Featured

30-11-2021 : ಇಂದಿನ ದಿನ ಭವಿಷ್ಯ -Vishwanews24

30-11-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ : ವಾದ ವಿವಾದಗಳಿಂದ ದೂರವಿರಿ, ವಿದ್ಯಾರ್ಥಿಗಳು ಓದಿನ ಕಡೆ ಗಮನ ಹರಿಸಿ, ಅಧಿಕ ತಿರುಗಾಟ.

ವೃಷಭ : ಆರ್ಥಿಕವಾಗಿ ಅಭಿವೃದ್ಧಿ ಹೊಂದುವಿರಿ, ಮನಸ್ಸಿಗೆ ನೆಮ್ಮದಿ ಇಲ್ಲ, ಹೇಳಲಾರದಂತಹ ಸಂಕಟ.

ಮಿಥುನ : ಮಕ್ಕಳಿಗಾಗಿ ಅಧಿಕ ಖರ್ಚು, ಸ್ತ್ರೀಯರಿಗೆ ಶುಭ, ಋಣಭಾದೆ, ಶತ್ರು ಭಾದೆ, ದೈವಿಕ ಚಿಂತನೆ, ನೀಚ ಜನರಿಂದ ದೂರವಿರಿ.

ಕಟಕ : ದ್ರವ್ಯಲಾಭ, ಪ್ರಿಯ ಜನರ ಭೇಟಿ, ಭೂಲಾಭ, ದಾಯಾದಿ ಕಲಹ, ದಾನ ಧರ್ಮದಲ್ಲಿ ಆಸಕ್ತಿ.

ಸಿಂಹ : ದೂರ ಪ್ರಯಾಣ, ಮನಸ್ಸಿಗೆ ಭಯ ಭೀತಿ, ಸ್ನೇಹಿತರಿಂದ ಸಹಾಯ, ಪರರ ಧನ ಪ್ರಾಪ್ತಿ.

ಕನ್ಯಾ : ವಾಹನ ರಿಪೇರಿ,ಸಂಗಾತಿಯಿಂದ ನೋವು, ಮಾತಿನಿಂದ ಅನರ್ಥ, ಕುಟುಂಬದಲ್ಲಿ ಆತಂಕ.

ತುಲಾ : ಮಕ್ಕಳ ಬಗ್ಗೆ ಚಿಂತೆ, ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ, ಮನಕ್ಲೇಷ, ಹಿತಶತ್ರುಗಳಿಂದ ತೊಂದರೆ.

ವೃಶ್ಚಿಕ : ಅಲ್ಪ ಧನಾಗಮನ, ತಂದೆ ತಾಯಿಯರಲ್ಲಿ ದ್ವೇಷ, ವೈಮನಸ್ಯ,ನಿಂದನೆ, ವಿರೋಧಿಗಳಿಂದ ತೊಂದರೆ.

ಧನಸು : ಯತ್ನ ಕಾರ್ಯಗಳಲ್ಲಿ ಜಯ, ಮಾತಿನ ಚಕಮಖಿ, ಗುಪ್ತ ವಿದ್ಯೆಯಲ್ಲಿ ಆಸಕ್ತಿ, ಭೂಮಿಯಿಂದ ಲಾಭ, ಪುಣ್ಯಕ್ಷೇತ್ರ ದರ್ಶನ.

ಮಕರ : ಸ್ತ್ರೀಯರಿಗೆ ಆರೋಗ್ಯದಲ್ಲಿ ತೊಂದರೆ, ವ್ಯಾಪಾರದಲ್ಲಿ ಉತ್ತಮ ಪ್ರಗತಿ, ಬಂಧು ಮಿತ್ರರ ಸಮಾಗಮ.

ಕುಂಭ : ಅಕಾಲ ಭೋಜನ, ಸಾಲಭಾದೆ, ಪರರಿಗೆ ವಂಚನೆ, ಬಾಕಿ ವಸೂಲಿ, ಅತಿಯಾದ ಕೋಪ.

ಮೀನ : ನೌಕರಿಯಲ್ಲಿ ಕಿರಿಕಿರಿ, ಸಣ್ಣ ಮಾತಿನಿಂದ ಕಲಹ, ತಂದೆತಾಯಿಗಳ ಆಶೀರ್ವಾದ ಪಡೆಯಿರಿ, ಅತಿಯಾದ ನೋವು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

18 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

18 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

18 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

21 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

21 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

21 hours ago