Featured

372 ರನ್ ಗಳ ಭರ್ಜರಿ ಜಯ : ಸರಣಿ ಜಯಗಳಿಸಿದ ಭಾರತ – Vishwanews24

372 ರನ್ ಗಳ ಭರ್ಜರಿ ಜಯ : ಸರಣಿ ಜಯಗಳಿಸಿದ ಭಾರತ – Vishwanews24

ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಭಾರತ 372 ರನ್ ಗಳಿಂದ ಜಯಗಳಿಸಿದೆ. ಈ ಮೂಲಕ 2 ಪಂದ್ಯಗಳ ಪೇಟಿಎಂ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಜಯಗಳಿಸಿದೆ.

ಗೆಲ್ಲಲು 540 ರನ್ ಗಳ ಬೃಹತ್ ಗುರಿಯನ್ನು ಪಡೆದ ನ್ಯೂಜಿಲೆಂಡ್ 56.3 ಓವರ್‌ಗಳಲ್ಲಿ 167 ರನ್ ಗಳಿಗೆ ಆಲೌಟ್ ಆಯ್ತು.ಮೂರನೇ ದಿನದಾಟಕ್ಕೆ 140 ರನ್ ಗಳಿಸಿದ್ದ ನ್ಯೂಜಿಲೆಂಡ್ ಇಂದು ಉಳಿದ 5 ವಿಕೆಟ್ ಸಹಾಯದಿಂದ 27 ರನ್ ಗಳಿಸಿತು. ಭಾರತದ ಪರ ಅಶ್ವಿನ್ ಹಾಗೂ ಜಯಂತ್ ಯಾದವ್ 4 ವಿಕೆಟ್ ಗಳಿಸಿದ್ದರೇ, ಅಕ್ಷರ್ ಪಟೇಲ್ ಒಂದು ವಿಕೆಟ್ ಪಡೆದಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಟಿ20, ಬಳಿಕ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಕೋಚ್ ದ್ರಾವಿಡ್ ಅವರು ಈ ಸರಣಿಯನ್ನು ಸ್ಮರಣೀಯವಾಗಿಸಿಕೊಂಡಿದ್ದಾರೆ. ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಪ್ರಥಮ ಸರಣಿಯಾಗಿದೆ.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

16 hours ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

17 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

17 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

18 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

18 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

18 hours ago