ಮೇಷ: ಗುರುಗಳ ದರ್ಶನ, ಮನಃಶಾಂತಿ, ಶತ್ರು ನಾಶ, ಸ್ನೇಹಿತರಿಂದ ಸಹಾಯ, ಉದ್ಯೋಗದಲ್ಲಿ ಬಡ್ತಿ, ಕೆಲಸ ಕಾರ್ಯಗಳಲ್ಲಿ ಜಯ.
ವೃಷಭ: ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಅತಿಯಾದ ನಿದ್ರೆ,ಸಕಾಲ ಭೋಜನ, ವಿಪರೀತ ವ್ಯಸನ, ವ್ಯಾಪಾರದಲ್ಲಿ ಅಲ್ಪ ಲಾಭ
ಮಿಥುನ: ಹೊಸ ಕೆಲಸ ಪ್ರಾರಂಭಿಸಬೇಡಿ, ಕಾರ್ಯ ವಿಕಲ್ಪ, ಅನ್ಯ ಜನರಲ್ಲಿ ದ್ವೇಷ
ಕಟಕ: ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ, ಆಕಸ್ಮಿಕ ಖರ್ಚು, ರೋಗಬಾಧೆ, ವಿವಾಹ ಯೋಗ, ಮನಃಶಾಂತಿ, ಸ್ತ್ರೀ ಲಾಭ.
ಸಿಂಹ: ಬಂಧುಗಳ ಆಗಮನ, ಹಿತಶತ್ರುಗಳಿಂದ ದೂರವಿರಿ, ಅಪಕೀರ್ತಿ, ವಿದ್ಯಾರ್ಥಿಗಳಿಗೆ ಮುನ್ನಡೆ.
ಕನ್ಯಾ: ದಾನ ಧರ್ಮದಲ್ಲಿ ಆಸಕ್ತಿ, ತೀರ್ಥಯಾತ್ರಾ ದರ್ಶನ, ಅಧಿಕ ತಿರುಗಾಟ, ಆರೋಗ್ಯದಲ್ಲಿ ಏರುಪೇರು, ವಾಹನ ರಿಪೇರಿ.
ತುಲಾ: ವಿರೋಧಿಗಳಿಂದ ತೊಂದರೆ, ಕೃಷಿಯಲ್ಲಿ ಅಲ್ಪ ಲಾಭ, ಮನಕ್ಲೇಷ, ವ್ಯಾಪಾರದಲ್ಲಿ ಧನಲಾಭ, ವಿದ್ಯಾರ್ಥಿಗಳಲ್ಲಿ ಗೊಂದಲ.
ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಜಯ, ಕೋರ್ಟ್ ವ್ಯಾಜ್ಯಗಳಲ್ಲಿ ವಿಳಂಬ, ಶತ್ರು ನಾಶ, ಹಣದ ತೊಂದರೆ, ಮಿತ್ರರಿಂದ ನಂಬಿಕೆ ದ್ರೋಹ.
ಧನಸ್ಸು: ಮನಸ್ಸಿನಲ್ಲಿ ಗೊಂದಲ, ಅಲ್ಪ ಆದಾಯ ಅಧಿಕಖರ್ಚು, ಆರೋಗ್ಯದಲ್ಲಿ ಏರುಪೇರು, ಪರರ ಧನ ಪ್ರಾಪ್ತಿ.
ಮಕರ: ಉದ್ಯೋಗದಲ್ಲಿ ಮಹಿಳೆಯರಿಗೆ ಬಡ್ತಿ, ಅನ್ಯ ಜನರಲ್ಲಿ ವೈಮನಸ್ಸು, ವಾಹನದಿಂದ ತೊಂದರೆ, ದೂರ ಪ್ರಯಾಣ.
ಕುಂಭ: ಉತ್ತಮ ಬುದ್ಧಿಶಕ್ತಿ, ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ಮನಃಶಾಂತಿ,ಸ್ತ್ರೀ ಲಾಭ, ತೀರ್ಥಕ್ಷೇತ್ರ ದರ್ಶನ, ಮಕ್ಕಳಿಂದ ಸಂತಸ.
ಮೀನ: ಕುಟುಂಬದಲ್ಲಿ ಪ್ರೀತಿ, ವಾಸ ಗೃಹದಲ್ಲಿ ತೊಂದರೆ, ಧನವ್ಯಯ, ಚಂಚಲ ಮನಸ್ಸು, ನಾನಾ ರೀತಿಯ ಸಂಪಾದನೆ. ಇ
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…