ಮಂಗಳೂರು: ಮೊಗವೀರ ಸಮುದಾಯವನ್ನು ಪರಿಶಿಷ್ಟ ವರ್ಗ (ಎಸ್ಟಿ)ಕ್ಕೆ ಸೇರ್ಪಡೆಗೊಳಿಸಬೇಕೆಂದು ನಗರದ ಬೋಳೂರಿನ ‘ಫ್ರೆಂಡ್ಸ್ ಮೊಗವೀರ’ ಸಂಘಟನೆಯ ಸದಸ್ಯರು ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರನ್ನು ತಮ್ಮ ಮಾರ್ಗದರ್ಶಕ, ಮೊಗವೀರ ಸಮಾಜದ ಮುಂದಾಳು ಹಾಗೂ ಉದ್ಯಮಿ ಜಗದೀಶ್ ಬೋಳೂರು ಅವರ ನೇತೃತ್ವದಲ್ಲಿ ಭೇಟಿಯಾಗಿ ಮನವಿ ಅರ್ಪಿಸಿದರು.
ಕರ್ನಾಟಕ ರಾಜ್ಯದಲ್ಲಿ ಮೊಗವೀರ ಜನಾಂಗದ ಮಂದಿ ಸುಮಾರು 65 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿದ್ದಾರೆ. ಸಂವಿಧಾನದಲ್ಲಿ ಸಮುದ್ರ- ನದಿ, ಜಲಾಶಯ ಮತ್ತು ಕೆರೆಗಳ ಸನಿಹ ವಾಸಿಸುವ ಜನರಿಗೆ ಪರಿಶಿಷ್ಟ ವರ್ಗಕ್ಕೆ ಸೇರಿಸುವ ಸಂದರ್ಭ ಆದ್ಯತೆ ನೀಡಬೇಕೆಂಬ ಕುರಿತು ಉಲ್ಲೇಖಿಸಲಾಗಿದೆ ಎಂದು ಈ ಸಂದರ್ಭ ಸಂಸದರಿಗೆ ಮಾಹಿತಿ ಹಾಗೂ ಸಮಾಜದ ಸ್ಥಿತಿಗತಿ, ವೃತ್ತಿ ಬಗ್ಗೆ ತಿಳಿಸಲಾಯಿತು.
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಮಿಳು ಸಂಸ್ಕೃತಿಯನ್ನು ಗೌರವಿಸುವುದಿಲ್ಲ : ರಾಹುಲ್ ಗಾಂಧಿ -Vishwanews24
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…