Featured

31-05-2022 : ಇಂದಿನ ದಿನ ಭವಿಷ್ಯ -Vishwanews24

31-05-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಈ ದಿನ ದುಂದುವೆಚ್ಚಗಳಿಗೆ ಕಡಿವಾಣ, ಶತ್ರು ಬಾಧೆ ನಿವಾರಣೆ, ಪಂಚಾಂಗ, ರಾಶಿ, ಭವಿಷ್ಯರಣೆ, ಉನ್ನತ ಶಿಕ್ಷಣದಲ್ಲಿ ಪ್ರಗತಿ, ವಿದೇಶ ಪ್ರಯಾಣ.

ವೃಷಭ: ಈ ದಿನ ಜನರ ಬೆಂಬಲ ನಿಮಗೆ ಹೆಚ್ಚುವುದು, ನಿರೀಕ್ಷೆಗೆ ತಕ್ಕಂತೆ ಆದಾಯ, ಸರ್ಕಾರಿ ಕೆಲಸಗಳಿಗೆ ಓಡಾಟ.

ಮಿಥುನ: ಈ ದಿನ ಹಣಕಾಸು ವಿಚಾರದಲ್ಲಿ ಎಚ್ಚರ, ಮಾನಸಿಕ ಚಿಂತೆ.. ವೃತ್ತಿಯಲ್ಲಿ ಸಣ್ಣಪುಟ್ಟ ತೊಂದರೆ, ಅಸಮಾಧಾನ.

ಕಟಕ: ಈ ದಿನ ವಾಹನದಿಂದ ಲಾಭ, ಪರಿಚಿತರಿಂದ ಮೋಸ.. ಎಚ್ಚರ, ವೆಚ್ಚಗಳ ಬಗ್ಗೆ ಜಾಗ್ರತೆ ವಹಿಸಿ.

ಸಿಂಹ: ಈ ದಿನ ಯತ್ನ ಕಾರ್ಯಗಳಲ್ಲಿ ಜಯ, ಕ್ರಯವಿಕ್ರಯದಲ್ಲಿ ಅಲ್ಪ ಲಾಭ, ಮನಕ್ಲೇಷ, ವ್ಯವಹಾರದಲ್ಲಿ ಜಾಣ್ಮೆಯಿಂದ ವರ್ತಿಸುವುದು ಉತ್ತಮ

ಕನ್ಯಾ: ಈ ದಿನ ಸ್ವಯಂ ಸಾಮರ್ಥ್ಯದಿಂದ ಅವಕಾಶ ಪಡೆದುಕೊಳ್ಳುವಿರಿ, ಅಲ್ಪ ಲಾಭ ಅಧಿಕ ಖರ್ಚು, ವಾಹನ ಖರೀದಿ, ಜಮೀನು ವಿಷಯಗಳ ಇತ್ಯರ್ಥ.

ತುಲಾ: ಈ ದಿನ ಮಾಡಿದ ಕಾರ್ಯಗಳಿಂದ ಪಶ್ಚಾತಾಪ ಪಡುವಿರಿ, ರಾಜಕೀಯ ವ್ಯಕ್ತಿಗಳ ಭೇಟಿ, ಸೇವಕ ವರ್ಗದಿಂದ ತೊಂದರೆ.

ವೃಶ್ಚಿಕ: ಈ ದಿನ ಚಂಚಲ ಮನಸ್ಸು, ಮನೋವ್ಯಥೆ, ಅನಾರೋಗ್ಯ, ಆಲಸ್ಯ, ಸ್ಥಳ ಬದಲಾವಣೆ, ಬಂಧುಮಿತ್ರರಲ್ಲಿ ವಿರೋಧ.

ಧನಸು: ಈ ದಿನ ಹೆಚ್ಚು ತಿರುಗಾಟ, ದುಷ್ಟರಿಂದ ತೊಂದರೆ, ಸಗಟು ವ್ಯಾಪಾರದಲ್ಲಿ ಅಧಿಕ ಲಾಭ, ಆಲೋಚಿಸಿ ನಿರ್ಣಯ ಕೈಗೊಳ್ಳುವುದು ಸೂಕ್ತ.

ಮಕರ: ಈ ದಿನ ತಾತ್ಕಾಲಿಕ ಸಮಸ್ಯೆಗಳು ಬಗೆಹರಿಯಲಿವೆ, ಮನೆ ನಿರ್ಮಾಣದ ಕೆಲಸಗಳಿಗಾಗಿ ಖರ್ಚು, ದಾಂಪತ್ಯದಲ್ಲಿ ಕಲಹ.

ಕುಂಭ: ಈ ದಿನ ಉದ್ಯೋಗ ಕ್ಷೇತ್ರದಲ್ಲಿ ಸಹವರ್ತಿಗಳಿಂದ ತೊಂದರೆ, ಮನೆಯಲ್ಲಿ ಶುಭ ಸಮಾರಂಭ

ಮೀನ: ಈ ದಿನ ಕಮಿಷನ್ ಏಜೆಂಟ್‌ಗಳಿಗೆ ನಷ್ಟ, ಆರೋಗ್ಯದಲ್ಲಿ ಏರುಪೇರು, ಶತ್ರು ಬಾಧೆ, ದ್ರವ್ಯಲಾಭ, ಸ್ತ್ರೀಯರಿಗೆ ಅನುಕೂಲ

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

5 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

5 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

5 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

5 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

5 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

7 hours ago