Featured

372 ರನ್ ಗಳ ಭರ್ಜರಿ ಜಯ : ಸರಣಿ ಜಯಗಳಿಸಿದ ಭಾರತ – Vishwanews24

372 ರನ್ ಗಳ ಭರ್ಜರಿ ಜಯ : ಸರಣಿ ಜಯಗಳಿಸಿದ ಭಾರತ – Vishwanews24

ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಭಾರತ 372 ರನ್ ಗಳಿಂದ ಜಯಗಳಿಸಿದೆ. ಈ ಮೂಲಕ 2 ಪಂದ್ಯಗಳ ಪೇಟಿಎಂ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಜಯಗಳಿಸಿದೆ.

ಗೆಲ್ಲಲು 540 ರನ್ ಗಳ ಬೃಹತ್ ಗುರಿಯನ್ನು ಪಡೆದ ನ್ಯೂಜಿಲೆಂಡ್ 56.3 ಓವರ್‌ಗಳಲ್ಲಿ 167 ರನ್ ಗಳಿಗೆ ಆಲೌಟ್ ಆಯ್ತು.ಮೂರನೇ ದಿನದಾಟಕ್ಕೆ 140 ರನ್ ಗಳಿಸಿದ್ದ ನ್ಯೂಜಿಲೆಂಡ್ ಇಂದು ಉಳಿದ 5 ವಿಕೆಟ್ ಸಹಾಯದಿಂದ 27 ರನ್ ಗಳಿಸಿತು. ಭಾರತದ ಪರ ಅಶ್ವಿನ್ ಹಾಗೂ ಜಯಂತ್ ಯಾದವ್ 4 ವಿಕೆಟ್ ಗಳಿಸಿದ್ದರೇ, ಅಕ್ಷರ್ ಪಟೇಲ್ ಒಂದು ವಿಕೆಟ್ ಪಡೆದಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಟಿ20, ಬಳಿಕ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಕೋಚ್ ದ್ರಾವಿಡ್ ಅವರು ಈ ಸರಣಿಯನ್ನು ಸ್ಮರಣೀಯವಾಗಿಸಿಕೊಂಡಿದ್ದಾರೆ. ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಪ್ರಥಮ ಸರಣಿಯಾಗಿದೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

2 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

2 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

3 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago