ರಾಜ್ಯ ನ್ಯೂಸ್

31-01-2022 : ಇಂದಿನ ದಿನ ಭವಿಷ್ಯ -Vishwanews24

31-01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮನೆಗೆ ಹಿರಿಯರ ಆಗಮನ, ಹೆಚ್ಚು ಶ್ರಮ ಅಲ್ಪಗಳಿಗೆ, ವೈವಾಹಿಕ ಜೀವನದಲ್ಲಿ ತೊಂದರೆ.

ವೃಷಭ: ಕಾರ್ಯ ವಿಘಾತ, ಅನಾರೋಗ್ಯ, ಗೆಳೆಯರಿಂದ ಅನರ್ಥ, ಮನಕ್ಲೇಷ, ಮಾನಸಿಕ ಒತ್ತಡ, ದ್ರವ್ಯಲಾಭ.

ಮಿಥುನ: ತೀರ್ಥಕ್ಷೇತ್ರ ದರ್ಶನ, ನೆರೆಹೊರೆಯವರ ಜೊತೆ ಸುತ್ತಾಟ, ಅಧಿಕಾರಿಗಳಿಂದ ಹೊಗಳಿಕೆ.

ಕಟಕ: ವ್ಯಾಪಾರ-ವ್ಯವಹಾರಗಳಲ್ಲಿ ಲಾಭ, ದುಷ್ಟ ಜನರಿಂದ ತೊಂದರೆ, ಶೀತ ಸಂಬಂಧ ರೋಗಗಳು.

ಸಿಂಹ: ಯತ್ನ ಕಾರ್ಯಗಳಲ್ಲಿ ಜಯ, ಸಲ್ಲದ ಅಪವಾದ ಎಚ್ಚರ, ಕೃಷಿಕರಿಗೆ ಲಾಭ, ಸ್ಥಳ ಬದಲಾವಣೆ.

ಕನ್ಯಾ: ತಾಳ್ಮೆ ಅಗತ್ಯ, ಹಣಕಾಸು ಮುಗ್ಗಟ್ಟು, ನಂಬಿದ ಜನರಿಂದ ಮೋಸ, ಹಿತಶತ್ರುಗಳಿಂದ ಬಾಧೆ, ಮನಕ್ಲೇಷ.

ತುಲಾ: ಮಿತ್ರರಲ್ಲಿ ವಿರೋಧ, ನೀವಾಡುವ ಮಾತಿನಿಂದ ಅನರ್ಥ, ಅನಾರೋಗ್ಯ, ಆಹಾರ ಸೇವನೆಯಲ್ಲಿ ವ್ಯತ್ಯಾಸ.

ವೃಶ್ಚಿಕ: ಅನಾವಶ್ಯಕ ಹಣವ್ಯಯ, ಹಿರಿಯರಿಗೆ ಗೌರವ ನೀಡಿ, ಸಾಧಾರಣ ಪ್ರಗತಿ, ಮೋಸದ ವಂಚನೆಗೆ ಬೀಳುವಿರಿ ಎಚ್ಚರ.

ಧನಸ್ಸು: ಮಾನಸಿಕ ಒತ್ತಡ,ಚಂಚಲ ಮನಸ್ಸು, ವಿಪರೀತ ವ್ಯಸನ, ಶತ್ರು ಬಾಧೆ, ದ್ರವರೂಪದ ವಸ್ತುಗಳಿಂದ ಧನಪ್ರಾಪ್ತಿ.

ಮಕರ: ಮಾತಿನ ಚಕಮುಖಿ, ಭೋಗ ವಸ್ತುಗಳನ್ನ ಕಳೆದುಕೊಳ್ಳುವಿರಿ, ಸಹೋದರನಿಂದ ಬೋಧನೆ.

ಕುಂಭ: ಆತ್ಮೀಯರ ಭೇಟಿ,ಸ್ಥಿರಾಸ್ತಿ ಮಾರಾಟ, ದೈವಿಕ ಚಿಂತನೆ, ಅವಿವಾಹಿತರಿಗೆ ವಿವಾಹಯೋಗ.

ಮೀನ: ಪ್ರಿಯ ಜನರ ಭೇಟಿ, ಕೆಲಸ ಕಾರ್ಯಗಳಲ್ಲಿ ಮುನ್ನುಗ್ಗುವಿಕೆ, ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಪರರ ಧನ ಪ್ರಾಪ್ತಿ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

5 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago