ಬೆಂಗಳೂರು, : ”ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ” ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ಡಿ.16 ನನ್ನ ಜನ್ಮದಿನ. ಕೊರೋನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ. ಆ ದಿನ ಬೆಂಗಳೂರಿನಲ್ಲಿ ನಾನು ಲಭ್ಯವಿರುವುದಿಲ್ಲ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನೀವಿರುವಲ್ಲಿಂದಲೆ ನನ್ನನ್ನು ಹಾರೈಸಿ. ನಿಮ್ಮ ಪ್ರೀತಿ ಅಭಿಮಾನ ದೊಡ್ಡದು” ಎಂದು ಹೇಳಿದ್ದಾರೆ.
”ಪ್ರತಿ ಜನ್ಮದಿನಗಳು ನಮ್ಮ ಇರುವಿಕೆಯನ್ನು ನೆನಪಿಸುತ್ತವೆ ನಿಜ, ಆದರೆ ಬದುಕಿದ್ದಷ್ಟು ದಿನ ಕಷ್ಟದಲ್ಲಿರುವ ಜನರ ಒಳಿತಿಗೆ ನಿಸ್ವಾರ್ಥವಾಗಿ, ಕಾರುಣ್ಯಭರಿತವಾಗಿ ದುಡಿದಾಗ ನಮ್ಮ ಹುಟ್ಟು ಸಾರ್ಥಕವಾಗುತ್ತದೆ ಎಂಬುದು ನನ್ನ ನಂಬಿಕೆ ಮತ್ತು ನಡೆ” ಎಂದಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…