ಮಂಗಳೂರು: ಶ್ರೀಕ್ಷೇತ್ರ ಮಂದಾರ ಬಯಲು ಕೊಂಚಾಡಿ ಇಲ್ಲಿನ ದಿನಾಂಕ ಮೇ,10 ರಿಂದ 16 ಮೇ 2021 ವರೆಗೆ ನಡೆಯಲಿರುವ ನೂತನ ನಿರ್ಮಿತ ಶ್ರೀಮಂದಾರ ಧರ್ಮಚಾವಡಿಯ ಗೃಹಪ್ರವೇಶ, ನಾಗಪ್ರತಿಷ್ಠೆ, ಶ್ರೀ ರಕ್ತೇಶ್ವರಿ ಶ್ರೀ ಮಂತ್ರದೇವತೆ ಶ್ರೀಗುಳಿಗ ದೈವಗಳ ಪುನಃಪ್ರತಿಷ್ಠೆ ಮಹಾಕುಂಭಾಭಿಷೇಕ ಹಾಗೂ ಧಾರ್ಮಿಕ ಕಾರ್ಯಕ್ರಮ ಮತ್ತು ವರ್ಷಾವಧಿ ಕೋಲದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶ್ರೀ ಕ್ಷೇತ್ರದಲ್ಲಿ ಆದಿತ್ಯವಾರ ನಡೆಯಿತು.
ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ಪ್ರಕಾಶ್ ಪಂಡಿತ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ಈ ಸಂಧರ್ಭದಲ್ಲಿ ಡಾ.ಜಗದೀಶ್ ಶೆಟ್ಟಿ ಬಿಜೈ,ದಿನೇಶ್ ಶೆಟ್ಟಿ ಬಿಜೈ,ಶ್ರೀಮತಿ ಶುಭ ವಿಶ್ವನಾಥ್ ಶೆಟ್ಟಿ ಶೆಟ್ಟಿಗಾರ್,ಕಿರಣ್ ಪಕ್ಕಳ ಪೆರ್ಮಂಕಿಗುತ್ತು,ವಿನಯ ಆರ್ ಶೆಟ್ಟಿ ಸಾಂತೂರು ಪರಾರಿ,ವಾಸ್ತುತಜ್ಞ ಮತ್ತು ಇಂಜಿನಿಯರ ಯತೀಶ್ ಹೊಸಗದ್ದೆ,ದೂಮಪ್ಪಮೂಲ್ಯ ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…