ಮುಂಬೈ: ಟೀಂ ಇಂಡಿಯಾದ ಸ್ಪಿನ್ನರ್ ಯಜುವೇಂದ್ರ ಚಹಲ್ ಮತ್ತು ನಟಿ ಧನಶ್ರೀ ಅಧಿಕೃತವಾಗಿ ಬೇರೆ ಬೇರೆಯಾಗಿದ್ದಾರೆ.
ಫೆ.20 ರಂದು ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ದಂಪತಿಯ ಅಂತಿಮ ವಿಚ್ಛೇದನ (Divorce) ವಿಚಾರಣೆ ನಡೆಯಿತು. ಚಹಲ್ ಮತ್ತು ಧನಶ್ರೀ ಇಬ್ಬರೂ ಬೆಳಿಗ್ಗೆ 11 ಗಂಟೆಯಿಂದ ವಿಚಾರಣೆಗೆ ಹಾಜರಾಗಿದ್ದರು. ನ್ಯಾಯಾಲಯವು ಸುಮಾರು 45 ನಿಮಿಷಗಳ ಕಾಲ ನಡೆದ ಕೌನ್ಸಿಲಿಂಗ್ಗೆ ಹಾಜರಾಗುವಂತೆ ಅವರಿಗೆ ಸೂಚಿಸಿತು. ಅಲ್ಲಿ ಅವರು ಪರಸ್ಪರ ಒಪ್ಪಿಗೆಯ ಮೂಲಕ ಡಿವೋರ್ಸ್ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ.
ತಮ್ಮ ವಿಚ್ಛೇದನದ ಹಿಂದಿನ ಕಾರಣದ ಬಗ್ಗೆ ಪ್ರಶ್ನಿಸಿದಾಗ, ಚಹಲ್ ಮತ್ತು ಧನಶ್ರೀ ‘ಹೊಂದಾಣಿಕೆಯ ಸಮಸ್ಯೆ’ ಕಾರಣವನ್ನು ನೀಡಿದ್ದಾರೆ. ಪ್ರಕರಣವನ್ನು ಪರಿಶೀಲಿಸಿದ ನಂತರ ಮತ್ತು ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆಯೇ ಎಂದು ಖಚಿತಪಡಿಸಿಕೊಂಡ ನಂತರ ನ್ಯಾಯಾಧೀಶರು ಸಂಜೆ 4:30ಕ್ಕೆ ಅಧಿಕೃತವಾಗಿ ಅವರ ವಿಚ್ಛೇದನ ತೀರ್ಪು ಪ್ರಕಟಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…