Featured

31-07-2021 : ಇಂದಿನ ದಿನ ಭವಿಷ್ಯ -Vishwanews24

31-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಉದ್ಯೋಗ ಲಾಭ, ಬಂಧು ಬಾಂಧವರಿಂದ ಭಾದೆ, ಸೇವಕರಿಂದ ನಷ್ಟ, ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸ ಕುಂಠಿತ, ಸಾಲಭಾದೆ, ಶತ್ರು ಕಾಟ

ವೃಷಭ: ಮಿತ್ರರಿಂದ ನೋವು, ಲಾಭ ಪ್ರಮಾಣ ಕುಂಠಿತ, ದೀರ್ಘಕಾಲದ ಹಣಪಾವತಿ, ಅನಾರೋಗ್ಯ ಸಮಸ್ಯೆ, ಬಾಲಗ್ರಹ ದೋಷ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಪ್ರಯಾಣದಲ್ಲಿ ವಸ್ತು ಕಳವು.

ಮಿಥುನ: ಆರೋಗ್ಯದಲ್ಲಿ ಏರುಪೇರು, ಸ್ಥಿರಾಸ್ತಿ ಮತ್ತು ವಾಹನದಿಂದ ತೊಂದರೆ, ಪಿತ್ರಾರ್ಜಿತ ಆಸ್ತಿಯಲ್ಲಿ ಅನುಕೂಲ, ಉದ್ಯೋಗದಲ್ಲಿ ಪ್ರಗತಿ, ವ್ಯವಹಾರದಲ್ಲಿ ತಪ್ಪು ನಿರ್ಧಾರ.

ಕಟಕ: ಬಂಧುಗಳಿಂದ ಸಮಸ್ಯೆ, ಸೋಮಾರಿತನ, ಅಧಿಕ ಖರ್ಚು, ದುರ್ವಾರ್ತೆ, ಸ್ವಯಂಕೃತಾಪರಾಧದಿಂದ ಸಂಕಷ್ಟ, ಗುರುವಿನ ಆಶೀರ್ವಾದದಿಂದ ಅನುಕೂಲ.

ಸಿಂಹ: ಸಾಲ ಮರುಪಾವತಿ, ಸೇವಕರಿಂದ ಅನುಕೂಲ, ಆಕಸ್ಮಿಕ ಧನಾಗಮನ, ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಸಮಸ್ಯೆ, ಮಾನಸಿಕ ಭಾದೆ.

ಕನ್ಯಾ: ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ಸಮಸ್ಯೆ, ಸೋದರ ಮಾವನಿಂದ ನೋವು, ವಸ್ತು ಕಳವು, ಉದ್ಯೋಗ ಸ್ಥಳದಲ್ಲಿ ತೊಂದರೆ, ಅನಾರೋಗ್ಯ ಸಮಸ್ಯೆ.

ತುಲಾ: ತಂದೆಯಿಂದ ತೊಂದರೆ, ಅಧಿಕ ಖರ್ಚು, ಸ್ಥಿರಾಸ್ತಿ ವಿಚಾರದಲ್ಲಿ ತಪ್ಪು ನಿರ್ಧಾರ, ವಾಹನಗಳಿಂದ ತೊಂದರೆ, ಸ್ವಂತ ಉದ್ಯಮ ಪ್ರಾರಂಭಕ್ಕೆ ಮನಸ್ಸು, ವಿದ್ಯಾಭ್ಯಾಸದಲ್ಲಿ ಮಂದತ್ವ.

ವೃಶ್ಚಿಕ: ಭಾವನೆ ಆಸೆ-ಆಕಾಂಕ್ಷೆಗಳಿಗೆ ಪೆಟ್ಟು, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಮಕ್ಕಳ ಆರೋಗ್ಯದಲ್ಲಿ ಏರುಪೇರು, ಭವಿಷ್ಯದ ಚಿಂತೆ, ಅಧಿಕ ನಷ್ಟ, ಮಿತ್ರರಿಂದ ಲಾಭ.

ಧನಸ್ಸು: ಸ್ಥಿರಾಸ್ತಿ ವಾಹನದಿಂದ ತೊಂದರೆ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಅರಕೆಗಳಿಂದ ತೊಂದರೆ, ಉದ್ಯೋಗ ನಷ್ಟ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಮಕ್ಕಳಿಗೆ ಪೆಟ್ಟು.

ಮಕರ: ಸಾಲ ಬೇಡುವ ಪರಿಸ್ಥಿತಿ, ನಿದ್ರಾಭಂಗ, ಸೇವಕರ ಕೊರತೆ, ವಿರೋಧ ಮತ್ತು ಅಪವಾದ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ಪ್ರಯಾಣದಲ್ಲಿ ಅನಾನುಕೂಲ, ಸ್ವಂತ ವ್ಯವಹಾರದಲ್ಲಿ ಪ್ರಗತಿ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಕುಂಭ: ಮಕ್ಕಳಿಂದ ಧನಾಗಮನ, ಸ್ಥಿರಾಸ್ತಿ ಮತ್ತು ವಾಹನ ಯೋಗ, ಆಕಸ್ಮಿಕ ಧನ ಸಂಪತ್ತು, ಕುಟುಂಬದಲ್ಲಿ ಕಿರಿ-ಕಿರಿ, ಗೌರವಕ್ಕೆ ಧಕ್ಕೆ, ಅಧಿಕ ಖರ್ಚು, ಆರೋಗ್ಯದಲ್ಲಿ ಏರುಪೇರು.

ಮೀನ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಹೆಣ್ಣು ಮಕ್ಕಳಿಂದ ಧನಾಗಮನ, ವಿದೇಶ ಪ್ರಯಾಣದ ಯೋಗ, ಸಂಗಾತಿಯೊಂದಿಗೆ ಮನಸ್ತಾಪ, ಅಧಿಕ ಖರ್ಚು, ವಿದ್ಯಾಭ್ಯಾಸದಲ್ಲಿ ಮಂದತ್ವ.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

18 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

18 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

18 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

19 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

22 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

22 hours ago