ಮೇಷ : ವಾದ ವಿವಾದಗಳಿಂದ ದೂರವಿರಿ, ವಿದ್ಯಾರ್ಥಿಗಳು ಓದಿನ ಕಡೆ ಗಮನ ಹರಿಸಿ, ಅಧಿಕ ತಿರುಗಾಟ.
ವೃಷಭ : ಆರ್ಥಿಕವಾಗಿ ಅಭಿವೃದ್ಧಿ ಹೊಂದುವಿರಿ, ಮನಸ್ಸಿಗೆ ನೆಮ್ಮದಿ ಇಲ್ಲ, ಹೇಳಲಾರದಂತಹ ಸಂಕಟ.
ಮಿಥುನ : ಮಕ್ಕಳಿಗಾಗಿ ಅಧಿಕ ಖರ್ಚು, ಸ್ತ್ರೀಯರಿಗೆ ಶುಭ, ಋಣಭಾದೆ, ಶತ್ರು ಭಾದೆ, ದೈವಿಕ ಚಿಂತನೆ, ನೀಚ ಜನರಿಂದ ದೂರವಿರಿ.
ಕಟಕ : ದ್ರವ್ಯಲಾಭ, ಪ್ರಿಯ ಜನರ ಭೇಟಿ, ಭೂಲಾಭ, ದಾಯಾದಿ ಕಲಹ, ದಾನ ಧರ್ಮದಲ್ಲಿ ಆಸಕ್ತಿ.
ಸಿಂಹ : ದೂರ ಪ್ರಯಾಣ, ಮನಸ್ಸಿಗೆ ಭಯ ಭೀತಿ, ಸ್ನೇಹಿತರಿಂದ ಸಹಾಯ, ಪರರ ಧನ ಪ್ರಾಪ್ತಿ.
ಕನ್ಯಾ : ವಾಹನ ರಿಪೇರಿ,ಸಂಗಾತಿಯಿಂದ ನೋವು, ಮಾತಿನಿಂದ ಅನರ್ಥ, ಕುಟುಂಬದಲ್ಲಿ ಆತಂಕ.
ತುಲಾ : ಮಕ್ಕಳ ಬಗ್ಗೆ ಚಿಂತೆ, ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ, ಮನಕ್ಲೇಷ, ಹಿತಶತ್ರುಗಳಿಂದ ತೊಂದರೆ.
ವೃಶ್ಚಿಕ : ಅಲ್ಪ ಧನಾಗಮನ, ತಂದೆ ತಾಯಿಯರಲ್ಲಿ ದ್ವೇಷ, ವೈಮನಸ್ಯ,ನಿಂದನೆ, ವಿರೋಧಿಗಳಿಂದ ತೊಂದರೆ.
ಧನಸು : ಯತ್ನ ಕಾರ್ಯಗಳಲ್ಲಿ ಜಯ, ಮಾತಿನ ಚಕಮಖಿ, ಗುಪ್ತ ವಿದ್ಯೆಯಲ್ಲಿ ಆಸಕ್ತಿ, ಭೂಮಿಯಿಂದ ಲಾಭ, ಪುಣ್ಯಕ್ಷೇತ್ರ ದರ್ಶನ.
ಮಕರ : ಸ್ತ್ರೀಯರಿಗೆ ಆರೋಗ್ಯದಲ್ಲಿ ತೊಂದರೆ, ವ್ಯಾಪಾರದಲ್ಲಿ ಉತ್ತಮ ಪ್ರಗತಿ, ಬಂಧು ಮಿತ್ರರ ಸಮಾಗಮ.
ಕುಂಭ : ಅಕಾಲ ಭೋಜನ, ಸಾಲಭಾದೆ, ಪರರಿಗೆ ವಂಚನೆ, ಬಾಕಿ ವಸೂಲಿ, ಅತಿಯಾದ ಕೋಪ.
ಮೀನ : ನೌಕರಿಯಲ್ಲಿ ಕಿರಿಕಿರಿ, ಸಣ್ಣ ಮಾತಿನಿಂದ ಕಲಹ, ತಂದೆತಾಯಿಗಳ ಆಶೀರ್ವಾದ ಪಡೆಯಿರಿ, ಅತಿಯಾದ ನೋವು.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…