಸ್ನೇಹಿತರ ಭೇಟಿ, ಭೂಲಾಭ, ಮೃಷ್ಟಾನ್ನ ಭೋಜನ

ಸಿಂಹ: ಸ್ವಾಭಿಮಾನದಿಂದ ಸ್ವಲ್ಪ ವಿರಸ, ಮನೆಯಲ್ಲಿ ಸಣ್ಣ ಪುಟ್ಟ ಬದಲಾವಣೆ, ವಾಹನ ಅಪಘಾತ.

ಕನ್ಯಾ: ಮಾನಸಿಕ ಅಸ್ಥಿರತೆಯಿಂದ ಹಿನ್ನಡೆ, ಸ್ವಂತ ಉದ್ಯಮಿಗಳಿಗೆ ಪ್ರಗತಿ, ಸ್ತ್ರೀಯರಿಂದ ತೀವ್ರ ಬೇಸರ

ತುಲಾ: ನಿರುದ್ಯೋಗಿಗಳಿಗೆ ಉದ್ಯೋಗ ಲಭ್ಯ, ಹಿರಿಯರ ಆಕ್ರೋಶದಿಂದ ಕಿರಿಕಿರಿ, ಮಕ್ಕಳೊಂದಿಗೆ ಸಂತೋಷದಿಂದ ಇರುವಿರಿ.

ವೃಶ್ಚಿಕ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಶಿಕ್ಷಕರಿಗೆ ಕಿರಿಕಿರಿ ಉಂಟಾಗಲಿದೆ, ದುಡುಕು ಕಾರ್ಯಗಳಿಂದ ನಷ್ಟ .

ಧನಸು: ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ, ಆದಾಯದ ಮೂಲವನ್ನು ಕಾಪಾಡಿ, ಹಳೆಯ ಸ್ನೇಹಿತರ ಆಗಮನ

ಮಕರ: ಅಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವಿರಿ, ಶತ್ರುಗಳ ಜಾಲದಲ್ಲಿ ಸಿಲುಕುವಿರಿ ಎಚ್ಚರ

ಕುಂಭ: ಆರೋಗ್ಯದಲ್ಲಿ ಏರುಪೇರು, ಸ್ಥಿರಾಸ್ತಿ ಮಾರಾಟ, ಮಹಿಳೆಯರಿಗೆ ಅನುಕೂಲಕರ ದಿನ, ಎಲ್ಲರಿಂದ ಸಹಾಯ ಪಡೆಯುವಿರಿ.

ಮೀನ: ಹಿತೈಷಿಗಳ ಆಗಮನ, ಪುಣ್ಯಕ್ಷೇತ್ರ ದರ್ಶನ, ತಾಳ್ಮೆ ಅಗತ್ಯ, ಒಡಹುಟ್ಟಿದವರಿಂದ ಕೆಲಸಗಳಿಗೆ ತೊಂದರೆ

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago