Featured

30-08-2021 : ಇಂದಿನ ದಿನ ಭವಿಷ್ಯ – Vishwanews24

30-08-2021 : ಇಂದಿನ ದಿನ ಭವಿಷ್ಯ – Vishwanews24

ಮೇಷ: ದಾಂಪತ್ಯ ಜೀವನ ಸುಖಮಯ, ತಾಳ್ಮೆ ಕಳೆದುಕೊಳ್ಳದೆ ಕೆಲಸ ಮಾಡುವಿರಿ, ಆದಾಯದ ಮೂಲ ಗೋಚರಿಸಲಿದೆ.

ವೃಷಭ: ಹಳೆಯ ಒಪ್ಪಂದ ಇತ್ಯರ್ಥ, ಗುರಿ ಸಾಧನೆಗೆ ಒಳ್ಳೆಯ ಕಾಲ, ವಿದ್ಯಾರ್ಥಿಗಳಿಗೆ ಯಶಸ್ಸು, ಚಿತ್ರಕಲೆಯಲ್ಲಿ ಪಾಲ್ಗೊಳ್ಳುವಿರಿ.

ಮಿಥುನ: ಷೇರು ಪೇಟೆಯಿಂದ ಲಾಭ, ಹೆಚ್ಚು ಶ್ರಮ ಅಲ್ಪ ಗಳಿಕೆ, ದೂರ ಪ್ರಯಾಣ, ರೈತರಿಗೆ ಕೃಷಿಯಿಂದ ಲಾಭ

ಕಟಕ: ಮನೆಗೆ ಹಿರಿಯರ ಆಗಮನ, ಉದ್ಯೋಗದಲ್ಲಿ ಬಡ್ತಿ, ಸ್ನೇಹಿತರ ಭೇಟಿ, ಭೂಲಾಭ, ಮೃಷ್ಟಾನ್ನ ಭೋಜನ

ಸಿಂಹ: ಸ್ವಾಭಿಮಾನದಿಂದ ಸ್ವಲ್ಪ ವಿರಸ, ಮನೆಯಲ್ಲಿ ಸಣ್ಣ ಪುಟ್ಟ ಬದಲಾವಣೆ, ವಾಹನ ಅಪಘಾತ.

ಕನ್ಯಾ: ಮಾನಸಿಕ ಅಸ್ಥಿರತೆಯಿಂದ ಹಿನ್ನಡೆ, ಸ್ವಂತ ಉದ್ಯಮಿಗಳಿಗೆ ಪ್ರಗತಿ, ಸ್ತ್ರೀಯರಿಂದ ತೀವ್ರ ಬೇಸರ

ತುಲಾ: ನಿರುದ್ಯೋಗಿಗಳಿಗೆ ಉದ್ಯೋಗ ಲಭ್ಯ, ಹಿರಿಯರ ಆಕ್ರೋಶದಿಂದ ಕಿರಿಕಿರಿ, ಮಕ್ಕಳೊಂದಿಗೆ ಸಂತೋಷದಿಂದ ಇರುವಿರಿ.

ವೃಶ್ಚಿಕ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಶಿಕ್ಷಕರಿಗೆ ಕಿರಿಕಿರಿ ಉಂಟಾಗಲಿದೆ, ದುಡುಕು ಕಾರ್ಯಗಳಿಂದ ನಷ್ಟ .

ಧನಸು: ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ, ಆದಾಯದ ಮೂಲವನ್ನು ಕಾಪಾಡಿ, ಹಳೆಯ ಸ್ನೇಹಿತರ ಆಗಮನ

ಮಕರ: ಅಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವಿರಿ, ಶತ್ರುಗಳ ಜಾಲದಲ್ಲಿ ಸಿಲುಕುವಿರಿ ಎಚ್ಚರ

ಕುಂಭ: ಆರೋಗ್ಯದಲ್ಲಿ ಏರುಪೇರು, ಸ್ಥಿರಾಸ್ತಿ ಮಾರಾಟ, ಮಹಿಳೆಯರಿಗೆ ಅನುಕೂಲಕರ ದಿನ, ಎಲ್ಲರಿಂದ ಸಹಾಯ ಪಡೆಯುವಿರಿ.

ಮೀನ: ಹಿತೈಷಿಗಳ ಆಗಮನ, ಪುಣ್ಯಕ್ಷೇತ್ರ ದರ್ಶನ, ತಾಳ್ಮೆ ಅಗತ್ಯ, ಒಡಹುಟ್ಟಿದವರಿಂದ ಕೆಲಸಗಳಿಗೆ ತೊಂದರೆ

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

11 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

11 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

11 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

14 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

14 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

14 hours ago