ಮಂಗಳೂರು: ಶ್ರೀಕ್ಷೇತ್ರ ಮಂದಾರ ಬಯಲು ಕೊಂಚಾಡಿ ಇಲ್ಲಿನ ದಿನಾಂಕ ಮೇ,10 ರಿಂದ 16 ಮೇ 2021 ವರೆಗೆ ನಡೆಯಲಿರುವ ನೂತನ ನಿರ್ಮಿತ ಶ್ರೀಮಂದಾರ ಧರ್ಮಚಾವಡಿಯ ಗೃಹಪ್ರವೇಶ, ನಾಗಪ್ರತಿಷ್ಠೆ, ಶ್ರೀ ರಕ್ತೇಶ್ವರಿ ಶ್ರೀ ಮಂತ್ರದೇವತೆ ಶ್ರೀಗುಳಿಗ ದೈವಗಳ ಪುನಃಪ್ರತಿಷ್ಠೆ ಮಹಾಕುಂಭಾಭಿಷೇಕ ಹಾಗೂ ಧಾರ್ಮಿಕ ಕಾರ್ಯಕ್ರಮ ಮತ್ತು ವರ್ಷಾವಧಿ ಕೋಲದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶ್ರೀ ಕ್ಷೇತ್ರದಲ್ಲಿ ಆದಿತ್ಯವಾರ ನಡೆಯಿತು.
ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ಪ್ರಕಾಶ್ ಪಂಡಿತ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ಈ ಸಂಧರ್ಭದಲ್ಲಿ ಡಾ.ಜಗದೀಶ್ ಶೆಟ್ಟಿ ಬಿಜೈ,ದಿನೇಶ್ ಶೆಟ್ಟಿ ಬಿಜೈ,ಶ್ರೀಮತಿ ಶುಭ ವಿಶ್ವನಾಥ್ ಶೆಟ್ಟಿ ಶೆಟ್ಟಿಗಾರ್,ಕಿರಣ್ ಪಕ್ಕಳ ಪೆರ್ಮಂಕಿಗುತ್ತು,ವಿನಯ ಆರ್ ಶೆಟ್ಟಿ ಸಾಂತೂರು ಪರಾರಿ,ವಾಸ್ತುತಜ್ಞ ಮತ್ತು ಇಂಜಿನಿಯರ ಯತೀಶ್ ಹೊಸಗದ್ದೆ,ದೂಮಪ್ಪಮೂಲ್ಯ ಉಪಸ್ಥಿತರಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…