ಮೇಷ: ಮನೆಗೆ ಹಿರಿಯರ ಆಗಮನ, ಹೆಚ್ಚು ಶ್ರಮ ಅಲ್ಪಗಳಿಗೆ, ವೈವಾಹಿಕ ಜೀವನದಲ್ಲಿ ತೊಂದರೆ.
ವೃಷಭ: ಕಾರ್ಯ ವಿಘಾತ, ಅನಾರೋಗ್ಯ, ಗೆಳೆಯರಿಂದ ಅನರ್ಥ, ಮನಕ್ಲೇಷ, ಮಾನಸಿಕ ಒತ್ತಡ, ದ್ರವ್ಯಲಾಭ.
ಮಿಥುನ: ತೀರ್ಥಕ್ಷೇತ್ರ ದರ್ಶನ, ನೆರೆಹೊರೆಯವರ ಜೊತೆ ಸುತ್ತಾಟ, ಅಧಿಕಾರಿಗಳಿಂದ ಹೊಗಳಿಕೆ.
ಕಟಕ: ವ್ಯಾಪಾರ-ವ್ಯವಹಾರಗಳಲ್ಲಿ ಲಾಭ, ದುಷ್ಟ ಜನರಿಂದ ತೊಂದರೆ, ಶೀತ ಸಂಬಂಧ ರೋಗಗಳು.
ಸಿಂಹ: ಯತ್ನ ಕಾರ್ಯಗಳಲ್ಲಿ ಜಯ, ಸಲ್ಲದ ಅಪವಾದ ಎಚ್ಚರ, ಕೃಷಿಕರಿಗೆ ಲಾಭ, ಸ್ಥಳ ಬದಲಾವಣೆ.
ಕನ್ಯಾ: ತಾಳ್ಮೆ ಅಗತ್ಯ, ಹಣಕಾಸು ಮುಗ್ಗಟ್ಟು, ನಂಬಿದ ಜನರಿಂದ ಮೋಸ, ಹಿತಶತ್ರುಗಳಿಂದ ಬಾಧೆ, ಮನಕ್ಲೇಷ.
ತುಲಾ: ಮಿತ್ರರಲ್ಲಿ ವಿರೋಧ, ನೀವಾಡುವ ಮಾತಿನಿಂದ ಅನರ್ಥ, ಅನಾರೋಗ್ಯ, ಆಹಾರ ಸೇವನೆಯಲ್ಲಿ ವ್ಯತ್ಯಾಸ.
ವೃಶ್ಚಿಕ: ಅನಾವಶ್ಯಕ ಹಣವ್ಯಯ, ಹಿರಿಯರಿಗೆ ಗೌರವ ನೀಡಿ, ಸಾಧಾರಣ ಪ್ರಗತಿ, ಮೋಸದ ವಂಚನೆಗೆ ಬೀಳುವಿರಿ ಎಚ್ಚರ.
ಧನಸ್ಸು: ಮಾನಸಿಕ ಒತ್ತಡ,ಚಂಚಲ ಮನಸ್ಸು, ವಿಪರೀತ ವ್ಯಸನ, ಶತ್ರು ಬಾಧೆ, ದ್ರವರೂಪದ ವಸ್ತುಗಳಿಂದ ಧನಪ್ರಾಪ್ತಿ.
ಮಕರ: ಮಾತಿನ ಚಕಮುಖಿ, ಭೋಗ ವಸ್ತುಗಳನ್ನ ಕಳೆದುಕೊಳ್ಳುವಿರಿ, ಸಹೋದರನಿಂದ ಬೋಧನೆ.
ಕುಂಭ: ಆತ್ಮೀಯರ ಭೇಟಿ,ಸ್ಥಿರಾಸ್ತಿ ಮಾರಾಟ, ದೈವಿಕ ಚಿಂತನೆ, ಅವಿವಾಹಿತರಿಗೆ ವಿವಾಹಯೋಗ.
ಮೀನ: ಪ್ರಿಯ ಜನರ ಭೇಟಿ, ಕೆಲಸ ಕಾರ್ಯಗಳಲ್ಲಿ ಮುನ್ನುಗ್ಗುವಿಕೆ, ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಪರರ ಧನ ಪ್ರಾಪ್ತಿ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…