Featured

31-08-2021 : ಇಂದಿನ ದಿನ ಭವಿಷ್ಯ -Vishwanews24

31-08-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಗುರುಗಳ ದರ್ಶನ, ಮನಃಶಾಂತಿ, ಶತ್ರು ನಾಶ, ಸ್ನೇಹಿತರಿಂದ ಸಹಾಯ, ಉದ್ಯೋಗದಲ್ಲಿ ಬಡ್ತಿ, ಕೆಲಸ ಕಾರ್ಯಗಳಲ್ಲಿ ಜಯ.

ವೃಷಭ: ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಅತಿಯಾದ ನಿದ್ರೆ,ಸಕಾಲ ಭೋಜನ, ವಿಪರೀತ ವ್ಯಸನ, ವ್ಯಾಪಾರದಲ್ಲಿ ಅಲ್ಪ ಲಾಭ

ಮಿಥುನ: ಹೊಸ ಕೆಲಸ ಪ್ರಾರಂಭಿಸಬೇಡಿ, ಕಾರ್ಯ ವಿಕಲ್ಪ, ಅನ್ಯ ಜನರಲ್ಲಿ ದ್ವೇಷ

ಕಟಕ: ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ, ಆಕಸ್ಮಿಕ ಖರ್ಚು, ರೋಗಬಾಧೆ, ವಿವಾಹ ಯೋಗ, ಮನಃಶಾಂತಿ, ಸ್ತ್ರೀ ಲಾಭ.

ಸಿಂಹ: ಬಂಧುಗಳ ಆಗಮನ, ಹಿತಶತ್ರುಗಳಿಂದ ದೂರವಿರಿ, ಅಪಕೀರ್ತಿ, ವಿದ್ಯಾರ್ಥಿಗಳಿಗೆ ಮುನ್ನಡೆ.

ಕನ್ಯಾ: ದಾನ ಧರ್ಮದಲ್ಲಿ ಆಸಕ್ತಿ, ತೀರ್ಥಯಾತ್ರಾ ದರ್ಶನ, ಅಧಿಕ ತಿರುಗಾಟ, ಆರೋಗ್ಯದಲ್ಲಿ ಏರುಪೇರು, ವಾಹನ ರಿಪೇರಿ.

ತುಲಾ: ವಿರೋಧಿಗಳಿಂದ ತೊಂದರೆ, ಕೃಷಿಯಲ್ಲಿ ಅಲ್ಪ ಲಾಭ, ಮನಕ್ಲೇಷ, ವ್ಯಾಪಾರದಲ್ಲಿ ಧನಲಾಭ, ವಿದ್ಯಾರ್ಥಿಗಳಲ್ಲಿ ಗೊಂದಲ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಜಯ, ಕೋರ್ಟ್ ವ್ಯಾಜ್ಯಗಳಲ್ಲಿ ವಿಳಂಬ, ಶತ್ರು ನಾಶ, ಹಣದ ತೊಂದರೆ, ಮಿತ್ರರಿಂದ ನಂಬಿಕೆ ದ್ರೋಹ.

ಧನಸ್ಸು: ಮನಸ್ಸಿನಲ್ಲಿ ಗೊಂದಲ, ಅಲ್ಪ ಆದಾಯ ಅಧಿಕಖರ್ಚು, ಆರೋಗ್ಯದಲ್ಲಿ ಏರುಪೇರು, ಪರರ ಧನ ಪ್ರಾಪ್ತಿ.

ಮಕರ: ಉದ್ಯೋಗದಲ್ಲಿ ಮಹಿಳೆಯರಿಗೆ ಬಡ್ತಿ, ಅನ್ಯ ಜನರಲ್ಲಿ ವೈಮನಸ್ಸು, ವಾಹನದಿಂದ ತೊಂದರೆ, ದೂರ ಪ್ರಯಾಣ.

ಕುಂಭ: ಉತ್ತಮ ಬುದ್ಧಿಶಕ್ತಿ, ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ಮನಃಶಾಂತಿ,ಸ್ತ್ರೀ ಲಾಭ, ತೀರ್ಥಕ್ಷೇತ್ರ ದರ್ಶನ, ಮಕ್ಕಳಿಂದ ಸಂತಸ.

ಮೀನ: ಕುಟುಂಬದಲ್ಲಿ ಪ್ರೀತಿ, ವಾಸ ಗೃಹದಲ್ಲಿ ತೊಂದರೆ, ಧನವ್ಯಯ, ಚಂಚಲ ಮನಸ್ಸು, ನಾನಾ ರೀತಿಯ ಸಂಪಾದನೆ. ಇ

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

14 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

14 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

14 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

17 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

17 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

17 hours ago