ಬೆಂಗಳೂರು: ರಾಜ್ಯದಲ್ಲಿ ಆರ್ಥಿಕವಾಗಿ ನಷ್ಟವಾಗಿದೆ. ಹೀಗಾಗಿ ಕೆಲವು ವಿನಾಯಿತಿ ಕೊಡಲಾಗಿದೆ. ಅಳೆದು ತೂಗಿ ಈ ನಿರ್ಧಾರ ಮಾಡಿದ್ದೇವೆ. ಒಂದು ವೇಳೆ ವಿನಾಯತಿಯಿಂದ ಸೋಂಕು ಹೆಚ್ಚಳವಾದರೆ ಮತ್ತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದ ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದರು.
ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶೇ.10ಕ್ಕಿಂತ ಹೆಚ್ಚು ಸೋಂಕು ಇರುವ ಜಿಲ್ಲೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. 5% ಒಳಗೆ ಸೋಂಕು ಇರುವ ಜಿಲ್ಲೆಗಳು ಎಚ್ಚರ ತಪ್ಪಬಾರದು. ಹೆಚ್ಚು ಹೆಚ್ಚು ಟೆಸ್ಟ್ ಗಳನ್ನು ಮಾಡಲು ಕ್ರಮವಹಿಸಬೇಕು ಎಂದರು.
ಗ್ರಾಮಗಳ ಸೀಲ್ ಡೌನ್: ಅಂತಾರಾಜ್ಯ, ಹೊರ ದೇಶದಿಂದ ಬರುವವರಿಗೆ ಚೆಕ್ ಪಾಯಿಂಟ್ ಗಳಲ್ಲಿ ಕಡ್ಡಾಯವಾಗಿ ಟೆಸ್ಟ್ ಮಾಡಬೇಕು. ಒಂದು ಗ್ರಾಮದಲ್ಲಿ ಐದು ಸೋಂಕಿತರು ಕಂಡು ಬಂದರೇ ಅ ಗ್ರಾಮವನ್ನೇ ಸೀಲ್ ಡೌನ್ ಮಾಡಬೇಕು. ಗ್ರಾಮ ಭಾಗದಲ್ಲಿ ಸೋಂಕು ಬಂದ ವ್ಯಕ್ತಿಯನ್ನು ಕೂಡಲೇ ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಬೇಕು ಎಂದರು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…