Featured

40% ಕಮಿಷನ್ ಭ್ರಷ್ಟಾಚಾರ ಜಾಹೀರಾತು ಕೇಸ್: ಸಿಎಂ, ಡಿಸಿಎಂ ಗೆ ಜಾಮೀನು ಮಂಜೂರು – vishwanews24

40% ಕಮಿಷನ್ ಭ್ರಷ್ಟಾಚಾರ ಜಾಹೀರಾತು ಕೇಸ್: ಸಿಎಂ, ಡಿಸಿಎಂಗೆ ಜಾಮೀನು ಮಂಜೂರು

ಬೆಂಗಳೂರು: ಬಿಜೆಪಿ ವಿರುದ್ಧ 40% ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಇಂದು ಜಾಮೀನು ಮಂಜೂರಾಗಿದೆ.

ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿದ ಹಿನ್ನೆಲೆ, ಕಾಂಗ್ರೆಸ್ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿತ್ತು. ಹೀಗಾಗಿ ಇಂದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನ್ಯಾಯಾಲಯಕ್ಕೆ ವಿಚಾರಣೆಗೆಂದು ಹಾಜರಾಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ೪೨ನೇ ಎಸಿಎಂಎಂ ನ್ಯಾಯಾಲಯ ಇಬ್ಬರಿಗೂ ಜಾಮೀನು ಮಂಜೂರು ಮಾಡಿದೆ.

ಚುನಾವಣೆ ಸಮಯದಲ್ಲಿ ಬಿಜೆಪಿ ಸರ್ಕಾರದ ಮೇಲೆ 40% ಭ್ರಷ್ಟಾಚಾರ ಆರೋಪವನ್ನು ಕಾಂಗ್ರೆಸ್ ಮಾಡಿತ್ತು. ಕಾಂಗ್ರೆಸ್ ವಿರುದ್ಧ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೇಶವ್ ಪ್ರಸಾದ್ ಅವರು ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಸಿಎಂ, ಡಿಸಿಎಂಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ ಆಗಿತ್ತು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

2 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

2 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

2 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

3 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

5 hours ago