Featured

31-08-2021 : ಇಂದಿನ ದಿನ ಭವಿಷ್ಯ -Vishwanews24

31-08-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಗುರುಗಳ ದರ್ಶನ, ಮನಃಶಾಂತಿ, ಶತ್ರು ನಾಶ, ಸ್ನೇಹಿತರಿಂದ ಸಹಾಯ, ಉದ್ಯೋಗದಲ್ಲಿ ಬಡ್ತಿ, ಕೆಲಸ ಕಾರ್ಯಗಳಲ್ಲಿ ಜಯ.

ವೃಷಭ: ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಅತಿಯಾದ ನಿದ್ರೆ,ಸಕಾಲ ಭೋಜನ, ವಿಪರೀತ ವ್ಯಸನ, ವ್ಯಾಪಾರದಲ್ಲಿ ಅಲ್ಪ ಲಾಭ

ಮಿಥುನ: ಹೊಸ ಕೆಲಸ ಪ್ರಾರಂಭಿಸಬೇಡಿ, ಕಾರ್ಯ ವಿಕಲ್ಪ, ಅನ್ಯ ಜನರಲ್ಲಿ ದ್ವೇಷ

ಕಟಕ: ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ, ಆಕಸ್ಮಿಕ ಖರ್ಚು, ರೋಗಬಾಧೆ, ವಿವಾಹ ಯೋಗ, ಮನಃಶಾಂತಿ, ಸ್ತ್ರೀ ಲಾಭ.

ಸಿಂಹ: ಬಂಧುಗಳ ಆಗಮನ, ಹಿತಶತ್ರುಗಳಿಂದ ದೂರವಿರಿ, ಅಪಕೀರ್ತಿ, ವಿದ್ಯಾರ್ಥಿಗಳಿಗೆ ಮುನ್ನಡೆ.

ಕನ್ಯಾ: ದಾನ ಧರ್ಮದಲ್ಲಿ ಆಸಕ್ತಿ, ತೀರ್ಥಯಾತ್ರಾ ದರ್ಶನ, ಅಧಿಕ ತಿರುಗಾಟ, ಆರೋಗ್ಯದಲ್ಲಿ ಏರುಪೇರು, ವಾಹನ ರಿಪೇರಿ.

ತುಲಾ: ವಿರೋಧಿಗಳಿಂದ ತೊಂದರೆ, ಕೃಷಿಯಲ್ಲಿ ಅಲ್ಪ ಲಾಭ, ಮನಕ್ಲೇಷ, ವ್ಯಾಪಾರದಲ್ಲಿ ಧನಲಾಭ, ವಿದ್ಯಾರ್ಥಿಗಳಲ್ಲಿ ಗೊಂದಲ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಜಯ, ಕೋರ್ಟ್ ವ್ಯಾಜ್ಯಗಳಲ್ಲಿ ವಿಳಂಬ, ಶತ್ರು ನಾಶ, ಹಣದ ತೊಂದರೆ, ಮಿತ್ರರಿಂದ ನಂಬಿಕೆ ದ್ರೋಹ.

ಧನಸ್ಸು: ಮನಸ್ಸಿನಲ್ಲಿ ಗೊಂದಲ, ಅಲ್ಪ ಆದಾಯ ಅಧಿಕಖರ್ಚು, ಆರೋಗ್ಯದಲ್ಲಿ ಏರುಪೇರು, ಪರರ ಧನ ಪ್ರಾಪ್ತಿ.

ಮಕರ: ಉದ್ಯೋಗದಲ್ಲಿ ಮಹಿಳೆಯರಿಗೆ ಬಡ್ತಿ, ಅನ್ಯ ಜನರಲ್ಲಿ ವೈಮನಸ್ಸು, ವಾಹನದಿಂದ ತೊಂದರೆ, ದೂರ ಪ್ರಯಾಣ.

ಕುಂಭ: ಉತ್ತಮ ಬುದ್ಧಿಶಕ್ತಿ, ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ಮನಃಶಾಂತಿ,ಸ್ತ್ರೀ ಲಾಭ, ತೀರ್ಥಕ್ಷೇತ್ರ ದರ್ಶನ, ಮಕ್ಕಳಿಂದ ಸಂತಸ.

ಮೀನ: ಕುಟುಂಬದಲ್ಲಿ ಪ್ರೀತಿ, ವಾಸ ಗೃಹದಲ್ಲಿ ತೊಂದರೆ, ಧನವ್ಯಯ, ಚಂಚಲ ಮನಸ್ಸು, ನಾನಾ ರೀತಿಯ ಸಂಪಾದನೆ. ಇ

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago