ಮೇಷ : ವಾದ ವಿವಾದಗಳಿಂದ ದೂರವಿರಿ, ವಿದ್ಯಾರ್ಥಿಗಳು ಓದಿನ ಕಡೆ ಗಮನ ಹರಿಸಿ, ಅಧಿಕ ತಿರುಗಾಟ.
ವೃಷಭ : ಆರ್ಥಿಕವಾಗಿ ಅಭಿವೃದ್ಧಿ ಹೊಂದುವಿರಿ, ಮನಸ್ಸಿಗೆ ನೆಮ್ಮದಿ ಇಲ್ಲ, ಹೇಳಲಾರದಂತಹ ಸಂಕಟ.
ಮಿಥುನ : ಮಕ್ಕಳಿಗಾಗಿ ಅಧಿಕ ಖರ್ಚು, ಸ್ತ್ರೀಯರಿಗೆ ಶುಭ, ಋಣಭಾದೆ, ಶತ್ರು ಭಾದೆ, ದೈವಿಕ ಚಿಂತನೆ, ನೀಚ ಜನರಿಂದ ದೂರವಿರಿ.
ಕಟಕ : ದ್ರವ್ಯಲಾಭ, ಪ್ರಿಯ ಜನರ ಭೇಟಿ, ಭೂಲಾಭ, ದಾಯಾದಿ ಕಲಹ, ದಾನ ಧರ್ಮದಲ್ಲಿ ಆಸಕ್ತಿ.
ಸಿಂಹ : ದೂರ ಪ್ರಯಾಣ, ಮನಸ್ಸಿಗೆ ಭಯ ಭೀತಿ, ಸ್ನೇಹಿತರಿಂದ ಸಹಾಯ, ಪರರ ಧನ ಪ್ರಾಪ್ತಿ.
ಕನ್ಯಾ : ವಾಹನ ರಿಪೇರಿ,ಸಂಗಾತಿಯಿಂದ ನೋವು, ಮಾತಿನಿಂದ ಅನರ್ಥ, ಕುಟುಂಬದಲ್ಲಿ ಆತಂಕ.
ತುಲಾ : ಮಕ್ಕಳ ಬಗ್ಗೆ ಚಿಂತೆ, ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ, ಮನಕ್ಲೇಷ, ಹಿತಶತ್ರುಗಳಿಂದ ತೊಂದರೆ.
ವೃಶ್ಚಿಕ : ಅಲ್ಪ ಧನಾಗಮನ, ತಂದೆ ತಾಯಿಯರಲ್ಲಿ ದ್ವೇಷ, ವೈಮನಸ್ಯ,ನಿಂದನೆ, ವಿರೋಧಿಗಳಿಂದ ತೊಂದರೆ.
ಧನಸು : ಯತ್ನ ಕಾರ್ಯಗಳಲ್ಲಿ ಜಯ, ಮಾತಿನ ಚಕಮಖಿ, ಗುಪ್ತ ವಿದ್ಯೆಯಲ್ಲಿ ಆಸಕ್ತಿ, ಭೂಮಿಯಿಂದ ಲಾಭ, ಪುಣ್ಯಕ್ಷೇತ್ರ ದರ್ಶನ.
ಮಕರ : ಸ್ತ್ರೀಯರಿಗೆ ಆರೋಗ್ಯದಲ್ಲಿ ತೊಂದರೆ, ವ್ಯಾಪಾರದಲ್ಲಿ ಉತ್ತಮ ಪ್ರಗತಿ, ಬಂಧು ಮಿತ್ರರ ಸಮಾಗಮ.
ಕುಂಭ : ಅಕಾಲ ಭೋಜನ, ಸಾಲಭಾದೆ, ಪರರಿಗೆ ವಂಚನೆ, ಬಾಕಿ ವಸೂಲಿ, ಅತಿಯಾದ ಕೋಪ.
ಮೀನ : ನೌಕರಿಯಲ್ಲಿ ಕಿರಿಕಿರಿ, ಸಣ್ಣ ಮಾತಿನಿಂದ ಕಲಹ, ತಂದೆತಾಯಿಗಳ ಆಶೀರ್ವಾದ ಪಡೆಯಿರಿ, ಅತಿಯಾದ ನೋವು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]