ಮೇಷ : ವಾದ ವಿವಾದಗಳಿಂದ ದೂರವಿರಿ, ವಿದ್ಯಾರ್ಥಿಗಳು ಓದಿನ ಕಡೆ ಗಮನ ಹರಿಸಿ, ಅಧಿಕ ತಿರುಗಾಟ.
ವೃಷಭ : ಆರ್ಥಿಕವಾಗಿ ಅಭಿವೃದ್ಧಿ ಹೊಂದುವಿರಿ, ಮನಸ್ಸಿಗೆ ನೆಮ್ಮದಿ ಇಲ್ಲ, ಹೇಳಲಾರದಂತಹ ಸಂಕಟ.
ಮಿಥುನ : ಮಕ್ಕಳಿಗಾಗಿ ಅಧಿಕ ಖರ್ಚು, ಸ್ತ್ರೀಯರಿಗೆ ಶುಭ, ಋಣಭಾದೆ, ಶತ್ರು ಭಾದೆ, ದೈವಿಕ ಚಿಂತನೆ, ನೀಚ ಜನರಿಂದ ದೂರವಿರಿ.
ಕಟಕ : ದ್ರವ್ಯಲಾಭ, ಪ್ರಿಯ ಜನರ ಭೇಟಿ, ಭೂಲಾಭ, ದಾಯಾದಿ ಕಲಹ, ದಾನ ಧರ್ಮದಲ್ಲಿ ಆಸಕ್ತಿ.
ಸಿಂಹ : ದೂರ ಪ್ರಯಾಣ, ಮನಸ್ಸಿಗೆ ಭಯ ಭೀತಿ, ಸ್ನೇಹಿತರಿಂದ ಸಹಾಯ, ಪರರ ಧನ ಪ್ರಾಪ್ತಿ.
ಕನ್ಯಾ : ವಾಹನ ರಿಪೇರಿ,ಸಂಗಾತಿಯಿಂದ ನೋವು, ಮಾತಿನಿಂದ ಅನರ್ಥ, ಕುಟುಂಬದಲ್ಲಿ ಆತಂಕ.
ತುಲಾ : ಮಕ್ಕಳ ಬಗ್ಗೆ ಚಿಂತೆ, ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ, ಮನಕ್ಲೇಷ, ಹಿತಶತ್ರುಗಳಿಂದ ತೊಂದರೆ.
ವೃಶ್ಚಿಕ : ಅಲ್ಪ ಧನಾಗಮನ, ತಂದೆ ತಾಯಿಯರಲ್ಲಿ ದ್ವೇಷ, ವೈಮನಸ್ಯ,ನಿಂದನೆ, ವಿರೋಧಿಗಳಿಂದ ತೊಂದರೆ.
ಧನಸು : ಯತ್ನ ಕಾರ್ಯಗಳಲ್ಲಿ ಜಯ, ಮಾತಿನ ಚಕಮಖಿ, ಗುಪ್ತ ವಿದ್ಯೆಯಲ್ಲಿ ಆಸಕ್ತಿ, ಭೂಮಿಯಿಂದ ಲಾಭ, ಪುಣ್ಯಕ್ಷೇತ್ರ ದರ್ಶನ.
ಮಕರ : ಸ್ತ್ರೀಯರಿಗೆ ಆರೋಗ್ಯದಲ್ಲಿ ತೊಂದರೆ, ವ್ಯಾಪಾರದಲ್ಲಿ ಉತ್ತಮ ಪ್ರಗತಿ, ಬಂಧು ಮಿತ್ರರ ಸಮಾಗಮ.
ಕುಂಭ : ಅಕಾಲ ಭೋಜನ, ಸಾಲಭಾದೆ, ಪರರಿಗೆ ವಂಚನೆ, ಬಾಕಿ ವಸೂಲಿ, ಅತಿಯಾದ ಕೋಪ.
ಮೀನ : ನೌಕರಿಯಲ್ಲಿ ಕಿರಿಕಿರಿ, ಸಣ್ಣ ಮಾತಿನಿಂದ ಕಲಹ, ತಂದೆತಾಯಿಗಳ ಆಶೀರ್ವಾದ ಪಡೆಯಿರಿ, ಅತಿಯಾದ ನೋವು.
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…